Subscribe to Updates

    Get the latest creative news from FooBar about art, design and business.

    What's Hot

    ಗಣೇಶ್ ಕಾಸರಗೋಡು ಇವರಿಗೆ ‘ರಾಷ್ಟ್ರೀಯ ಪ್ರಶಸ್ತಿ’

    August 19, 2025

    ಚೇಳ್ಯಾರು ಗುತ್ತಿನ ಮನೆಯಲ್ಲಿ ಆಗೋಳಿ ಮಂಜಣ್ಣ ನೆಂಪು ಮತ್ತು ಉಪನ್ಯಾಸ ಕಾರ್ಯಕ್ರಮ

    August 19, 2025

    ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ರಂಗಗೀತೆ ಕಾರ್ಯಾಗಾರ

    August 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ‘ಶಿವ ಸದನ’ದಲ್ಲಿ ‘ಗಣೇಶ ಜನನ’ ನೃತ್ಯ ರೂಪಕ
    Bharathanatya

    ಪುತ್ತೂರಿನ ‘ಶಿವ ಸದನ’ದಲ್ಲಿ ‘ಗಣೇಶ ಜನನ’ ನೃತ್ಯ ರೂಪಕ

    June 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಮಂಗಳೂರಿನ ಕದ್ರಿ ನೃತ್ಯ ವಿದ್ಯಾನಿಲಯ ಚಾರಿಟೇಬಲ್ ಟ್ರಸ್ಟ್( ರಿ ) ಇದರ ನಿರ್ದೇಶಕರಾದ ‘ಗುರುಕುಲಭೂಷಣ’, ‘ನಾಟ್ಯವಿಶಾರದ’, ದ. ಕ. ಜಿಲ್ಲಾ ಪ್ರಶಸ್ತಿ ವಿಜೇತ ವಿದ್ವಾನ್ ಯು. ಕೆ. ಪ್ರವೀಣ್ ಇವರು ಆಯೋಜಿಸಿದ ‘ಗಣೇಶ ಜನನ’ ನೃತ್ಯ ರೂಪಕದ ಪ್ರದರ್ಶನವು ದಿನಾಂಕ 25-06-2024 ರಂದು ಪುತ್ತೂರಿನಲ್ಲಿರುವ ಹಿರಿಯ ನಾಗರಿಕರ ಮತ್ತು ವಿಶೇಷ ಚೇತನರ ವಸತಿ ನಿಲಯವಾದ ‘ಶಿವ ಸದನ’ದಲ್ಲಿ ನಡೆಯಿತು. ವಿದ್ವಾನ್ ಯು. ಕೆ. ಪ್ರವೀಣ್ ಇವರ ತಂದೆ ಹಾಗೂ ಸಂಸ್ಥೆಯ ಸಂಸ್ಥಾಪಕರಾದ “ಶಾಂತಲಾ” ಪ್ರಶಸ್ತಿ ವಿಜೇತ ನಾಟ್ಯಾಚಾರ್ಯ ಕೀರ್ತಿ ಶೇಷ ಶ್ರೀ ಯು.ಎಸ್. ಕೃಷ್ಣರಾವ್ ಅವರ 110 ನೇ ಜನ್ಮದಿನಾಚರಣೆಯ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸುಮಾರು 20 ಕಲಾವಿದರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮ ನೀಡಿದ ವಿದ್ವಾನ್ ಯು. ಕೆ. ಪ್ರವೀಣ್ ಹಾಗೂ ವಿದುಷಿ ಉಷಾ ಪ್ರವೀಣ್ ದಂಪತಿಗಳನ್ನು ಅಧ್ಯಕ್ಷರಾದ ಶ್ರೀ ಹರ್ಷಕುಮಾರ್ ಕೇದಗೆ ಸನ್ಮಾನಿಸಿದರು. ಮಂಗಳೂರಿನ ಸುಬ್ರಹ್ಮಣ್ಯ ಸಭಾದ ನಿರ್ದೇಶಕರಾದ ಶ್ರೀ. ಕೆ. ಪ್ರಭಾಕರ್ ರಾವ್ ಅತಿಥಿಗಳನ್ನು ಸ್ವಾಗತಿಸಿ, ಉಪಾಧ್ಯಕ್ಷರಾದ ಶ್ರೀಮತಿ ಸುಮಂಗಲ ಪ್ರಭಾಕರ್ ಧನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಅಭಿನಯ ಕಾರ್ಯಾಗಾರ ಹಾಗೂ ರಂಗ ತರಬೇತಿಗೆ ಅರ್ಜಿ ಆಹ್ವಾನ
    Next Article ನೃತ್ಯ ವಿಮರ್ಶೆ | ಅನಘಳ ಯೋಗಭಂಗಿಗಳ ಅನರ್ಘ್ಯ ನೃತ್ಯ ದರ್ಶನ
    roovari

    Add Comment Cancel Reply


    Related Posts

    ಪುರಭವನದಲ್ಲಿ ಕಮಲಾಂಜಲಿ 2025 ಕೀರ್ತಿ ಶೇಷ ಕಮಲ ಭಟ್ ಸಂಸ್ಕರಣೆ – ಅಭಿನಂದನಾ ಕಾರ್ಯಕ್ರಮ.

    August 18, 2025

    ಭರತಾಂಜಲಿಯ ತ್ರಿಂಶತ್ ಪ್ರಯುಕ್ತ ‘ನೃತ್ಯ ರತ್ನ ಶೋಧ’ ಭರತನಾಟ್ಯ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31

    August 18, 2025

    ಸಂಸ್ಕಾರ ಭಾರತೀ ವತಿಯಿಂದ ‘ನಟರಾಜ ಪೂಜನ್’ | ಆಗಸ್ಟ್ 19

    August 18, 2025

    ಶ್ರೀ ಎಡನೀರು ಮಠದಲ್ಲಿ ‘ನೃತ್ಯ ರೂಪಕ’ ಮತ್ತು ‘ನೃತ್ಯಾರ್ಪಣಂ’ ಶಾಸ್ತ್ರೀಯ ನೃತ್ಯ ಪ್ರದರ್ಶನ | ಆಗಸ್ಟ್ 16

    August 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.