Subscribe to Updates

    Get the latest creative news from FooBar about art, design and business.

    What's Hot

    ಮೂಡುಬಿದಿರೆಯಲ್ಲಿ ಕ.ಸಾ.ಪ.ದಿಂದ ‘ಸಂಸ್ಕೃತಿ ಚಿಂತನ ಸಮಾರಂಭ’ | ನವೆಂಬರ್ 16

    November 12, 2025

    ಮಲೆನಾಡ ಬರಹಗಾರರ ವೇದಿಕೆಯಿಂದ ‘ಕಾಡಸುರಗಿ’ ಕೃತಿ ಬಿಡುಗಡೆ | ನವಂಬರ್‌ 15

    November 12, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಅಲೀಬಾಬಾ ಮತ್ತು 40 ಕಳ್ಳರು’ ನಾಟಕ ಪ್ರದರ್ಶನ | ನವೆಂಬರ್ 15 ಮತ್ತು 16

    November 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರಾವಳಿ ಸಂಗೀತ ಕಲಾವಿದರ ಒಕ್ಕೂಟದಿಂದ ‘ಜ್ಞಾನಯಾನ’ ಸಂಗೀತ ಕಾರ್ಯಾಗಾರ | ಮಾರ್ಚ್ 11
    Music

    ಕರಾವಳಿ ಸಂಗೀತ ಕಲಾವಿದರ ಒಕ್ಕೂಟದಿಂದ ‘ಜ್ಞಾನಯಾನ’ ಸಂಗೀತ ಕಾರ್ಯಾಗಾರ | ಮಾರ್ಚ್ 11

    March 9, 2025Updated:March 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ (ರಿ.) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ವತಿಯಿಂದ ಪೊಂಪೈ ಕಾಲೇಜು ಐಕಳ, ರಾಗ್‌ರಂಗ್ ಇವೆಂಟ್ಸ್ (ರಿ.) ಮೂಲ್ಕಿ, ಕಿನ್ನಿಗೋಳಿಯ ಲಯನ್ಸ್ ಕ್ಲಬ್ ಮತ್ತು ರೋಟರಿ ಕ್ಲಬ್ ಇವುಗಳ ಸಂಯುಕ್ತ ಸಹಯೋಗದಲ್ಲಿ ‘ಜ್ಞಾನಯಾನ’ ಗೀತ ಗಾಯನ ತರಬೇತಿ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ದಿನಾಂಕ 11 ಮಾರ್ಚ್ 2025ರಂದು ಬೆಳಿಗ್ಗೆ 9-30 ಗಂಟೆಗೆ ಪೊಂಪೈ ಕಾಲೇಜಿನ ಪ್ರಾವಿಡೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಪೊಂಪೈ ಕಾಲೇಜು ಸಂಚಾಲಕ ವಂದನೀಯ ಒಸ್ವಾಲ್ಡ್ ಮೊಂತೇರೊ ಉದ್ಘಾಟಿಸಲಿದ್ದು, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಕೇಶವ ಕನಿಲ ಇವರು ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಕಿನ್ನಿಗೋಳಿ ಲಯನ್ಸ್ ಕ್ಲಬ್‌ ಅಧ್ಯಕ್ಷ ಸುಧಾಕರ್ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಧನಂಜಯ ಶೆಟ್ಟಿಗಾರ್, ಕಾಲೇಜು ಪ್ರಾಂಶುಪಾಲ ಡಾ. ಪುರುಷೋತ್ತಮ್ ಕೆ.ವಿ. ಭಾಗವಹಿಸಲಿದ್ದಾರೆ. ಒಕ್ಕೂಟದ ಮಾಜಿ ಅಧ್ಯಕ್ಷ ಗಾಯಕ ರವೀಂದ್ರ ಪ್ರಭು ನೇತೃತ್ವದಲ್ಲಿ ಜರಗುವ ಈ ಕಾರ್ಯಾಗಾರದಲ್ಲಿ ಅವರೊಂದಿಗೆ ತೋನ್ಸೆ ಪುಷ್ಕಳ ಕುಮಾರ್, ಸಂಗೀತ ಬಾಲಚಂದ್ರ ಸಂಪನ್ಮೂಲ ಕಲಾವಿದರಾಗಿ ಭಾಗವಹಿಸಲಿದ್ದಾರೆ.

    Music workshop
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾವಿದ ಪಾಡಿಗಾರು ಲಕ್ಷ್ಮೀನರಸಿಂಹ ಉಪಾಧ್ಯ ನಿಧನ.
    Next Article ವಿಶೇಷ ಲೇಖನ – ಕನ್ನಡ ಕಾದಂಬರಿ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ಬಿಳುಮನೆ ರಾಮದಾಸ್
    roovari

    Add Comment Cancel Reply


    Related Posts

    ಕವಿಗೋಷ್ಠಿ, ಗೀತಗಾಯನ ಮತ್ತು ಕೃತಿ ಲೋಕಾರ್ಪಣೆ ಕಾರ್ಯಕ್ರಮ | ನವೆಂಬರ್ 23

    November 12, 2025

    ‘ವಿಶುಕುಮಾರ್ ತುಳು ಸಾಹಿತ್ಯೋತ್ಸವ’ದಲ್ಲಿ ಕುಣಿತ ಭಜನಾ ಸ್ಪರ್ಧೆ ಮತ್ತು ಪ್ರಶಸ್ತಿ ಪ್ರದಾನ

    November 12, 2025

    ನೃತ್ಯ-ಭಾವಗಳ ಸಂಭಾಷಣೆ! – ಮೀರಾ ಶ್ರೀನಾರಾಯಣನ್ ನೃತ್ಯ ಪ್ರದರ್ಶನ

    November 11, 2025

    ಬ್ರಹ್ಮಾವರದ ಎಸ್.ಎಮ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ನುಡಿಚಿತ್ತಾರ 2025

    November 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.