Subscribe to Updates

    Get the latest creative news from FooBar about art, design and business.

    What's Hot

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    ಶಿವರಾಮ ಜೋಗಿ ಮತ್ತು ಗೋಪಾಲ ಭಟ್ ಇವರಿಗೆ ‘ಯಕ್ಷದೇಗುಲ ಪ್ರಶಸ್ತಿ’

    June 28, 2025

    ‘ನುಡಿ ತೋರಣ’ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಬೆಂಗಳೂರು ಇದರ ತ್ರೈವಾರ್ಷಿಕ ಸಾಹಿತ್ಯ ಸಮಾವೇಶ -2025 | ಜೂನ್ 29

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01
    Workshop

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಗಾನ ಕಲಾರಂಗ ವೃತ್ತಿ ಮೇಳದಲ್ಲಿ ಪ್ರವೃತ್ತರಾಗಿರುವ 35 ವರ್ಷದೊಳಗಿನ ಕಲಾವಿದರಿಗಾಗಿ ನಾಲ್ಕು ದಿನಗಳ ಮಾರ್ಗದರ್ಶಿ ಶಿಬಿರವನ್ನು ಆಯೋಜಿಸುತ್ತಿದ್ದು, ಶಿಬಿರವು 01 ಜುಲೈ 2025 ರಿಂದ 04 ಜುಲೈ2025ರ ವರೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಕಟ್ಟಡದಲ್ಲಿ ನಡೆಯಲಿದೆ.
    ಶಿಬಿರಾರ್ಥಿಗಳು ನಾಲ್ಕು ದಿನ ಕಡ್ಡಾಯವಾಗಿ ಇಲ್ಲಿಯೇ ವಾಸ್ತವ್ಯವಿರಬೇಕು. ಶಿಬಿರಾರ್ಥಿಗಳಿಗೆ ಸಂಭಾವನೆ ನೀಡಲಾಗುವುದು. ಹಿರಿಯ, ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಅಭಿನಯ, ಮಾತುಗಾರಿಕೆ, ವೇಷಭೂಷಣ, ಪಾತ್ರ ಪ್ರಸ್ತುತಿ, ಪಾತ್ರೌಚಿತ್ಯ ಇತ್ಯಾದಿ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಗುವುದು, ಹಿಂದಿನ ಹಿರಿಯ ಕಲಾವಿದರ ಪ್ರದರ್ಶನದ ವೀಡಿಯೋಗಳನ್ನು ತೋರಿಸಲಾಗುವುದು. ಬೆಳಿಗ್ಗೆ ಯೋಗ, ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಮಾಹಿತಿ ನೀಡಲಾಗುವುದು.
    ಆಸಕ್ತ ಕಲಾವಿದರು ನಿಮ್ಮ ಹೆಸರು, ವಯಸ್ಸು ಈಗ ವೃತ್ತಿಯಲ್ಲಿರುವ ಮೇಳದ ಮಾಹಿತಿಯೊಂದಿಗೆ ದಿನಾಂಕ 10 ಜೂನ್ 2025ರ ಒಳಗೆ ಈ ಕೆಳಗೆ ನಮೂದಿಸಿದ ನಂಬರಿಗೆ ವಾಟ್ಸಪ್ ಸಂದೇಶದ ಮೂಲಕ ತಿಳಿಸಬೇಕು. 4೦ ಜನರಿಗೆ ಮಾತ್ರ ಅವಕಾಶ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಮೆಸೇಜ್ ಕಳುಹಿಸಬೇಕಾದ ದೂರವಾಣಿ ಸಂಖ್ಯೆ – 9741178708

    baikady workshop yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ರಂಗಯಾನ ಟ್ರಸ್ಟ್ ಸಂಸ್ಥೆಯಿಂದ ರಂಗಭೂಮಿ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
    Next Article ಸಿರಿಬಾಗಿಲಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಕಮ್ಮಟ | ಜುಲೈ 06
    roovari

    Add Comment Cancel Reply


    Related Posts

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    ಶಿವರಾಮ ಜೋಗಿ ಮತ್ತು ಗೋಪಾಲ ಭಟ್ ಇವರಿಗೆ ‘ಯಕ್ಷದೇಗುಲ ಪ್ರಶಸ್ತಿ’

    June 28, 2025

    ‘ನುಡಿ ತೋರಣ’ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಬೆಂಗಳೂರು ಇದರ ತ್ರೈವಾರ್ಷಿಕ ಸಾಹಿತ್ಯ ಸಮಾವೇಶ -2025 | ಜೂನ್ 29

    June 28, 2025

    ಪಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷ ಶಿಕ್ಷಣ ಅಭಿಯಾನ

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.