Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭರತಾಂಜಲಿ (ರಿ.) – ‘ಗುರು ಪೂರ್ಣಿಮಾ ಉತ್ಸವ’ | ಜುಲೈ 23ರಂದು
    Bharathanatya

    ಭರತಾಂಜಲಿ (ರಿ.) – ‘ಗುರು ಪೂರ್ಣಿಮಾ ಉತ್ಸವ’ | ಜುಲೈ 23ರಂದು

    July 21, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೊಟ್ಟಾರದ ಭರತಾಂಜಲಿ ಹಾಗೂ ಶ್ರೀ ಮಹಾಗಣಪತಿ ದೇವಸ್ಥಾನ, ಗಣೇಶಪುರ, ಕಾಟಿಪಳ್ಳ ಇವರ ಆಶ್ರಯದಲ್ಲಿ ದಿನಾಂಕ : 23-07-2023ನೇ ಆದಿತ್ಯವಾರ, ಬೆಳಿಗ್ಗೆ ಗಂಟೆ 10:00ಕ್ಕೆ ‘ಗುರು ಪೂರ್ಣಿಮಾ ಉತ್ಸವ’ ಗುರು ನಮನ, ಮಾತಾಪಿತರ ಚರಣ ಪೂಜನ ಕಾರ್ಯಕ್ರಮವು ಕಾಟಿಪಳ್ಳದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಗಣೇಶಪುರದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಧರ್ಮೇಂದ್ರ ಗಣೇಶಪುರ ವಹಿಸಲಿದ್ದು, ಮ.ನ.ಪಾ. ಸದಸ್ಯರಾದ ಶ್ರೀ ಲೋಕೇಶ್ ಬೊಳ್ಳಾಜೆ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪಾವಂಜೆಯ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿಯ ನಿರ್ದೇಶಕರಾದ ಕರ್ನಾಟಕ ಕಲಾಶ್ರೀ ವಿದ್ವಾನ್ ಚಂದ್ರಶೇಖರ ನಾವಡ ಇವರಿಗೆ ಗುರು ನಮನ ನಡೆಯಲಿದ್ದು, ಶಕ್ತಿ ರೆಸಿಡೆನ್ಶಿಯಲ್ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ರವಿಶಂಕರ್ ಹೆಗಡೆ ದೊಡ್ನಲ್ಲಿ ಇವರು ಉಪನ್ಯಾಸ ನೀಡಲಿದ್ದಾರೆ.

    ಭರತಾಂಜಲಿಯ ಮ್ಯಾನೇಜಿಂಗ್ ಟ್ರಸ್ಟಿಗಳು ಸರ್ವರಿಗೂ ಗೌರವದ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶಿರ್ವದ ಹಿಂದು ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ
    Next Article ‘ಯಕ್ಷ ದೀಪಕ’ – ‘ಗಿರಿಜಾ ಕಲ್ಯಾಣ’ ಹಾಗೂ ‘ಶಶಿಪ್ರಭ ಪರಿಣಯ’ ಪ್ರದರ್ಶನ
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    ನೃತ್ಯಾಂತರಂಗದಲ್ಲಿ ಶಿಲ್ಪಾ ನಂಜಪ್ಪರವರಿಂದ ಕೊಡವ ಕಥೆಗಳ ಭರತನಾಟ್ಯ ರೂಪಕ

    June 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.