Subscribe to Updates

    Get the latest creative news from FooBar about art, design and business.

    What's Hot

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    ‘ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ’ಗೆ ಕೃತಿಗಳ ಆಯ್ಕೆ 

    January 8, 2026

    ಪುತ್ತೂರಿನ ಸುನಾದ ಶಾಲಾ ಆವರಣದಲ್ಲಿ ‘ಸುನಾದ ಸಂಗೀತೋತ್ಸವ’ | ಜನವರಿ 10 ಮತ್ತು 11

    January 8, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆಯ ಹಯಗ್ರೀವದಲ್ಲಿ ಸಂಗೀತ ಗುರು ಶಾರದ ವಿ. ಹೊಳ್ಳ ಇವರಿಗೆ ಗುರುವಂದನಾ ಕಾರ್ಯಕ್ರಮ
    Music

    ತೆಕ್ಕಟ್ಟೆಯ ಹಯಗ್ರೀವದಲ್ಲಿ ಸಂಗೀತ ಗುರು ಶಾರದ ವಿ. ಹೊಳ್ಳ ಇವರಿಗೆ ಗುರುವಂದನಾ ಕಾರ್ಯಕ್ರಮ

    July 15, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ (ರಿ.) ತೆಕ್ಕಟ್ಟೆ ಆಶ್ರಯದಲ್ಲಿ ನಡೆಯುವ ವು ದಿನಾಂಕ 13 ಜುಲೈ 2025ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಯಕ್ಷಗುರು ಕೃಷ್ಣಯ್ಯ ಆಚಾರ್ ಬಿದ್ಕಲ್‌ಕಟ್ಟೆ ಇವರು ಸಂಗೀತ ಗುರು ಶಾರದ ಹೊಳ್ಳ ಇವರನ್ನು ಗೌರವಿಸಿ ಮಾತನಾಡಿ “ಸಂಗೀತ ಕ್ಷೇತ್ರದ ಜ್ಞಾನಗಳು ಮಾನವನ ಬದುಕಿಗೆ ತೀರ ಅಗತ್ಯ. ಗುರುವಿನ ಗುಲಾಮನಾಗದೇ ಮುಕುತಿ ಇಲ್ಲ ಎಂದು ದಾಸರೇ ಉಲ್ಲೇಖಿಸಿದ್ದಾರೆ. ಮೊದಲು ಗುರುವಿನ ನಿರ್ದೇಶನಕ್ಕೊಳಪಡಬೇಕು. ಆಗಲೇ ಸಂಗೀತ ಅಭ್ಯಾಸಕ್ಕೆ ಪರಿಪೂರ್ಣತೆ ಸಾಧ್ಯ. ಗುರು ತಮ್ಮ ಅಮೂಲ್ಯ ಸಮಯವನ್ನು, ಕಲಿತ ಕಲೆಯನ್ನು ಕಲಿಸುವುದಕ್ಕಾಗಿ ಮೀಸಲಿಡುತ್ತಾರೆ. ಎಲ್ಲವೂ ಮೊಬೈಲ್‌ನಿಂದ ಸಾಧ್ಯವಿಲ್ಲ. ಆನ್‌ಲೈನ್‌ನಲ್ಲಿ ಕಲಿಕೆ ಪರಿಪೂರ್ಣತೆಯನ್ನು ಸಾಧಿಸುವುದಕ್ಕೆ ಸಾಧ್ಯವಿಲ್ಲ. ಗುರುವಿನ ಮಹತ್ವ ತಿಳಿಯಲೂ ಸಾಧ್ಯವಿಲ್ಲ” ಎಂದರು. .
    ರು ಶಾರದ ವಿ. ಹೊಳ್ಳ ಇವರನ್ನು ಶಿಷ್ಯರೊಂದಿಗೆ ಗೌರವಿಸಿ ಅಭಿನಂದನೆ ಸಲ್ಲಿಸಿದರು.
    ರಂಗ ನಿರ್ದೇಶಕಿ ಸುಧಾ ಮಣೂರು, ಪಾರ್ವತಿ ಮೈಯ್ಯ, ಭಾಗ್ಯಲಕ್ಷ್ಮೀ ವೈದ್ಯ, ರಾಹುಲ್ ಕುಂದರ್ ಕೋಡಿ, ಸುಕುಮಾರ ಶೆಟ್ಟಿ ಕಮಲಶಿಲೆ ಉಪಸ್ಥಿತರಿದ್ದರು. ಪೂಜಾ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

    baikady Indian Classical Music Music roovari
    Share. Facebook Twitter Pinterest LinkedIn Tumblr WhatsApp Email
    Previous Articleಅಭಿನಯ ತರಂಗ ವತಿಯಿಂದ ‘ಅಂತರಂಗದ ರಂಗ’ ಅಭಿನಯ ಶಿಬಿರ | ಆಗಸ್ಟ್ 01ರಿಂದ 15
    Next Article ಕನ್ನಡ ಲಿಪಿ ಕೊಂಕಣಿಯ ಪ್ರಥಮ ಕಾದಂಬರಿ ‘ಆಂಜೆಲ್’ ಅಮೃತೋತ್ಸವ ಆಚರಣೆ
    roovari

    Add Comment Cancel Reply


    Related Posts

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    ‘ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ’ಗೆ ಕೃತಿಗಳ ಆಯ್ಕೆ 

    January 8, 2026

    ಪುತ್ತೂರಿನ ಸುನಾದ ಶಾಲಾ ಆವರಣದಲ್ಲಿ ‘ಸುನಾದ ಸಂಗೀತೋತ್ಸವ’ | ಜನವರಿ 10 ಮತ್ತು 11

    January 8, 2026

    ಮಂಗಳೂರಿನ ‘ಡಾ. ಟಿ.ಎಂ.ಎ. ಪೈ ಸೆಂಟರ್’ನಲ್ಲಿ ‘ಮಂಗಳೂರು ಲಿಟ್ ಫೆಸ್ಟ್’ | ಜನವರಿ 10 ಮತ್ತು 11

    January 8, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.