Subscribe to Updates

    Get the latest creative news from FooBar about art, design and business.

    What's Hot

    ಯಕ್ಷಗಾನ ಕಲಾರಂಗಕ್ಕೆ ಕಟೀಲು ದೇವಳದಿಂದ ‘ಶ್ರೀದುರ್ಗಾನುಗ್ರಹ ಪ್ರಶಸ್ತಿ’

    November 18, 2025

    ಉಪಾಸನ ಬುಕ್ಸ್ ಪ್ರಕಾಶನ ಸಂಸ್ಥೆಯಿಂದ ಎರಡು ಹೊಸ ಕೃತಿಗಳ ಲೋಕಾರ್ಪಣೆ

    November 18, 2025

    ಧಾರವಾಡದಲ್ಲಿ ‘ಶಾಂತಕವಿ ನಾಟಕೋತ್ಸವ-2025’ | ನವೆಂಬರ್ 22 ಮತ್ತು 23

    November 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ‘ಹರಿಕಥಾ ಸ್ಪರ್ಧೆ 2025’ | ಕೊನೆಯ ದಿನಾಂಕ ಡಿಸೆಂಬರ್ 01
    Competition

    ಮಂಗಳೂರಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ‘ಹರಿಕಥಾ ಸ್ಪರ್ಧೆ 2025’ | ಕೊನೆಯ ದಿನಾಂಕ ಡಿಸೆಂಬರ್ 01

    November 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಾಮಕೃಷ್ಣ ಮಿಷನ್ ಮಂಗಳೂರು ಆಶ್ರಯದಲ್ಲಿ ಹರಿಕಥಾ ಪರಿಷತ್ (ರಿ.) ಮಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಹಾಗೂ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ‘ಹರಿಕಥಾ ಸ್ಪರ್ಧೆ 2025’ಯನ್ನು ಕಿರಿಯರ ಮತ್ತು ಹಿರಿಯರ ವಿಭಾಗದಲ್ಲಿ ಆಯೋಜಿಸಲಾಗಿದೆ.

    ಹರಿಕಥಾ ಕಲೆಯನ್ನು ಉಳಿಸಿ ಬೆಳೆಸಲು ಆದಷ್ಟು ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಹರಿಕಥಾ ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರೇರೇಪಿಸಬೇಕಾಗಿ ವಿನಂತಿ. ದಿನಾಂಕ 01 ಡಿಸೆಂಬರ್ 2025ರ ಒಳಗೆ ತಮ್ಮ ಕನಿಷ್ಠ ಐದು ನಿಮಿಷ ಅವಧಿಯ ಹರಿಕಥಾ ಪ್ರಸ್ತುತಿಯ ವಿಡಿಯೊ/ ಆಡಿಯೊವನ್ನು ಸ್ಪರ್ಧಾಳುವಿನ, ಹೆಸರು, ತರಗತಿ, ವಿಳಾಸ ಈ ವಿವರಗಳೊಂದಿಗೆ ಈ ಮೊಬೈಲ್ ಸಂಖ್ಯೆಗೆ ವಾಟ್ಸಪ್ ಮೂಲಕ ಕಳಿಸಿಕೊಡಬೇಕು – 9945370655, email : [email protected]

    ಆಯ್ಕೆಯಾದ ಸ್ಪರ್ಧಿಗಳಿಗೆ ಡಿಸೆಂಬರ್‌ ಮೊದಲ ವಾರದಲ್ಲಿ ಆಯ್ಕೆಯಾದ ವಿವರ ತಿಳಿಸಲಾಗುವುದು. ಆಯ್ಕೆಗೊಂಡ ಸ್ಪರ್ಧಿಗಳು ದಿನಾಂಕ 27 ಡಿಸೆಂಬರ್ 2025 ಶನಿವಾರದಂದು ಮಂಗಳೂರಿನ ರಾಮಕೃಷ್ಣ ಮಠದಲ್ಲಿ ಆಹ್ವಾನಿತ ಶ್ರೋತೃಗಳ ಮುಂದೆ ಕಿರಿಯ ವಿಭಾಗದ ಸ್ಪರ್ಧಿಗಳು 15 ನಿಮಿಷ ಹಾಗೂ ಹಿರಿಯ ವಿಭಾಗದ ಸ್ಪರ್ಧಿಗಳು 25 ನಿಮಿಷಗಳ ನೇರ ಪ್ರದರ್ಶನ ನೀಡಬೇಕಾಗುವುದು. ಹಿಮ್ಮೇಳವನ್ನು ಆಯೋಜಕರೇ ಒದಗಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 94481 04134, 99453 70655 ಮತ್ತು 94485 46051 ಸಂಖ್ಯೆಗಳನ್ನು ಸಂಪರ್ಕಿಸಿರಿ.

    baikady competition Harikathe roovari
    Share. Facebook Twitter Pinterest LinkedIn Tumblr WhatsApp Email
    Previous Articleಮನು ಇಡ್ಯಾ ಇವರ ‘ಗಂಧದ ಕೊರಡ್’ ಮತ್ತು ‘ತಾಂಗ್ ನಿರೆಲ್’ ಎರಡು ನಾಟಕಗಳ ಕೃತಿ ಬಿಡುಗಡೆ
    Next Article ಭವಾನಿ ಮಂಟಪದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ರಜತ ಮಹೋತ್ಸವ
    roovari

    Add Comment Cancel Reply


    Related Posts

    ಯಕ್ಷಗಾನ ಕಲಾರಂಗಕ್ಕೆ ಕಟೀಲು ದೇವಳದಿಂದ ‘ಶ್ರೀದುರ್ಗಾನುಗ್ರಹ ಪ್ರಶಸ್ತಿ’

    November 18, 2025

    ಉಪಾಸನ ಬುಕ್ಸ್ ಪ್ರಕಾಶನ ಸಂಸ್ಥೆಯಿಂದ ಎರಡು ಹೊಸ ಕೃತಿಗಳ ಲೋಕಾರ್ಪಣೆ

    November 18, 2025

    ಧಾರವಾಡದಲ್ಲಿ ‘ಶಾಂತಕವಿ ನಾಟಕೋತ್ಸವ-2025’ | ನವೆಂಬರ್ 22 ಮತ್ತು 23

    November 18, 2025

    ಭವಾನಿ ಮಂಟಪದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ರಜತ ಮಹೋತ್ಸವ

    November 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.