Subscribe to Updates

    Get the latest creative news from FooBar about art, design and business.

    What's Hot

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ‘ಹೆಸರಾಯಿತು ಕರ್ನಾಟಕ’ | ಜನವರಿ 19
    Awards

    ಧಾರವಾಡದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ‘ಹೆಸರಾಯಿತು ಕರ್ನಾಟಕ’ | ಜನವರಿ 19

    January 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿ (ರಿ.) ಇದರ ವತಿಯಿಂದ ‘ಹೆಸರಾಯಿತು ಕರ್ನಾಟಕ’ ಸುವರ್ಣ ಮಹೋತ್ಸವ ಪ್ರಯುಕ್ತ ಕವಿಗೋಷ್ಠಿ, ಕಾವ್ಯ ಗಾಯನ, ನೃತ್ಯ ನಮನ, ಸುವರ್ಣ ಸಿರಿ ಸನ್ಮಾನ ಸಮಾರಂಭವನ್ನು ದಿನಾಂಕ 19 ಜನವರಿ 2025 ರಂದು ಬೆಳಿಗ್ಗೆ 10-00 ಗಂಟೆಗೆ ಧಾರವಾಡದ ಮನ್ಸೂರು ಶ್ರೀ ರೇವಣಸಿದ್ಧೇಶ್ವರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.

    ಶ್ರೀ ರೇವಣಸಿದ್ಧೇಶ್ವರ ಮಠದ ಪೂಜ್ಯಶ್ರೀ ಡಾ. ಬಸವರಾಜ ದೇವರು ಇವರ ದಿವ್ಯ ಸಾನಿಧ್ಯದಲ್ಲಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಇದರ ಅಧ್ಯಕ್ಷರಾದ ವೇ. ಪಂ. ಪಕ್ಕೀರೇಶ್ವರ ಶಾಸ್ತ್ರಿಗಳು ಹಿರೇಮಠ ಇವರ ಅಧ್ಯಕ್ಷತೆಯಲ್ಲಿ ಪ್ರಾಧ್ಯಾಪಕರಾದ ಡಾ. ಮೃತ್ಯುಂಜಯ ಅಗಡಿ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿರುವರು. ‘ಹೆಸರಾಯಿತು ಕರ್ನಾಟಕ’ ಎಂಬ ವಿಷಯದ ಬಗ್ಗೆ ನಿವೃತ್ತ ಉಪನ್ಯಾಸಕರಾದ ಶ್ರೀ ಸುರೇಶ ಕಡೆಮನಿ ಇವರು ಉಪನ್ಯಾಸ ನೀಡಲಿದ್ದಾರೆ. ಧಾರವಾಡದ ಆಕಾಶವಾಣಿ ದೂರದರ್ಶನ ಕಲಾವಿದರಾದ ಶ್ರೀಮತಿ ಡಾ. ಸುಮಾ ಬಸವರಾಜ ಹಡಪದ ಮತ್ತು ಶ್ರೀಗುರು ಕುಮಾರೇಶ್ವರ ವಿದ್ಯಾ ಸೇವಾ ಸಂಸ್ಥೆಯ ಸಂಗೀತ ಶಿಕ್ಷಕರು ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ಹಾಗೂ ಶ್ರೀ ಬಸವೇಶ್ವರ ನೃತ್ಯ ಶಾಲೆಯ ಶ್ರೀ ಶರಣ ಶೇಖಪ್ಪ ಬಡ್ಡಿ ಇವರಿಂದ ನೃತ್ಯ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಸುವರ್ಣ ಕರ್ನಾಟಕ ಶ್ರೀ ರಾಜ್ಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಹಿರಿಯ ಸಾಹಿತಿ ಎಂ.ಪಿ.ಎಂ. ಕೊಟ್ರಯ್ಯ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

    dance felicitation kannada Literature Music
    Share. Facebook Twitter Pinterest LinkedIn Tumblr WhatsApp Email
    Previous Articleತೆಕ್ಕಟ್ಟೆಯ ಹಯಗ್ರೀವದಲ್ಲಿ ‘ವಾಮನ ಚರಿತ್ರೆ’
    Next Article ಯಕ್ಷಸಾಧಕರಿಗೆ ‘ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ’
    roovari

    Add Comment Cancel Reply


    Related Posts

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.