Subscribe to Updates

    Get the latest creative news from FooBar about art, design and business.

    What's Hot

    ಕಾಳಿಂಗ ನಾವಡ ಪ್ರಶಸ್ತಿಗೆ ಹಾಲಾಡಿ ರಾಘವೇಂದ್ರ ಮಯ್ಯ ಆಯ್ಕೆ

    July 4, 2025

    ಬೆಂಗಳೂರಿನ ಬಸವನಗುಡಿಯ ವಾಡಿಯಾ ಸಭಾಂಗಣದಲ್ಲಿ ‘ಅನುಗ್ರಹ’ | ಜುಲೈ 06

    July 4, 2025

    ಪುಸ್ತಕ ವಿಮರ್ಶೆ | ವಿಭಿನ್ನ ದೃಷ್ಟಿಯ ಪ್ರವಾಸಕಥನ ಶಿವಾನಂದ ಕರ್ಕಿಯವರ ‘ಗಿರಗಿಟ್ಲೆ’

    July 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನವರಾತ್ರಿಯಲ್ಲಿ ಯಕ್ಷಗಾನ ಸಾಂಪ್ರದಾಯಿಕ ಕಲೆ ‘ಹೂವಿನಕೋಲು’ ಅಭಿಯಾನ | ಅಕ್ಟೋಬರ್ 15ರಿಂದ 24ರ ವರೆಗೆ
    Folk

    ನವರಾತ್ರಿಯಲ್ಲಿ ಯಕ್ಷಗಾನ ಸಾಂಪ್ರದಾಯಿಕ ಕಲೆ ‘ಹೂವಿನಕೋಲು’ ಅಭಿಯಾನ | ಅಕ್ಟೋಬರ್ 15ರಿಂದ 24ರ ವರೆಗೆ

    October 13, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ಕಳೆದ ಹಲವಾರು ವರ್ಷಗಳಿಂದ ಯಶಸ್ವೀ ಕಲಾವೃಂದ ಕೊಮೆ-ತೆಕ್ಕಟ್ಟೆ ಕೆಲವು ಚಿಣ್ಣರಿಗೆ ಹೂವಿನಕೋಲು ಪ್ರದರ್ಶನಕ್ಕೆ ತಯಾರಿ ನಡೆಸಿ ದಿನಾಂಕ 15-10-2023 ರಿಂದ 24-10-2023ರವರೆಗೆ ನವರಾತ್ರಿ ಸಂದರ್ಭದಲ್ಲಿ ಆಯ್ದ ಮನೆ ಮನೆಗಳಿಗೆ ಪ್ರದರ್ಶನ ನೀಡಲು ತೆರಳುತ್ತಿದ್ದಾರೆ. ಪ್ರತೀ ದಿನ ಬೆಳಿಗ್ಗೆ ಘಂಟೆ 8.00ರಿಂದ ಸಂಜೆ ಗಂಟೆ 7.00ರ ತನಕ ಕುಂದಾಪುರ, ಉಡುಪಿ, ಮಂಗಳೂರು ಭಾಗದಲ್ಲಿ 20 ಪೌರಾಣಿಕ ಪ್ರಸಂಗದ ತುಣುಕುಗಳನ್ನು ಅಭ್ಯಸಿಸಿ, ಕಲಾಸಕ್ತರ ಮನೆಗಳಿಗೆ ತೆರಳಿ ಪ್ರದರ್ಶಿಸಲಿದ್ದಾರೆ.
    ‘ಧನ ಕನಕ, ಸಂಪತ್ತು ಸಂಮೃದ್ಧಿಯಾಗಲೆಂದು’ ಹಾರೈಸುವುದಕ್ಕಾಗಿ ಯಶಸ್ವೀ ಕಲಾವೃಂದ ಚಿಣ್ಣರ ಪಡೆ ಪ್ರತೀ ವರ್ಷದಂತೆ ಈ ವರ್ಷವೂ ಅಭಿಯಾನ ರೂಪದ ಕಾರ್ಯಕ್ರಮವನ್ನು ಆಯೋಜಿಸಿಕೊಂಡಿದೆ. ಈ ಅಳಿವಿನಂಚಿನಲ್ಲಿರುವ ಕಲಾ ಪ್ರಕಾರವನ್ನು ಪುನಃರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಸತತ 15ವರ್ಷಗಳಿಂದ ಯಶಸ್ವೀ ಕಲಾವೃಂದ ಶ್ರಮಿಸುತ್ತಿದೆ. ಕಲಾಸಕ್ತರು ತಮ್ಮ ಮನೆಗೂ ಆಹ್ವಾನಿಸುವುದಿದ್ದರೆ ಸಂಪರ್ಕ ಸಂಖ್ಯೆ:994594771 ಸಂಪರ್ಕಿಸಬಹುದೆಂದು ಅಧ್ಯಕ್ಷರಾದ ಮಲ್ಯಾಡಿ ಸೀತಾರಾಮ ಶೆಟ್ಟಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಾಂತಾವರ ಕನ್ನಡ ಸಂಘದಿಂದ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ | ಪ್ರಶಸ್ತಿ ಪ್ರದಾನ ನವೆಂಬರ್ 1
    Next Article ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ | ಅಕ್ಟೋಬರ್ 15ರಿಂದ 20ರವರೆಗೆ
    roovari

    Add Comment Cancel Reply


    Related Posts

    ಕಾಳಿಂಗ ನಾವಡ ಪ್ರಶಸ್ತಿಗೆ ಹಾಲಾಡಿ ರಾಘವೇಂದ್ರ ಮಯ್ಯ ಆಯ್ಕೆ

    July 4, 2025

    ಕಾರ್ಕಳದ ಪೆರ್ವಾಜೆ ಹೈಸ್ಕೂಲಿನಲ್ಲಿ ‌ಯಕ್ಷಗಾನ ಶಿಕ್ಷಣ ಆರಂಭ

    July 4, 2025

    ತೆಕ್ಕಟ್ಟೆಯ ಹಯಗ್ರೀವದಲ್ಲಿ ಕೇಂದ್ರದ ಗುರುಗಳಾದ ಕೃಷ್ಣಯ್ಯ ಆಚಾರ್ ಬಿದ್ಕಲ್‌ಕಟ್ಟೆ ಇವರಿಗೆ ಅಭಿನಂದನೆ

    July 4, 2025

    ಬೆಳಗಾವಿಯ ಘಟಪ್ರಭಾದ ಕರ್ನಾಟಕದ ಆರೋಗ್ಯ ಧಾಮದಲ್ಲಿ ಯಕ್ಷಗಾನ ತರಬೇತಿ

    July 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.