Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನವರಾತ್ರಿಯಲ್ಲಿ ಮನೆ ಮನೆಗಳಲ್ಲಿ ಹೂವಿನಕೋಲು ಅಭಿಯಾನ | ಅಕ್ಟೋಬರ್ 3
    Yakshagana

    ನವರಾತ್ರಿಯಲ್ಲಿ ಮನೆ ಮನೆಗಳಲ್ಲಿ ಹೂವಿನಕೋಲು ಅಭಿಯಾನ | ಅಕ್ಟೋಬರ್ 3

    October 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ನವರಾತ್ರಿಯ ಸಂದರ್ಭಗಳಲ್ಲಿ ಬಹಳ ಹಿಂದಿನ ಕಾಲದಿಂದಲೂ ಯಕ್ಷಗಾನ ಪ್ರಕಾರವಾದ ಹೂವಿನಕೋಲು ಕಾರ್ಯಕ್ರಮವನ್ನು ಅಭಿಯಾನ ರೂಪದಲ್ಲಿ ಕಳೆದ ಹಲವು ವರ್ಷಗಳಿಂದ ಮನೆ ಮನೆಗೆ ತೆರಳಿ ಕಲೆಯನ್ನು ಉಳಿಯುವಂತೆ ಮಾಡಿದ ಹೆಗ್ಗಳಿಕೆ ಯಶಸ್ವೀ ಕಲಾವೃಂದ ಕೊಮೆಯದ್ದು. ಸಂಸ್ಥೆಯ ಬೆಳ್ಳಿ ಹಬ್ಬದ ಸಂಭ್ರಮದ ಈ ಸಂದರ್ಭದಲ್ಲಿ ನವರಾತ್ರಿಯ 03 ಅಕ್ಟೋಬರ್ 2024 ರಿಂದ 12 ರ ವರೆಗೆ ಕುಂದಾಪುರ, ಉಡುಪಿ, ಮಂಗಳೂರು ಬೈಂದೂರು, ಮಾರಣಕಟ್ಟೆ ಹೀಗೆ ಹಲವು ಕಡೆಗಳಲ್ಲಿ ಮಕ್ಕಳನ್ನು ನಾಲ್ಕು ತಂಡವಾಗಿ ‘ಮನೆ ಮನೆಗಳಲ್ಲಿ ಹೂವಿನಕೋಲು ಅಭಿಯಾನ’ ಕಾರ್ಯಕ್ರಮಕ್ಕಾಗಿ ಯಶಸ್ವೀ ಕಲಾವೃಂದದ ತಂಡಗಳು ಹೊರಡಲಿವೆ. ಮನೆಯ ಮನಗಳಲ್ಲಿ ಸಂತಸ, ಧನಕನಕ ಹೆಚ್ಚಲೆಂದು ಹಾರೈಸುವ ಚೌಪದಿಯ ಸಾಲನ್ನು ಗೊಣಗುತ್ತ ಸಾರುವ ಈ ಕಾರ್ಯಕ್ರಮವನ್ನು ಆಸಕ್ತರ ಮನೆಯಲ್ಲಿ ನಡೆಸಲಾಗುವುದು. ಕಾರ್ಯಕ್ರಮ ನೆರವೇರಿಸುವ ಅಪೇಕ್ಷೆ ಇದ್ದರೆ 9945947771 ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಯಶಸ್ವೀ ಕಲಾವೃಂದದ ಅಧ್ಯಕ್ಷ ಸೀತಾರಾಮ ಶೆಟ್ಟಿ ಮಲ್ಯಾಡಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದ ಸಂಭ್ರಮ ಸಭಾಂಗಣದಲ್ಲಿ ಸೆಪ್ಟೆಂಬರ್ ತಿಂಗಳ ‘ಅರಿವು ತಿಳಿವು’ 
    Next Article ಬಿ. ಇ. ಎಂ. ಹೈಸ್ಕೂಲ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ಐಕ್ಯವೇ ಮಂತ್ರ’ ಕವನ ಸಂಕಲನ
    roovari

    Comments are closed.

    Related Posts

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.