Subscribe to Updates

    Get the latest creative news from FooBar about art, design and business.

    What's Hot

    ಸಾಗರದ ಲಯನ್ಸ್ ಕ್ಲಬ್ ನಲ್ಲಿ ‘ವಿಶ್ವ ಜಾನಪದ ದಿನಾಚರಣೆ’ | ಆಗಸ್ಟ್ 21

    August 20, 2025

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    August 20, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ‘ರಾಗರತ್ನಮಾಲಿಕೆ -40’ | ಆಗಸ್ಟ್ 22

    August 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ಚಿತ್ರ ಕಲಾವಿದ ಸಕು ಅವರ ‘ಹ್ಯುಮಾನೆ -2’ ಶಿಲ್ಪಕಲಾಕೃತಿ ಪ್ರದರ್ಶನ
    Exhibition

    ಮಂಗಳೂರಿನಲ್ಲಿ ಚಿತ್ರ ಕಲಾವಿದ ಸಕು ಅವರ ‘ಹ್ಯುಮಾನೆ -2’ ಶಿಲ್ಪಕಲಾಕೃತಿ ಪ್ರದರ್ಶನ

    April 15, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    14-04-2023,ಮಂಗಳೂರು: ಉಡುಪಿಯ ಚಿತ್ರ ಕಲಾವಿದ ಸಕು ಅವರ ಶಿಲ್ಪ ಕಲಾಕೃತಿ (ರಿಲೀಫ್‌)ಗಳ ಪ್ರದರ್ಶನ ಹ್ಯುಮಾನೆ -2 ಮಂಗಳೂರಿನ ಬಲ್ಲಾಳ್ ಬಾಗ್‌ನ ಪ್ರಸಾದ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ 14-04-2023ರಂದು ಉದ್ಘಾಟನೆಗೊಂಡಿತು. ಈ ಶಿಲ್ಪಕಲಾ ಪ್ರದರ್ಶನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಶ್ರೀ ಆನಂದ ಕೆ. ಉದ್ಘಾಟಿಸಿದರು. ಅತಿಥಿಗಳಾಗಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕರಾಮ್‌ ಪೂಜಾರಿ, ಡಾ| ಟಿ.ಡಿ. ರಾಮಮೂರ್ತಿ, ಪ್ರಸಾದ್ ಆರ್ಟ್ ಗ್ಯಾಲರಿಯ ನಿರ್ದೇಶಕರಾದ ಕೋಟಿ ಪ್ರಸಾದ್ ಆಳ್ವ, ಹಿರಿಯ ಚಿತ್ರ ಕಲಾವಿದರಾದ ಗಣೇಶ ಸೋಮಯಾಜಿ ಭಾಗವಹಿಸಿದರು
    ಚಿತ್ರ ಕಲಾವಿದ ಸಕು ಪಾಂಗಾಳ ಅವರು ಮಾತನಾಡಿ ’’ಈ ಶಿಲ್ಪ ಕಲಾಕೃತಿಗಳು ಕಪ್ಪೆ ಬೊಂಡಾಸ್‌ ಮೀನಿನ ಚಿಪ್ಪಿನಿಂದ (cuttlefish bone) ಮಾಡಲಾಗಿದೆ. 1997 ರಿಂದಲೇ ಕಡಲ ಬದಿಯಲ್ಲಿ ಸಿಗುವ ಈ ನಿರುಪಯುಕ್ತ ವಸ್ತುವಿನಿಂದ ಕಲಾಕೃತಿಗಳನ್ನು ರಚಿಸಲು ಪ್ರಾರಂಭಿಸಿದ್ದು ಇದರ ಮೊದಲ ಪ್ರದರ್ಶನ ಏಪ್ರಿಲ್ 3 ರಿಂದ 9 ರ ವರೆಗೆ ಉಡುಪಿಯಲ್ಲಿ ಯಶಸ್ವಿಯಾಗಿ ನಡೆದಿದೆ’’ ಎಂದರು. .
    ಈ ಪ್ರದರ್ಶನ ದಲ್ಲಿ 30 ಕಲಾಕೃತಿಗಳಿದ್ದು ಇದರಲ್ಲಿ ಮಾರಾಟವಾಗುವ ಕಲಾಕೃತಿಗಳಿಂದ ಬಂದ ಮೊತ್ತವನ್ನು ಕನ್ನಡ ಶಾಲೆಯ ಮಕ್ಕಳ ಕಲಿಕೆಗೆ ಉಪಯೋಗವಾಗುವಂತಹ ಶಬ್ಧಕೋಶಗಳನ್ನು ನೀಡುವ ಯೋಜನೆ ಹಮ್ಮಿಕೊಂಡಿದ್ದಾರೆ.
    ಈ ಪ್ರದರ್ಶನವು ಏಪ್ರಿಲ್ 14 ರಿಂದ 16ರ ವರೆಗೆ ನಡೆಯಲಿದೆ .

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ‘ನಲಿ ಮನ’ದ ಮಕ್ಕಳ ಮನಸ್ಸು – ವಿಶೇಷ ಬೇಸಿಗೆ ಶಿಬಿರ
    Next Article ‘ಯಕ್ಷ ಯುವ ರತ್ನ’ – ಧೀರಜ್ ರೈ ಸಂಪಾಜೆ
    roovari

    Add Comment Cancel Reply


    Related Posts

    ವಿಭೂತಿ ಆರ್ಟ್ ಗ್ಯಾಲರಿಯಲ್ಲಿ ‘ಸಂಗಮ’ ಸಮೂಹ ಕಲಾ ಪ್ರದರ್ಶನ | ಆಗಸ್ಟ್ 23

    August 18, 2025

    ಮಂಗಳೂರಿನ ಟಾಗೋರ್ ಪಾರ್ಕಿನಲ್ಲಿ ಸೃಜನಾತ್ಮಕ ಕಲಾ ಪ್ರದರ್ಶನ | ಆಗಸ್ಟ್ 17

    August 16, 2025

    ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ | ಆಗಸ್ಟ್ 16

    August 14, 2025

    ರೋಟರಿ ಕ್ಲಬ್ ವತಿಯಿಂದ ಜಾನ್ ಎಫ್. ಕೆನಡಿ ಇವರಿಗೆ ಸನ್ಮಾನ

    August 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.