Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಆನೆಗುಡ್ಡೆ ದೇಗುಲದಲ್ಲಿ ಪ್ರಸಿದ್ಧ ಅರ್ಥದಾರಿಗಳಿಂದ ‘ಅರ್ಥಾಂಕುರ’ | ಫೆಬ್ರವರಿ 05

    February 4, 2026

    ಬಳ್ಳಾರಿಯ ಕನ್ನಡ ಭವನದಲ್ಲಿ ಪುಸ್ತಕ ಲೋಕಾರ್ಪಣೆ | ಫೆಬ್ರುವರಿ 08

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಕ್ಕಾಜೆ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ‘ಮಂಚಿ ನಾಟಕೋತ್ಸವ’ಕ್ಕೆ ಚಾಲನೆ
    Drama

    ಕುಕ್ಕಾಜೆ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ‘ಮಂಚಿ ನಾಟಕೋತ್ಸವ’ಕ್ಕೆ ಚಾಲನೆ

    May 18, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಬಂಟ್ವಾಳ ಮಂಚಿಯ ಬಿ. ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಆಯೋಜಿಸಿದ ಮೂರು ದಿನಗಳ ‘ಮಂಚಿ ನಾಟಕೋತ್ಸವ’ದ ಉದ್ಘಾಟನಾ ಸಮಾರಂಭವು ದಿನಾಂಕ 17-05-2024 ರಂದು ಕುಕ್ಕಾಜೆ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮಕ್ಕೆ ಚಾಲನೆನೀಡಿ ಮಾತನಾಡಿದ ಉಡುಪಿ ಜಾದೂಗಾರ ಪ್ರೊ. ಶಂಕರ್ “ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಬಿ. ವಿ. ಕಾರಂತರು ಕನ್ನಡ ನಾಡಿನ ಶ್ರೇಷ್ಠ ಕಲಾವಿದರಾಗಿ ಗೌರವ ತಂದು ಕೊಟ್ಟಿರುವುದನ್ನು ಇಲ್ಲಿನ ಜನತೆ ‘ಮಂಚಿ ನಾಟಕೋತ್ಸವ’ದ ಮೂಲಕ ಪ್ರತಿ ವರ್ಷ ನೆನಪಿಸುತ್ತಿರುವುದು ಶ್ಲಾಘನೀಯ. ಜಾದೂ ಹಾಗೂ ನಾಟಕ ಒಂದಕ್ಕೊಂದು ಪೂರಕವಾದ ಕಲೆ. ಮಂಚಿಯಲ್ಲಿ ಬಿ. ವಿ. ಕಾರಂತ ರಂಗ ಮಂದಿರ ನಿರ್ಮಾಣವಾಗಲಿ.” ಎಂದು ಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗಾಯಣದ ಮಾಜಿ ನಿರ್ದೇಶಕ ಸಂದೇಶ ಜವಳಿ ಶಿವಮೊಗ್ಗ ಮಾತನಾಡಿ “ಬಿ. ವಿ. ಕಾರಂತರ ನಾಟಕಗಳಲ್ಲಿ ವೈಶಿಷ್ಟ್ಯ ಭಿನ್ನವಾಗಿ ಗುರುತಿಸಿಕೊಂಡಿದೆ.” ಎಂದರು. ಕ್ಯಾಂಪ್ಕೊ ನಿರ್ದೇಶಕ ಜಯಪ್ರಕಾಶ್ ನಾರಾಯಣ್ ಮಾತನಾಡಿದರು.

    ಟ್ರಸ್ಟಿನ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಸ್ವಾಗತಿಸಿ, ಕಾರ್ಯದರ್ಶಿ ಬಾಲಕೃಷ್ಣ ಕೆ. ಖಂಡಿಗೆ, ಜತೆ ಕಾರ್ಯದರ್ಶಿ ಉಮಾನಾಥ ರೈ ಮೇರಾವು ಗಣ್ಯರನ್ನು ಪರಿಚಯಿಸಿ, ಜತೆ ಕಾರ್ಯದರ್ಶಿ ರಮಾನಂದ ನೂಜಿಪಾಡಿ ನಿರೂಪಿಸಿ, ವಂದಿಸಿದರು.
    ಸಭಾಕಾರ್ಯಕ್ರಮದ ಬಳಿಕ ತೀರ್ಥಹಳ್ಳಿಯ ನಟಮಿತ್ರ ತಂಡದಿಂದ ‘ಸಂಸಾರದಲ್ಲಿ ಸನಿದಪ’ ಕನ್ನಡ ಹಾಸ್ಯ ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಪೆರ್ಡೂರಿನ ಕಾರ್ ಸ್ಟ್ರೀಟ್ ನಲ್ಲಿ ಹೊರಾಂಗಣ ಚಿತ್ರ ಕಾರ್ಯಾಗಾರ | ಮೇ 19
    Next Article ಬಜಾಲ್ ಪಕ್ಕಲಡ್ಕದಲ್ಲಿ 25ನೇ ವರ್ಷದ ‘ಆಟಪಾಠ’ ಮಕ್ಕಳ ಉಚಿತ ಬೇಸಿಗೆ ಶಿಬಿರ
    roovari

    Add Comment Cancel Reply


    Related Posts

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರಶಸ್ತಿ ಪದಾನ ಸಮಾರಂಭ | ಜನವರಿ 31 ಮತ್ತು ಫೆಬ್ರವರಿ 01

    January 30, 2026

    ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ | ಜನವರಿ 29 ಮತ್ತು 30

    January 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.