Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಆಗಸ್ಟ್ 03

    July 30, 2025

    ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ‘ತಿಂತಿಣಿ ಮೌನೇಶ್ವರ’ | ಆಗಸ್ಟ್ 03

    July 30, 2025

    ಪುಸ್ತಕ ವಿಮರ್ಶೆ | ʼಕನ್ನಡತನʼ ಎಂಬ ಪ್ರಜ್ಞೆಯ ಅಸಲಿ ಮುಖ

    July 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೈಸೂರಿನ ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರಿನ ವಾರ್ಷಿಕೋತ್ಸವ | ಜನವರಿ 7
    Bharathanatya

    ಮೈಸೂರಿನ ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರಿನ ವಾರ್ಷಿಕೋತ್ಸವ | ಜನವರಿ 7

    January 5, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್ (ರಿ.) ಮೈಸೂರು ಪ್ರಸ್ತುತ ಪಡಿಸುವ 32ನೇ ‘ಅಂತರರಾಷ್ಟ್ರೀಯ ನಿರಂತರ ಕಲೆಮನೆ ಫೆಸ್ಟಿವಲ್’ ಕಾರ್ಯಕ್ರಮವು ದಿನಾಂಕ 07-01-2024ರಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಕಲೆಮನೆ ಸಭಾಂಗಣದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ವಿಶೇಷ ಆಹ್ವಾನಿತರಾದ ಯು.ಸಿ.ಎಫ್.ಎ., ಯು.ಒ.ಎಂ. ಸಂಗೀತ ಬೋಧನಾ ವಿಭಾಗದ ವಿದುಷಿ ಶ್ರೀಮತಿ ಆರ್.ಕೆ. ಚಂದ್ರಿಕಾ, ಶ್ರೀ ಸದ್ಗುರು ಸಂಗೀತ ಶಾಲೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ವಿ. ಮಹಾಲಕ್ಷ್ಮಿ, ಯು.ಸಿ.ಎಫ್.ಎ., ಯು.ಒ.ಎಂ. ಸಂಗೀತ ಬೋಧನಾ ವಿಭಾಗದ ಡಾ.ಎಸ್. ಗೀತಾ, ಮೈಸೂರಿನ ಕೆ.ಎಸ್.ಜಿ.ಎಚ್. ಸಂಗೀತ ವಿಶ್ವವಿದ್ಯಾಲಯದ ಬೋಧನಾ ವಿಭಾಗದ ಕಲಾರತ್ನ ವಿದ್ವಾನ್ ರಾವ್ ಆರ್. ಶರತ್, ಶಾಂತಲಾ ಅಕಾಡೆಮಿ ಆಫ್ ಮ್ಯೂಸಿಕ್ & ಡ್ಯಾನ್ಸ್ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ಶಾಂತಲಾ ವಟ್ಟಂ, ಖ್ಯಾತ ನೃತ್ಯ ಗುರು ಹಾಗೂ ಮೈಸೂರು ಆರ್ಟ್ ಗ್ಯಾಲರಿಯ ಕಾರ್ಯದರ್ಶಿಯಾದ ಡಾ. ಜಮುನಾರಾಣಿ ಮಿರ್ಲೆ, ಮಂಡ್ಯ ಮದ್ದೂರಿನ ಶ್ರೀ ನಂದಿಕೇಶ್ವರ ಭರತನಾಟ್ಯ ಕಲಾಶಾಲೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ಶ್ರೀಮತಿ ಶೈಲಾ ಕೆ.ಎಸ್., ನಂಜನಗೂಡು ನಟರಾಜ ನಾಟ್ಯ ಶಾಲೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ಶ್ರೀಮತಿ ರಮ್ಯ ಎಸ್. ರಾಘವೇಂದ್ರ, ಮನುವಿದ್ಯಾ ಕಲ್ಚರಲ್ ಫೌಂಡೇಷನ್ ಇದರ ನಿರ್ದೇಶಕರಾದ ವಿದುಷಿ ಶ್ರೀಮತಿ ನೇತ್ರಾ ಎಸ್., ಮೈಸೂರು ಮಂಡ್ಯದ ಚಿದಂಬರನಟೇಶ ನಾಟ್ಯ ಶಾಲೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ಶ್ರೀಮತಿ ಸುನೀತಾ ನಂದಕುಮಾರ್ ಇವರುಗಳು ಭಾಗವಹಿಸಲಿರುವರು.

    ಸಂಜೆಯ ಪ್ರದರ್ಶನಗಳಲ್ಲಿ ಹೈದರಾಬಾದಿನ ಕರ್ನಾಟಿಕ್ ಮತ್ತು ಹಿಂದೂಸ್ತಾನಿ ಗಾಯಕಿಯಾದ ಶ್ರೀಮತಿ ವಿದುಷಿ ವೈಷ್ಣವಿ ವಿಷ್ಣುಭಟ್ಟ ಮತ್ತು ಬೆಂಗಳೂರಿನ ಕರ್ನಾಟಕ ಗಾಯಕ, ಸಂಗೀತ ಚಿಕಿತ್ಸಕ ಮತ್ತು ಜೀವನ ತರಬೇತುದಾರ ಶ್ರೀಮತಿ ವಿದುಷಿ ವಿನಯಾ ಕಾರ್ತಿಕ್ ರಾವ್ ಇವರಿಂದ ಸಂಗೀತ ಕಛೇರಿ ಮತ್ತು ಜುಗಲ್ಬಂದಿ ನಡೆಯಲಿದೆ. ಗುರು ಶ್ರೀಮತಿ ರಮ್ಯ ರಾಮ್ ನಾರಾಯಣ, ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರಿನ ಕರ್ನಾಟಕ ಕಲಾಶ್ರೀ ಡಾ. ಕೆ. ಕುಮಾರ್, ಯು.ಎಸ್.ಎ.ಯ ಶಕ್ತಿ ಸ್ಕೂಲ್ ಆಫ್ ಭರತನಾಟ್ಯಂ ಇದರ ಸಂಸ್ಥಾಪಕರು ಮತ್ತು ನಿರ್ದೇಶಕರಾದ ಗುರು ಶ್ರೀಮತಿ ವಿಜಿ ಪ್ರಕಾಶ್ ಇವರ ಶಿಷ್ಯೆಯರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

    ಈ ಕಾರ್ಯಕ್ರಮಕ್ಕೆ ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್ ಇದರ ಅಧ್ಯಕ್ಷರಾದ ಡಾ. ಜಿ.ಮಾಲತಿ, ಸಂಸ್ಥಾಪಕ ಮತ್ತು ಕಾರ್ಯದರ್ಶಿಯಾದ ಪ್ರೊ. ಡಾ. ಕೆ. ಕುಮಾರ್, ಖಜಾಂಚಿಯಾದ ವಿದುಷಿ ಕೆ.ಎಂ. ಲೇಖಾ ಮತ್ತು ಜಂಟಿ ಕಾರ್ಯದರ್ಶಿ ವಿದುಷಿ ಕೆ.ಎಂ. ನಿಧಿ ಇವರುಗಳು ಎಲ್ಲರನ್ನು ಹೃತ್ಪೂರ್ವಕವಾಗಿ ಆಹ್ವಾನಿಸುತ್ತಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ
    Next Article ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ನೃತ್ಯಶ್ರೀ ಸರಣಿ-ಮಾಲಿಕೆ 19 ‘ನಾಟ್ಯ ಮೋಹನ ನವತ್ಯುತ್ಸಹ’ | ಜುಲೈ 31

    July 30, 2025

    ಮೇಲುಕೋಟೆಯಲ್ಲಿ ‘ಚಿಗುರು’ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ | ಜುಲೈ 31

    July 30, 2025

    ನೃತ್ಯಾಂತರಂಗದಲ್ಲಿ ಮಿಂಚಿದ ದುಬೈಯ ಬಾಲಪ್ರತಿಭೆ ಕು. ನಿತಾರಾ ನಾಯರ್

    July 29, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ಮಾನಸ ಇವರ ‘ಭರತನಾಟ್ಯ ರಂಗಪ್ರವೇಶ’ | ಜುಲೈ 30

    July 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.