Subscribe to Updates

    Get the latest creative news from FooBar about art, design and business.

    What's Hot

    ‘ಗೆಳೆಯರ ಬಳಗ ಕಾರಂತ ಪುರಸ್ಕಾರ – 2025 ಪ್ರಶಸ್ತಿ’ಗೆ ಎಚ್. ಶಕುಂತಳಾ ಭಟ್ ಆಯ್ಕೆ

    September 17, 2025

    ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ‘ಸುವರ್ಣ ಪರ್ವ -13’ | ಸೆಪ್ಟೆಂಬರ್ 21

    September 17, 2025

    ಕಥೆಗಳು ಮನಸ್ಸಿನಲ್ಲಿ ಅನುರಣಿಸುವಂತೆ ಇರಬೇಕು – ಕಾಸರಗೋಡು ಚಿನ್ನ

    September 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯ ಭಿತ್ತಿಪತ್ರ ಬಿಡುಗಡೆ
    Competition

    ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯ ಭಿತ್ತಿಪತ್ರ ಬಿಡುಗಡೆ

    January 18, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಪ್ರತಿ ವರ್ಷದಂತೆ ಮಕರ ಸಂಕ್ರಾಂತಿಯ ಪುಣ್ಯ ದಿನ ದಿನಾಂಕ 14-01-2024ರಂದು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಸಮುದ್ರ ಮಧ್ಯದಲ್ಲಿರುವ ಮಲ್ತಿ ದ್ವೀಪದಲ್ಲಿನ ಶೀ ಆದಿಪರಾಶಕ್ತಿ ಸನ್ನಿಧಾನದಲ್ಲಿ ಮಕರ ಸಂಕ್ರಾಂತಿ ಪೂಜೆಯ ನಂತರ ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ (ರಿ) ಪೆರ್ಡೂರು ಹಾಗೂ ಮಲ್ಪೆಯ ಮತ್ಸ್ಯರಾಜ್ ಗ್ರೂಪ್ ವತಿಯಿಂದ ಶಿವರಾತ್ರಿ ಸಂದರ್ಭದಲ್ಲಿ ದಿನಾಂಕ 10-03-2024ರಂದು ಉಡುಪಿ ಬನ್ನಂಜೆ ನಾರಾಯಣಗುರು ಆಡಿಟೋರಿಯಂನಲ್ಲಿ ಹಮ್ಮಿಕೊಂಡಿರುವ ಅವಿಭಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಭಜನಾ ಸ್ಪರ್ಧೆ ಭಿತ್ತಿ ಪತ್ರ ಅನಾವರಣಗೊಳಿಸುವ ಕಾರ್ಯಕ್ರಮ ನೆರವೇರಿಸಲಾಯಿತು.

    ಸಮಿತಿ ಅಧ್ಯಕ್ಷರು ಸತೀಶ್ ಕೋಟ್ಯಾನ್ ಮಲ್ಪೆ, ಕೊಡವೂರು ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸಾಧು ಸಾಲಿಯಾನ್ ಮತ್ತು ಸದಸ್ಯರು, ಮತ್ಸ್ಯರಾಜ್ ಗ್ರೂಪ್ ಮಲ್ಪೆ ಇದರ ಪಾಲುದಾರರು, ಹಿರಿಯ ಪತ್ರಕರ್ತ ನಟರಾಜ್ ಮಲ್ಪೆ, ಹಿರಿಯ ಕಲಾವಿದ ಸುಧೀರ್ ರಾವ್ ಹಾಗೂ ಭೈರವನಾಥೇಶ್ವರ ಸೇವಾ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರ ಸಹಯೋಗದೊಂದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಭಿತ್ತಿ ಪತ್ರವನ್ನು ಅನಾವರಣಗೊಳಿಸಿ ಕಾರ್ಯಕ್ರಮಕ್ಕೆ ಶುಭಾಶಯ ಕೋರಿ ಭಗವಂತನನ್ನು ಸ್ತುತಿಸುವ ಸುಲಭ ಮಾರ್ಗವಾದ ಈ ಭಜನಾ ಯಜ್ಞಕ್ಕೆ ಶುಭನಾಂದಿ ಹಾಡಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬುಡಕಟ್ಟು ಯುವ ಬರಹಗಾರರನ್ನು ಪ್ರೇರೇಪಿಸಲು ನಡೆದ ಬರಹಗಾರರ ಕಮ್ಮಟ
    Next Article ಪ್ರಸಾದ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ ಉದ್ಘಾಟನೆ
    roovari

    Add Comment Cancel Reply


    Related Posts

    ಬೈಲೂರಿನಲ್ಲಿ ಕೃತಿಯ ನರ್ಸಿಂಗ್ ರಾಣ ಇವರಿಂದ ಒಡಿಸ್ಸಿ ನೃತ್ಯ | ಸೆಪ್ಟೆಂಬರ್ 19

    September 16, 2025

    ಮಂಚಿ ಲಯನ್ಸ್ ಕ್ಲಬ್ ನಲ್ಲಿ ನೃತ್ಯಸರಣಿ ಮಾಲಿಕೆ ‘ಕಲಾಧಾರಾ’

    September 16, 2025

    ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಕೈಲ್ ಮುಹೂರ್ತ ಸಮಾರಂಭ

    September 15, 2025

    ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ ಆವರಣದಲ್ಲಿ ‘ಬಿ.ವಿ. ಕಾರಂತ ನೆನಪು’ | ಸೆಪ್ಟೆಂಬರ್ 18, 19 ಮತ್ತು 20

    September 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.