Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ’ದ ಸಮ್ಮೇಳನಾಧ್ಯಕ್ಷರಾದ ಶ್ರೀಮತಿ ಗುರಮ್ಮ ಸಂಕಿನಮಠ ಇವರಿಗೆ ಆಹ್ವಾನ ಪತ್ರ
    Literature

    ‘ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ’ದ ಸಮ್ಮೇಳನಾಧ್ಯಕ್ಷರಾದ ಶ್ರೀಮತಿ ಗುರಮ್ಮ ಸಂಕಿನಮಠ ಇವರಿಗೆ ಆಹ್ವಾನ ಪತ್ರ

    January 24, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಾಗಲಕೋಟೆ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ ಹಾಗೂ ವಚನ ವೈಭವ ಮಹಿಳಾ ಜಾನಪದ ಸಾಂಸ್ಕೃತಿಕ ಕಲಾ ಸಂಘ (ರಿ.) ಬಾಗಲಕೋಟೆ ಇವರ ಸಹಯೋಗದಲ್ಲಿ ಬಾಗಲಕೋಟೆಯಲ್ಲಿ ದಿನಾಂಕ 25 ಜನವರಿ 2025ರಂದು ‘ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಮ್ಮೇಳನ ಸರ್ವಾಧ್ಯಕ್ಷರಾದ ರಾಷ್ಟ್ರಪ್ರಶಸ್ತಿ ಜಾನಪದ ಕಲಾವಿದರಾದ ಶ್ರೀಮತಿ ಗುರಮ್ಮ ಸಂಕಿನಮಠ ಇವರಿಗೆ ದಿನಾಂಕ 22 ಜನವರಿ 2025ರಂದು ಸಿರೂರಿನ ಅವರ ನಿವಾಸಕ್ಕೆ ತೆರಳಿ ಪ್ರೀತಿಯಿಂದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

    ಈ ಸಂಧರ್ಭದಲ್ಲಿ ಕಥೆಗಾರರು ಹಾಗೂ ಶಿಕ್ಷಕರಾದ ಶ್ರೀ ಲಕ್ಷ್ಮಣ ಬಾದಾಮಿ, ಗ್ರಾಮೀಣ ಕಲೆ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಶ್ರೀ ಕಲ್ಲಪ್ಪಣ್ಣ ಭಗವತಿ, ಕಾರ್ಯದರ್ಶಿಗಳಾದ ಶ್ರೀ ಬಸವರಾಜ ಜಡ್ರಾಮಕುಂಟಿ, ಶಿಕ್ಷಕರಾದ ಶ್ರೀ ಎಂ.ಎಸ್. ಕಲ್ಗುಡಿ, ವಕೀಲರಾದ ಶ್ರೀ ಸುಭಾಸ್ ಹುಲ್ಯಾಳ ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಸದಸ್ಯರಾದ ಶ್ರೀ ವಿನಾಯಕ ಗಡೆದ ಗೌಡರ ಉಪಸ್ಥಿತರಿದ್ದರು. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ, ಭರತನಾಟ್ಯ, ವಿಶೇಷ ಉಪನ್ಯಾಸ, ಕವಿಗೋಷ್ಠಿ ಮತ್ತು ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

    ಎಮ್. ರಮೇಶ ಕಮತಗಿ
    9686782774

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಸೇವಾ ಸದನ ಸಭಾಂಗಣದಲ್ಲಿ ‘ಇದ್ದಾಗ ನಿಮ್ದು ಕದ್ದಾಗ ನಮ್ದು’ ಕನ್ನಡ ಹಾಸ್ಯ ನಾಟಕ | ಜನವರಿ 25
    Next Article ‘ಕಾವ್ಯ ಸಂಸ್ಕೃತಿ ಯಾನ’ ಉದ್ಯಾನ ನಗರಿ ಬೆಂಗಳೂರಿನಲ್ಲಿ ಜನರೆಡೆಗೆ ಕಾವ್ಯ ಏಳನೇ ಕಾವ್ಯಯಾನ | ಜನವರಿ 26
    roovari

    Add Comment Cancel Reply


    Related Posts

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.