Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನಲ್ಲಿ ‘ನೀನಾಸಂ ತಿರುಗಾಟ ನಾಟಕೋತ್ಸವ’ | ಡಿಸೆಂಬರ್ 23 ಮತ್ತು 24

    December 19, 2025

    ಕೊಡವ ಕವನ ಸಂಕಲನಕ್ಕೆ ಸ್ವರಚಿತ ಕವನಗಳ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 31

    December 19, 2025

    ಕುಟ್ರುಪ್ಪಾಡಿ ಗ್ರಾಮದಲ್ಲಿ ‘ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ’ | ಡಿಸೆಂಬರ್ 20 ಮತ್ತು 21

    December 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸ್ಪರ್ಧೆಗಾಗಿ ಸಾಹಿತ್ಯ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 15
    Competition

    ಸ್ಪರ್ಧೆಗಾಗಿ ಸಾಹಿತ್ಯ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 15

    December 19, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆ )ವು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಲೇಖಕಿಯರಿಗಾಗಿ ಸಾಹಿತ್ಯ ಸ್ಪರ್ಧೆಗಳನ್ನು ನಡೆಸುತ್ತಿದೆ.

    ಸಣ್ಣ ಕಥೆಗಳ ಸಂಕಲನ – 2025 : ಜನವರಿಯಿಂದ ಡಿಸೆಂಬರ್ ತಿಂಗಳ ಕೊನೆಯೊಳಗೆ ಪ್ರಕಟಿತ ಸಣ್ಣ ಕಥಾಸಂಕಲನಕ್ಕೆ ಬಹುಮಾನ. ಪ್ರಾಯೋಜಕರು : ಯಶೋದಾ ಜೆನ್ನಿ ಸ್ಮೃತಿ ಸಂಚಯ ಹಿರಿಯಡ್ಕ ಹಾಗೂ ಏಕಾಂಕ ನಾಟಕ ರಚನೆ ಹಸ್ತಪ್ರತಿ ಸ್ಪರ್ಧೆ.
    ಏಕಾಂಕ ನಾಟಕ ರಚನಾ ಹಸ್ತಪ್ರತಿ ಸ್ಪರ್ಧೆ : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಲೇಖಕಿಯರಿಂದ ರಚಿತ ಸುಮಾರು ಒಂದು ಗಂಟೆ ಅವಧಿಯಲ್ಲಿ ಅಭಿನಯಿಸಬಹುದಾದ ಚಾರಿತ್ರಿಕ, ಸಾಮಾಜಿಕ ಅಥವಾ ಪೌರಾಣಿಕ ನಾಟಕದ ಹಸ್ತಪ್ರತಿ. ಅತ್ಯುತ್ತಮ ನಾಟಕ ಕೃತಿಗೆ ಬಹುಮಾನ ಪ್ರಾಯೋಜಕರು : ಸಂದೀಪ ಸಾಹಿತ್ಯ ಪ್ರಕಾಶನ, ಆತ್ರಾಡಿ, ಉಡುಪಿ -567107.

    ಸ್ಪರ್ಧಿಗಳು ತಮ್ಮ ಕಥೆಗಳ ತಲಾ ಮೂರು ಪ್ರತಿಗಳನ್ನು ದಿನಾಂಕ 15 ಜನವರಿ 2026ರ ಮೊದಲು ತಲುಪುವಂತೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಮಾರ್ಚ್ ತಿಂಗಳಲ್ಲಿ ಫಲಿತಾಂಶ ಮತ್ತು ಬಹುಮಾನ ವಿತರಣೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9480655427, 9141716602, 9742538833. ವಿಳಾಸ : ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ರಿ.), ‘ಸಾಹಿತ್ಯ ಸದನ’, ಉರ್ವಸ್ಟೋರ್ ಅಂಚೆ ಕಚೇರಿ ಬಳಿ, ಅಶೋಕನಗರ ಪೋಸ್ಟ್, ಮಂಗಳೂರು -575006.

    baikady competition Literature roovari story
    Share. Facebook Twitter Pinterest LinkedIn Tumblr WhatsApp Email
    Previous Articleಬಹುಮುಖ ಪ್ರತಿಭೆ ಕುಮಾರಿ ವಿದಿತಾ ನವೀನ್ ಭರತನಾಟ್ಯ ರಂಗಪ್ರವೇಶ | ಡಿಸೆಂಬರ್ 20
    Next Article ಕುಟ್ರುಪ್ಪಾಡಿ ಗ್ರಾಮದಲ್ಲಿ ‘ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ’ | ಡಿಸೆಂಬರ್ 20 ಮತ್ತು 21
    roovari

    Add Comment Cancel Reply


    Related Posts

    ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನಲ್ಲಿ ‘ನೀನಾಸಂ ತಿರುಗಾಟ ನಾಟಕೋತ್ಸವ’ | ಡಿಸೆಂಬರ್ 23 ಮತ್ತು 24

    December 19, 2025

    ಕೊಡವ ಕವನ ಸಂಕಲನಕ್ಕೆ ಸ್ವರಚಿತ ಕವನಗಳ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 31

    December 19, 2025

    ಬಹುಮುಖ ಪ್ರತಿಭೆ ಕುಮಾರಿ ವಿದಿತಾ ನವೀನ್ ಭರತನಾಟ್ಯ ರಂಗಪ್ರವೇಶ | ಡಿಸೆಂಬರ್ 20

    December 19, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಾಹಿತ್ಯ ಲೋಕದಲ್ಲಿ ಹೆಚ್.ಎಸ್. ಶಿವಪ್ರಕಾಶ್’ | ಡಿಸೆಂಬರ್ 21

    December 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.