Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯಲ್ಲಿ ‘ಸಂಗಮ’ ಸಮೂಹ ಚಿತ್ರಕಲೆ ಪ್ರದರ್ಶನ ಹಾಗೂ ಗುರುವಂದನೆ | ಆಗಸ್ಟ್ 23ರಿಂದ 31

    August 22, 2025

    ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 05

    August 22, 2025

    ಶ್ರೀ ಭಗವತೀ ಯಕ್ಷಕಲಾ ಬಳಗದಿಂದ ಯಕ್ಷಗಾನಾರ್ಪಣೆ

    August 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 05
    Literature

    ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 05

    August 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೊಸದುರ್ಗ : ಕನ್ನಡ ಸಾಹಿತ್ಯ ಪರಿಷತ್ ಹೊಸದುರ್ಗ ತಾಲೂಕು ಇದರ ವತಿಯಿಂದ ಸೆಪ್ಟಂಬರ್ ಎರಡನೇ ವಾರದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕವಿಗೋಷ್ಠಿಗೆ ಚಿತ್ರದುರ್ಗ ಜಿಲ್ಲೆಯ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಎಂ.ಆರ್. ಶಾಂತಪ್ಪ ಮತ್ತು ಕಾರ್ಯದರ್ಶಿಗಳು ತಿಳಿಸಿದ್ದಾರೆ.

    ದಿನಾಂಕ 14 ಸೆಪ್ಟೆಂಬರ್ 2025ರಂದು ಭಾನುವಾರ ಬೆಳಿಗ್ಗೆ 11-30 ಗಂಟೆಗೆ ಜಿಲ್ಲಾಮಟ್ಟದ ಕವಿಗೋಷ್ಠಿಯನ್ನು ನಡೆಸಲು ಉದ್ದೇಶಿಸಿದ್ದು, ಭಾಗವಹಿಸುವ ಜಿಲ್ಲೆಯ ಕವಿಗಳು ಸೆಪ್ಟೆಂಬರ್ 05ರೊಳಗೆ ತಾವು ವಾಚನ ಮಾಡಲಿರುವ ಒಂದು ಕವಿತೆ ಹಾಗೂ ಭಾವಚಿತ್ರದೊಂದಿಗೆ ಅಧ್ಯಕ್ಷರು ಮತ್ತು ಕಾರ್ಯದರ್ಶಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಟಿ.ಬಿ. ಸರ್ಕಲ್, ಪ್ರಮುಖ ರಸ್ತೆ, ಹೊಸದುರ್ಗ 577527 ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಅಂಚೆ ಮತ್ತು ಕೊರಿಯರ್ ಮೂಲಕ ಕಳುಹಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದ್ದು, ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿಗಳಾದ ಡಾ. ಚಂದ್ರು ಕಲಾವಿದ ಮೊಬೈಲ್ ನಂಬರ್ 9902851319 ಮತ್ತು ಎಂ.ಎಸ್. ರಮೇಶ್ ಮತ್ತೋಡು 7353933539 ಉಪಾಧ್ಯಕ್ಷರಾದ ನಾಗತಿಹಳ್ಳಿ ಮಂಜುನಾಥ್ ಮೊಬೈಲ್ ನಂಬರ್ 9986994558 ಸಂಖ್ಯೆಯನ್ನು ಸಂಪರ್ಕಿಸಬಹುದು.

    baikady Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಭಗವತೀ ಯಕ್ಷಕಲಾ ಬಳಗದಿಂದ ಯಕ್ಷಗಾನಾರ್ಪಣೆ
    Next Article ಉಡುಪಿಯಲ್ಲಿ ‘ಸಂಗಮ’ ಸಮೂಹ ಚಿತ್ರಕಲೆ ಪ್ರದರ್ಶನ ಹಾಗೂ ಗುರುವಂದನೆ | ಆಗಸ್ಟ್ 23ರಿಂದ 31
    roovari

    Add Comment Cancel Reply


    Related Posts

    ಉಡುಪಿಯಲ್ಲಿ ‘ಸಂಗಮ’ ಸಮೂಹ ಚಿತ್ರಕಲೆ ಪ್ರದರ್ಶನ ಹಾಗೂ ಗುರುವಂದನೆ | ಆಗಸ್ಟ್ 23ರಿಂದ 31

    August 22, 2025

    ಶ್ರೀ ಭಗವತೀ ಯಕ್ಷಕಲಾ ಬಳಗದಿಂದ ಯಕ್ಷಗಾನಾರ್ಪಣೆ

    August 22, 2025

    ತೀರ್ಥಹಳ್ಳಿಯ ಕನ್ನಡ ಭವನದಲ್ಲಿ ‘ವಿಶ್ವ ಜಾನಪದ ದಿನಾಚರಣೆ’ | ಆಗಸ್ಟ್ 25

    August 22, 2025

    ಆಮಂತ್ರಣ ವೇದಿಕೆಯ ದ.ಕ. ಜಿಲ್ಲಾ ಅಧ್ಯಕ್ಷರಾಗಿ ಸಾಹಿತಿ, ಬಹುಮುಖ ಪ್ರತಿಭೆ ವಿಂಧ್ಯಾ ಎಸ್. ರೈ ಆಯ್ಕೆ

    August 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.