Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಧಾರವಾಡ ಸಾಹಿತ್ಯ ಗಂಗಾದ ನವಲೇಖನ ಸಂಪುಟಕ್ಕೆ ಕಥೆ-ಪ್ರಬಂಧಗಳ ಆಹ್ವಾನ
    Literature

    ಧಾರವಾಡ ಸಾಹಿತ್ಯ ಗಂಗಾದ ನವಲೇಖನ ಸಂಪುಟಕ್ಕೆ ಕಥೆ-ಪ್ರಬಂಧಗಳ ಆಹ್ವಾನ

    March 21, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯು 45 ವರ್ಷದೊಳಗಿನ ಉದಯೋನ್ಮುಖ ಲೇಖಕ/ ಲೇಖಕಿಯರನ್ನು ಪ್ರೋತ್ಸಾಹಿಸಲು ಕಥೆ ಮತ್ತು ಪ್ರಬಂಧಗಳ ಸಂಪುಟವೊಂದನ್ನು ಯುವ ವಿಮರ್ಶಕರಾದ ವಿಕಾಸ ಹೊಸಮನಿ ಮತ್ತು ಸುಭಾಷ್ ಪಟ್ಟಾಜೆಯವರ ಸಂಪಾದಕತ್ವದಲ್ಲಿ ಪ್ರಕಟಿಸಲಿದೆ. ಈ ಸಂಪುಟದಲ್ಲಿ 20 ಕಥೆಗಳು ಮತ್ತು 20 ಪ್ರಬಂಧಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಆಸಕ್ತರು ನಿಯಮಾನುಸಾರವಾಗಿ ಬರಹಗಳನ್ನು ಕಳುಹಿಸಬೇಕು.

    ನಿಯಮಗಳು :
    # ಈ ಸಂಪುಟಕ್ಕೆ ಸ್ವತಂತ್ರ ಮತ್ತು ಅಪ್ರಕಟಿತ ಕಥೆ-ಪ್ರಬಂಧಗಳನ್ನು ಮಾತ್ರ ಕಳುಹಿಸಬೇಕು.
    # ಅನುವಾದ, ಅನುಸೃಷ್ಟಿ, ರೂಪಾಂತರ ಮಾಡಿದ ಕಥೆ-ಪ್ರಬಂಧಗಳಿಗೆ ಅವಕಾಶವಿಲ್ಲ.
    # ಒಬ್ಬರು ಒಂದು ಕಥೆ ಅಥವಾ ಪ್ರಬಂಧವನ್ನು ಮಾತ್ರ ಕಳುಹಿಸಬೇಕು.
    # ಕಥೆ-ಪ್ರಬಂಧಗಳು ಕನಿಷ್ಠ 700 ಪದಗಳ ಮೇಲೆ ಮತ್ತು ಗರಿಷ್ಠ 1500 ಪದಗಳೊಳಗಿರಬೇಕು.
    # ಕಥೆ-ಪ್ರಬಂಧಗಳನ್ನು ಕಡ್ಡಾಯವಾಗಿ docx & pdf ಎರಡೂ ರೂಪದಲ್ಲಿ ಕಳಿಸಬೇಕು. ಬರಹಗಾರರ ಸಂಕ್ಷಿಪ್ತ ಪರಿಚಯ, ವಯೋಮಿತಿ ದೃಢೀಕರಣದ ದಾಖಲೆ, ಪೂರ್ಣ ವಿಳಾಸ ಮತ್ತು ಒಂದು ಫೋಟೋ ಪ್ರತ್ಯೇಕವಾಗಿ ಕಳುಹಿಸಬೇಕು.
    # ಗುಣಮಟ್ಟವೊಂದೇ ಆಯ್ಕೆಯ ಏಕೈಕ ಮಾನದಂಡ, ಕಥೆ-ಪ್ರಬಂಧಗಳ ಆಯ್ಕೆಯಲ್ಲಿ ಸಂಪಾದಕರ ತೀರ್ಮಾನವೇ ಅಂತಿಮ.
    # ಕಥೆ-ಪ್ರಬಂಧಗಳನ್ನು ಕಳುಹಿಸಲು ಕೊನೆಯ ದಿನಾಂಕ 10 ಮೇ 2025.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಿಕಾಸ ಹೊಸಮನಿ – 9110687473 ಮತ್ತು ಸುಭಾಷ್ ಪಟ್ಟಾಜೆ – 9645081966

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಹೆಗ್ಗೋಡು ಕಿನ್ನರ ಮೇಳ ಆವರಣದಲ್ಲಿ ಕೆ.ಎಸ್. ರಾಜೇಂದ್ರನ್ ನೆನಪಿನ ಕಾರ್ಯಕ್ರಮ | ಮಾರ್ಚ್ 22 ಮತ್ತು 23
    Next Article ತುಳು ಭವನದಲ್ಲಿ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಡಾ. ವಾಮನ ನಂದಾವರ ಇವರಿಗೆ ನುಡಿನಮನ
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.