Subscribe to Updates

    Get the latest creative news from FooBar about art, design and business.

    What's Hot

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ‘ಶಾಂತಕವಿ ಸಕ್ಕರಿ ಬಾಳಾಚಾರ್ಯ ಶಾಂತರಂಗ ನಾಟಕಕಾರ ಪ್ರಶಸ್ತಿ’ಗೆ ನಾಟಕ ಕೃತಿಗಳ ಆಯ್ಕೆ

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25
    Awards

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಮಹಿಳಾ ಲೇಖಕಿಯರು ತಾವು ರಚಿಸಿದ ಸೃಜನಶೀಲ, ಸಮಾಜಮುಖಿ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿತಕ್ಕದ್ದು.

    2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳಿಸುವ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೋಟೆಯ ಮೇಲೆ ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ’ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ.

    ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ : 94483 46276 ಇಲ್ಲಿಗೆ ದಿನಾಂಕ 25 ಜನವರಿ 2026ರ ಒಳಗಾಗಿ ತಲುಪಿಸಬೇಕೆಂದು ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ‘ಸ್ವರ ಸಂಕ್ರಾಂತಿ’ ಹಿಂದೂಸ್ಥಾನಿ ಸಂಗೀತ ಕಛೇರಿ | ಜನವರಿ 14

    January 13, 2026

    ‘ಶಾಂತಕವಿ ಸಕ್ಕರಿ ಬಾಳಾಚಾರ್ಯ ಶಾಂತರಂಗ ನಾಟಕಕಾರ ಪ್ರಶಸ್ತಿ’ಗೆ ನಾಟಕ ಕೃತಿಗಳ ಆಯ್ಕೆ

    January 13, 2026

    ‘ಮಂತ್ರ ಪುಷ್ಪ’ – ಕಥಾ ಸಂಕಲನ ‘ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ’ಗೆ ಆಯ್ಕೆ

    January 13, 2026

    ಕಾಸರಗೋಡಿನ ಕರಂದಕ್ಕಾಡಿನಲ್ಲಿ ‘ಸಂವಾದ ಕಾರ್ಯಕ್ರಮ’ | ಜನವರಿ 16

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.