Subscribe to Updates

    Get the latest creative news from FooBar about art, design and business.

    What's Hot

    ಸಮಾರೋಪಗೊಂಡ ಸೃಜನೇತರ ಬರವಣಿಗೆ ಕಾರ್ಯಾಗಾರ

    October 23, 2025

    ಎಸ್. ಬಂಗಾರಪ್ಪ ವಿಚಾರ ವೇದಿಕೆಯ ‘ಬಂಗಾರ ಪ್ರಶಸ್ತಿ’ ಪ್ರಕಟ

    October 23, 2025

    ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸಿದ್ಧತಾ ಸಭೆ

    October 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ
    Awards

    ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

    October 23, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೊಡಗು : ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆ ಇದರ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೊಡಗು ಜಿಲ್ಲೆಯ ಪುರುಷ ಲೇಖಕರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿ. ಬಿ.ಎಸ್. ಗೋಪಾಲಕೃಷ್ಣರವರ ಜ್ಞಾಪಕಾರ್ಥ ಅವರ ಪುತ್ರ ಅನಂತಶಯನ ಮತ್ತು ಸಹೋದರರು ಪುರುಷ ಲೇಖಕರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ದತ್ತಿ ಸ್ಥಾಪನೆ ಮಾಡಿರುತ್ತಾರೆ.

    2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಿ ತಕ್ಕದ್ದು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಿತಕ್ಕದ್ದು. ಸ್ಪರ್ಧೆಗೆ ಪುಸ್ತಕ ಕಳುಹಿಸುವ ಲೇಖಕ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕ ಒಂದು ಕೃತಿಯನ್ನು ಮಾತ್ರ ಕಳುಹಿಸತಕ್ಕದ್ದು. ಲಕೊಟೆಯ ಮೇಲೆ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಅವಕಾಶ. ಪುಸ್ತಕಗಳನ್ನು ಕಳುಹಿಸಲು ಕೊನೆಯ ದಿನಾಂಕ 05 ನವೆಂಬರ್ 2025 ಆಗಿರುತ್ತದೆ.

    ಕೃತಿ ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 94483 46276 ಸಂಪರ್ಕಿಸಬೇಕಾಗಿ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ‘ರಜತ ಕಲಾ ಯಾನ’ | ಅಕ್ಟೋಬರ್ 26
    Next Article ಗೋವಿಂದ ದಾಸ ಕಾಲೇಜಿನಲ್ಲಿ ‘ತ್ರಿದಶ ನಾಟ್ಯ ಕಲೋತ್ಸವ’ ಸಮಾರೋಪ ಸಮಾರಂಭ | ಅಕ್ಟೋಬರ್ 26
    roovari

    Add Comment Cancel Reply


    Related Posts

    ಸಮಾರೋಪಗೊಂಡ ಸೃಜನೇತರ ಬರವಣಿಗೆ ಕಾರ್ಯಾಗಾರ

    October 23, 2025

    ಎಸ್. ಬಂಗಾರಪ್ಪ ವಿಚಾರ ವೇದಿಕೆಯ ‘ಬಂಗಾರ ಪ್ರಶಸ್ತಿ’ ಪ್ರಕಟ

    October 23, 2025

    ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸಿದ್ಧತಾ ಸಭೆ

    October 23, 2025

    ಹಾಸನದ ಸಂಸ್ಕೃತ ಭವನದಲ್ಲಿ ನಾಲ್ಕು ಕೃತಿಗಳ ಲೋಕಾರ್ಪಣೆ ಹಾಗೂ ಅಂತರಾಜ್ಯಮಟ್ಟದ ಕವಿಗೋಷ್ಠಿ

    October 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.