Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ಪೊಲಿಟಿಕಲ್ ಪ್ರಿಸನರ್ಸ್’ ಸಂಗೀತ ನಾಟಕ | ನವೆಂಬರ್ 28

    November 28, 2025

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ವಂದೇ ಗುರುಪರಂಪರಾಮ್’ | ನವೆಂಬರ್ 29

    November 28, 2025

    ಸಾಲಿಗ್ರಾಮ ಮಕ್ಕಳ ಮೇಳದ ‘ಉಡುಪ ಹಂದೆ ಪ್ರಶಸ್ತಿ’ ಪ್ರಕಟ

    November 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಟೀಲು ಕಾಲೇಜಿನಲ್ಲಿ ‘ಜನಪದ ನುಡಿತೋರಣ’
    Dance

    ಕಟೀಲು ಕಾಲೇಜಿನಲ್ಲಿ ‘ಜನಪದ ನುಡಿತೋರಣ’

    March 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಟೀಲು: ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜನಪದ ವಿಚಾರ, ಕಲೆ ಮತ್ತು ಸಂಸ್ಕೃತಿಯ ಮೆಲುಕು ಜನಪದ ನುಡಿತೋರಣ’ ಕಾರ್ಯಕ್ರಮವು ದಿನಾಂಕ 01-03-2024 ರಂದು ಕನ್ನಡ ಸಾಹಿತ್ಯ ಸಂಘದ ವತಿಯಿಂದ ನಡೆಯಿತು.
    ಕಟೀಲು ದೇವಳದ ಆನುವಂಶಿಕ ಮುಕ್ತೇಸರರಾದ ಸನತ್ ಕುಮಾರ್ ಕೊಡೆತ್ತೂರು ಗುತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು.ಜಾನಪದ ವಿದ್ವಾಂಸರಾದ ಸಾಹಿತಿ ಮುದ್ದು ಮೂಡುಬೆಳ್ಳೆ ಜನಪದ ಮತ್ತು ಜಾನಪದ ನಡುವಿನ ವ್ಯತ್ಯಾಸವನ್ನು ತಿಳಿಸಿ ಜನಪದ ವಿಚಾರ ಕಲೆ ಸಂಸ್ಕೃತಿಯ ಬಗೆಗೆ ಸವಿವರವಾದ ಮಾಹಿತಿ ನೀಡಿದರು.


    ಬಿಪಿನ್ ಚಂದ್ರ ಶೆಟ್ಟಿ, ಪ್ರವೀಣ್ ಭಂಡಾರಿ, ವಿದ್ಯಾರ್ಥಿ ನಾಯಕ ಕೆ. ದೀಪಕ್, ಎಲ್. ಕೃಷ್ಣರಾಜ್ ಐತಾಳ್, ಪುಷ್ಪರಾಜ್ ಶೆಟ್ಟಿ, ಕಾರ್ಯದರ್ಶಿ ಬಿ. ನಿಶಾ, ಕನ್ನಡ ಸಾಹಿತ್ಯ ಸಂಘದ ಪ್ರತಿನಿಧಿಗಳಾದ ತ್ರಿಷಾ ಶೆಟ್ಟಿ, ವಿಶಾಖ ಮತ್ತು ವೈಶಾಖ್ ಉಪಸ್ಥಿತರಿದ್ದರು. ವೈಷ್ಣವಿ, ನಾಗರಾಜ್, ವೈಶಾಖ್ ಸಂವಾದದಲ್ಲಿ ಭಾಗಿಯಾದರು.

    ವಿದ್ಯಾರ್ಥಿನಿ ಬಿಂದ್ಯಾ ಅವರ ಸ್ವರಚಿತ ಕಥೆಯನ್ನು ಹೇಮಲತಾ ವಾಚಿಸಿದರು. ವಿದ್ಯಾರ್ಥಿಗಳಾದ ಲಕ್ಷ್ಮೀಪತಿ ಮತ್ತು ಮೋಹಿತ್ ಪ್ರಾರ್ಥಿಸಿ, ರಂಜನಾ ಭಟ್ ಪರಿಚಯಿಸಿ, ಪ್ರಾಂಶುಪಾಲ ಡಾ. ವಿಜಯ್ ವಿ. ಸ್ವಾಗತಿಸಿ, ಉಪನ್ಯಾಸಕ ಪ್ರದೀಪ್ ಡಿ.ಎಂ. ಹಾವಂಜೆ ಪ್ರಸ್ತಾವನೆಗೈದು, ದಿಶಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ರಕ್ಷಿತಾ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಮಲಯಾಳಂ ಕಥೆಗಳು’ ಕೃತಿಗೆ ಅಕಾಡಮಿಯ ಭಾಷಾಂತರ ಪ್ರಶಸ್ತಿ
    Next Article ಹಟ್ಟಿಕುದ್ರು ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಶ್ವೇತಯಾನ’ದ ಐದನೆಯ ಕಾರ್ಯಕ್ರಮ
    roovari

    Add Comment Cancel Reply


    Related Posts

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ವಂದೇ ಗುರುಪರಂಪರಾಮ್’ | ನವೆಂಬರ್ 29

    November 28, 2025

    ನೃತ್ಯಾಂತರಂಗದಲ್ಲಿ ಅಮೇರಿಕಾದ ಕಲಾವಿದೆಯಿಂದ ಅದ್ಭುತ ಕೂಚಿಪುಡಿ ನೃತ್ಯ

    November 27, 2025

    ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಪುಸ್ತಕ ಬಿಡುಗಡೆ, ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ | ನವೆಂಬರ್ 23

    November 22, 2025

    ಮನರಂಜಿಸಿದ ‘ಕಲಾಭವ -04’ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಿ

    November 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.