Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಏ.15 ರಂದು ಮಡಿಕೇರಿಯಲ್ಲಿ ‘ಮತದಾನ ಮಾಡಿ’ ಸಂದೇಶದ ಚಿತ್ರಕಲಾ ಸ್ಪರ್ಧೆ
    Competition

    ಏ.15 ರಂದು ಮಡಿಕೇರಿಯಲ್ಲಿ ‘ಮತದಾನ ಮಾಡಿ’ ಸಂದೇಶದ ಚಿತ್ರಕಲಾ ಸ್ಪರ್ಧೆ

    April 12, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    12-04-2023,ಮಡಿಕೇರಿ: ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್‌ ಸಹಯೋಗದಲ್ಲಿ ಏ.15 ರಂದು ‘ವಿಶ್ವ ಚಿತ್ರಕಲಾ ದಿನಾಚರಣೆ’ಯನ್ನು ಆಚರಿಸಲಾಗುತ್ತಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ನಗರದ ರಾಜಾಸೀಟ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ .ವಿಶ್ವಚಿತ್ರಕಲಾ ದಿನದ ಅಂಗವಾಗಿ ಜಿಲ್ಲೆಯ ಕಲಾವಿದರು ಕೂಡ ವೈವಿಧ್ಯಮಯ ಕಲಾಕೃತಿಗಳನ್ನು ರಚಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ‘ಮತದಾನದ ಮಹತ್’ ಎಂಬ ವಿಷಯದಲ್ಲಿ ಚಿತ್ರಗಳನ್ನು ರಚಿಸಬಹುದಾಗಿದೆ. ಚಿತ್ರಕಲೆಗೆ ಅಗತ್ಯ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು. ಇದೇ ಸಂದರ್ಭ ‘ನಾನು ಮತದಾನ ಮಾಡುತ್ತೇನೆ’ ಎಂಬ ಬೃಹತ್ ಕ್ಯಾನ್ವಾಸ್ ಅನ್ನು ರಾಜಾಸೀಟ್‌ನಲ್ಲಿ ಕಲಾವಿದರು ರಚಿಸಲಿದ್ದು, ಸಾರ್ವಜವಿಕರು ಕೂಡ ಕ್ಯಾನ್ವಸ್‌ನಲ್ಲಿ ತಮ್ಮ ಸಂದೇಶ ಸಾರಲು ಅವಕಾಶ ನೀಡಲಾಗಿದೆ.
    ಹೆಚ್ಚಿನ ಮಾಹಿತಿಗೆ ಸಂಪರ್ಕ – 98440 60174 ಅನಿಲ್ ಎಚ್.ಟಿ. ಅಧ್ಯಕ್ಷರು, ಮಡಿಕೇರಿ ತಾಲೂಕು ಜಾನಪದ ಪರಿಷತ್, ಮಡಿಕೇರಿ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಗಾನ-ನೃತ್ಯ ಅಕಾಡೆಮಿಗೆ ಭರತನಾಟ್ಯ ಪರೀಕ್ಷೆಗಳಲ್ಲಿ 100% ಫಲಿತಾಂಶ
    Next Article ಶಾಂಭವಿ ತೀರದಲ್ಲಿ ಖ್ಯಾತ ಕವಿ ಚೊಕ್ಕಾಡಿಯವರ ಮನದ ಮಾತು
    roovari

    Add Comment Cancel Reply


    Related Posts

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ರಾಜೇಶ್ವರಿ ಕುಡುಪು ಇವರ ‘ಕಲಾಸಂಪದ’ ಪುಸ್ತಕ ಬಿಡುಗಡೆ

    May 17, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.