Subscribe to Updates

    Get the latest creative news from FooBar about art, design and business.

    What's Hot

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೆ. ಗಣೇಶ ರಾವ್ ಇವರು ‘ಯಕ್ಷಚೇತನ ಪ್ರಶಸ್ತಿ’ಗೆ ಆಯ್ಕೆ
    Awards

    ಕೆ. ಗಣೇಶ ರಾವ್ ಇವರು ‘ಯಕ್ಷಚೇತನ ಪ್ರಶಸ್ತಿ’ಗೆ ಆಯ್ಕೆ

    October 31, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ತನ್ನ ಕಾರ್ಯಕರ್ತರಿಗೆ ನೀಡುವ ‘ಯಕ್ಷಚೇತನ ಪ್ರಶಸ್ತಿ’ಗೆ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಕೆ. ಗಣೇಶ ರಾವ್ ಆಯ್ಕೆಯಾಗಿದ್ದಾರೆ. ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ಕಾರ್ಯದರ್ಶಿಯಾಗಿರುವ ಗಣೇಶ ರಾವ್ ಕಳೆದ ನಾಲ್ಕು ದಶಕಗಳಿಂದ ಕಲಾರಂಗದ ಕಾರ್ಯಕರ್ತ, ಉಪಾಧ್ಯಕ್ಷ, ಅಧ್ಯಕ್ಷ ಹೀಗೆ ವಿವಿಧ ಸ್ಥಾನದಲ್ಲಿದ್ದು, ಸಂಸ್ಥೆಯ ಉತ್ಕರ್ಷಕ್ಕೆ ಕಾರಣರಾದವರು. ಜನರಲ್ ಕ್ರಾಫ್ಟರ್ಸನ ಆಡಳಿತ ನಿರ್ದೇಶಕರಾದ ಇವರು, ಹಲವು ಪರ್ಯಾಯ ಮಹೋತ್ಸವಗಳ ಸ್ವಾಗತ ಸಮತಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಉಡುಪಿಯ ಹಿರಿಯ ಸಾಮಾಜಿಕ ಕಾರ್ಯಕರ್ತರು.

    ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 17 ನವೆಂಬರ್ 2024 ಭಾನುವಾರ ಸಂಸ್ಥೆಯ ನೂತನ ಐ.ವೈ.ಸಿ. ಸಭಾಭವನದಲ್ಲಿ ನಡೆಯಲಿದ್ದು, ಪೇಜಾವರ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಪುರಭವನದಲ್ಲಿ ವಿನೂತನವಾಗಿ ಮೂಡಿ ಬಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
    Next Article ಸಂಗೀತ ಕಾರ್ಯಕ್ರಮ ವಿಮರ್ಶೆ | ಪುತ್ತೂರಿನಲ್ಲಿ ಅರಳಿದ ‘ರಾಗರತ್ನಮಾಲಿಕೆ’ -30
    roovari

    Add Comment Cancel Reply


    Related Posts

    ವೀರರಾಣಿ ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 15

    January 2, 2026

    ಡಾ. ವಸಂತಕುಮಾರ ಪೆರ್ಲ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ’

    January 2, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.