Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » “ಕೇರಳ ಸಾಹಿತ್ಯ ಅಕಾಡೆಮಿ ಪುರಸ್ಕಾರ ವಿಜೇತರಾದ ಕೆ. ವಿ. ಕುಮಾರನ್ ಮಾಸ್ಟರ್ ಇವರಿಗೆ ಚಿನ್ಮಯ ವಿದ್ಯಾಲಯದಲ್ಲಿ ಅಭಿನಂದನೆ “
    Felicitation

    “ಕೇರಳ ಸಾಹಿತ್ಯ ಅಕಾಡೆಮಿ ಪುರಸ್ಕಾರ ವಿಜೇತರಾದ ಕೆ. ವಿ. ಕುಮಾರನ್ ಮಾಸ್ಟರ್ ಇವರಿಗೆ ಚಿನ್ಮಯ ವಿದ್ಯಾಲಯದಲ್ಲಿ ಅಭಿನಂದನೆ “

    November 16, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು: ಚಿನ್ಮಯ ವಿದ್ಯಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಿಶು ದಿನಾಚರಣೆಯನ್ನು ದಿನಾಂಕ 14 ನವೆಂಬರ್ 2024 ರಂದು ಆಚರಿಸಲಾಯಿತು. ಇದೇ ಸಂದರ್ಭದಲಿ ಹಿಂದಿ ಸಾಹಿತ್ಯ ಬಿರುದಾಂಕಿತ ಬರಹಗಾರ, ಕೇರಳ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ಕೆ. ವಿ. ಕುಮಾರನ್ ಮಾಸ್ಟರ ಇವರನ್ನು ಕೇರಳ ಚಿನ್ಮಯಮಿಷನ್ ಇದರ ಅಧ್ಯಕ್ಷ ಹಾಗೂ ಕಾಸರಗೋಡು ಚಿನ್ಮಯ ವಿದ್ಯಾಲಯದ ಮುಖ್ಯಸ್ಥರಾದ ಸ್ವಾಮಿ ವಿವಿಕ್ತಾನಂದ ಸರಸ್ವತಿಯವರು ಶಾಲು ಹೊದಿಸಿ ಸನ್ಮಾನಿಸಿದರು. ಅನಂತರ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಕೆ.ವಿ ಕುಮಾರನ್ ಮಾಸ್ಟರ್ ನಿರ್ವಹಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ‘ಕಿರುಚಲನ ಚಿತ್ರ’ವನ್ನು ಬಿಡುಗಡೆಗೊಳಿಸಲಾಯಿತು. ಅನಂತರ ಶಿಶು ದಿನಾಚರಣೆಯ ಅಂಗವಾಗಿ ಅಧ್ಯಾಪಕ ವೃಂದದವರಿಂದ ಮೂಡಿ ಬಂದ ಸಾಂಸ್ಕೃತಿಕ ಕಾರ್ಯಕ್ರಮವು ವಿದ್ಯಾರ್ಥಿಗಳ ಮನಸ್ಸನ್ನು ಸೂರೆಗೊಂಡಿತು.
    ಕಾರ್ಯಕ್ರಮದಲ್ಲಿ ಮಾತಾಜಿ ದಿಶಾ ಚೈತನ್ಯ, ಚಿನ್ಮಯ ಮಿಷನ್ ಇದರ ಅಧ್ಯಕ್ಷ ಎ. ಕೆ. ನಾಯರ್, ಕಾರ್ಯಕದರ್ಶಿ ಕೆ. ಬಾಲಚಂದ್ರನ್, ಪ್ರಾಂಶುಪಾಲರಾದ ಸುನಿಲ್ ಕುಮಾರ್ ಕೆ. ಸಿ.,ಉಪ ಪ್ರಾಂಶುಪಾಲರಾದ ಪ್ರಶಾಂತ ಬಿ., ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಪೂರ್ಣಿಮಾ ಎಸ್. ಆರ್., ಶ್ರೀಮತಿ ಸಿಂಧು ಶಶಿಂದ್ರನ್, ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ‘ಕೃಷ್ಣ ಪ್ರೇಮ’ ಮತ್ತು ‘ವಿಶ್ವ ನೃತ್ಯಪ್ರಭಾ’ ಪ್ರಶಸ್ತಿ ಪ್ರದಾನ | ನವೆಂಬರ್ 19
    Next Article ಪರಿಚಯ ಲೇಖನ | ಅಭಿಜಾತ ಗುರುವರ ಡಾ. ಜಿ.ಎಲ್. ಹೆಗಡೆ !
    roovari

    Add Comment Cancel Reply


    Related Posts

    ಕಾಸರಗೋಡಿನ ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಕ.ಚು.ಸಾ.ಪ. ಅಂತರ ರಾಜ್ಯಮಟ್ಟದ 5ನೇ ಸಮ್ಮೇಳನ | ಜೂನ್ 29

    June 27, 2025

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025

    ದೇಲಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಕನ್ನಡ ಸಾಹಿತ್ಯ ಅಭಿಯಾನ

    June 23, 2025

    ಪುತ್ತೂರಿನಲ್ಲಿ ಪೆರುವಡಿ ನಾರಾಯಣ ಭಟ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಸಪ್ತಾಹ | ಜೂನ್ 30ರಿಂದ ಜುಲೈ 06

    June 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.