Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ. ಕೇರಳ ಗಡಿನಾಡ ಘಟಕದಿಂದ ಸಾಹಿತಿ, ಅಂಕಣಕಾರ ಹರೀಶ ಪೆರ್ಲ ಇವರಿಗೆ ಅಭಿನಂದನೆ
    Felicitation

    ಕ.ಸಾ.ಪ. ಕೇರಳ ಗಡಿನಾಡ ಘಟಕದಿಂದ ಸಾಹಿತಿ, ಅಂಕಣಕಾರ ಹರೀಶ ಪೆರ್ಲ ಇವರಿಗೆ ಅಭಿನಂದನೆ

    April 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪೆರ್ಲ : ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕದ ‘ಪರಿಷತ್‌ನ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದ ಅಂಗವಾಗಿ ಸಾಹಿತಿ, ಅಂಕಣಕಾರ ಹರೀಶ ಪೆರ್ಲ ಇವರನ್ನು ಪೆರ್ಲದಲ್ಲಿರುವ ಅವರ ನಿವಾಸ ‘ಗುಲಾಬಿ’ಯಲ್ಲಿ ದಿನಾಂಕ 26 ಏಪ್ರಿಲ್ 2025ರಂದು ಅಭಿನಂದಿಸಲಾಯಿತು.

    ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಭಿನಂದನಾ ಭಾಷಣ ಮಾಡಿದರು. ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷರಾದ ಪ್ರೊ. ಪಿ. ಎನ್. ಮುಡಿತ್ತಾಯ, ಮಹಮ್ಮದ್ ಪೆರ್ಲ, ಮೀಯಪದವು ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಪ್ರಾಧ್ಯಾಪಕ ಹರೀಶ್ ನಾಯಕ್, ಹರೀಶ ಪೆರ್ಲರ ಬದುಕು, ಬರಹ, ವ್ಯಕ್ತಿತ್ವದ ಕುರಿತು ಮಾತನಾಡಿದರು.

    ಗೀತಾ ಜಿ.ನಾಯಕ್, ವಿಜಯಲಕ್ಷ್ಮಿ ಪಿ. ಶೆಣೈ, ಆಯಿಷಾ ಎ. ಎ. ಪೆರ್ಲ, ಪ್ರೇಮಾ ಶೆಟ್ಟಿ ಮೂಲ್ಕಿ, ಆನಂದ ರೈ ಅಡ್ಕಸ್ಥಳ, ಸುಭಾಷ್ ಪೆರ್ಲ, ದಿಯಾ ಮೂಲ್ಕಿ, ವನಜಾಕ್ಷಿ ಚಂಬ್ರಕಾನ ಉಪಸ್ಥಿತರಿದ್ದರು. ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ಉಮೇಶ ಕೆ. ಪೆರ್ಲ ವಂದಿಸಿದರು.

    baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ ಇಲ್ಲಿನ ವಿರಾಟ್ ಸಭಾಂಗಣದಲ್ಲಿ ‘ಸಾಹಿತ್ಯ ಸಂಭ್ರಮ’
    Next Article ಜನಮನ ರಂಜಿಸಿದ ‘ನೃತ್ಯೋತ್ಕರ್ಷ- 2025’
    roovari

    Add Comment Cancel Reply


    Related Posts

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಕೊಂಕಣಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.