Subscribe to Updates

    Get the latest creative news from FooBar about art, design and business.

    What's Hot

    ‘ಕುದ್ಕ ಬಚ್ಚಿರೆ’ ಪುಸ್ತಕ ಬಿಡುಗಡೆ ಮತ್ತು ‘ಕಂಗುಲು-ಕರಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ

    July 20, 2026

    ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

    July 20, 2026

    ಪದ್ಮಾ ರಾಮಚಂದ್ರ ಶರ್ಮ ಇವರಿಗೆ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ

    July 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ‘ಕಲಾ ಪರ್ವ 2025’ | ಡಿಸೆಂಬರ್ 27
    Bharathanatya

    ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ‘ಕಲಾ ಪರ್ವ 2025’ | ಡಿಸೆಂಬರ್ 27

    December 26, 2025Updated:December 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಕಲಾನಿಕೇತನ ಡಾನ್ಸ್ ಫೌಂಡೇಷನ್ ಕಲ್ಲಡ್ಕ ಇವರು ಪ್ರಸ್ತುತ ಪಡಿಸುವ ‘ರಜತ ಕಲಾ ಯಾನ’ದ ಸರಣಿ ‘ಕಲಾ ಪರ್ವ 2025’ವನ್ನು ದಿನಾಂಕ 27 ಡಿಸೆಂಬರ್ 2025ರಂದು ಸಂಜೆ 3-30 ಗಂಟೆಗೆ ಬಂಟ್ವಾಳ ಬಿ.ಸಿ. ರೋಡಿನಲ್ಲಿರುವ ಸ್ಪರ್ಶ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕರ್ನಾಟಕ ಕಲಾಶ್ರೀ ವಿದುಷಿ ನಯನ ವಿ. ರೈ ಇವರು ದೀಪ ಪ್ರಜ್ವಲನೆ ಮಾಡಿ ಈ ಸರಣಿಯನ್ನು ಉದ್ಘಾಟನೆ ಮಾಡಲಿದ್ದು, ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರಸ್ತುತಿ ನಡೆಯಲಿದೆ. ನಟುವಾಂಗದಲ್ಲಿ ವಿದುಷಿ ವಿದ್ಯಾ ಮನೋಜ್, ಹಾಡುಗಾರಿಕೆಯಲ್ಲಿ ವಿದ್ವಾನ್ ಕೃಷ್ಣ ಆಚಾರ್ಯ ಮತ್ತು ವಿದುಷಿ ಶ್ರೀದೇವಿ ಕಲ್ಲಡ್ಕ, ಮೃದಂಗದಲ್ಲಿ ವಿದ್ವಾನ್ ಗಿತೇಶ್ ಎ.ಜಿ. ನೀಲೇಶ್ವರ ಹಾಗೂ ಕೊಳಲಿನಲ್ಲಿ ಎ.ಎಸ್. ಹರಿಪ್ರಸಾದ್ ನೀಲೇಶ್ವರಂ ಸಹಕರಿಸಲಿದ್ದಾರೆ.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಅಜಯ ಕುಮಾರ ಸಿಂಹ ಇವರ ‘ಹರಿಯಲು ಬಿಡು’ ಕವನ ಸಂಕಲನ ಅನಾವರಣ | ಡಿಸೆಂಬರ್ 27
    Next Article ತಬಲಾ ವಾದಕ ಡಾ. ಸತೀಶ್ ಹಂಪಿಹೊಳಿಯವರಿಗೆ ‘ವಿಪ್ರನಾದ ಸಾಧಕ’ ಬಿರುದು ಪ್ರದಾನ
    roovari

    Add Comment Cancel Reply


    Related Posts

    ‘ಕುದ್ಕ ಬಚ್ಚಿರೆ’ ಪುಸ್ತಕ ಬಿಡುಗಡೆ ಮತ್ತು ‘ಕಂಗುಲು-ಕರಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ

    July 20, 2026

    ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

    July 20, 2026

    ಪದ್ಮಾ ರಾಮಚಂದ್ರ ಶರ್ಮ ಇವರಿಗೆ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ

    July 20, 2026

    ಪು. ಶ್ರೀ. ಭಟ್ ಸ್ಮೃತಿ ದಿನದಲ್ಲಿ ಕೃತಿ ಅನಾವರಣ, ಪ್ರಶಸ್ತಿ ಪ್ರದಾನ ಮತ್ತು ಅವಲೋಕನ

    July 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.