Subscribe to Updates

    Get the latest creative news from FooBar about art, design and business.

    What's Hot

    ಸುಸಂಪನ್ನಗೊಂಡ ವೀಣಾವಾದಿನಿಯ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’

    January 1, 2026

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಕಲಾಕ್ಷೇತ್ರದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ನವೆಂಬರ್ 21
    Drama

    ಬೆಂಗಳೂರಿನ ಕಲಾಕ್ಷೇತ್ರದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ನವೆಂಬರ್ 21

    November 19, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಪ್ರಯೋಗರಂಗ ಬೆಂಗಳೂರು ಇವರು ಪ್ರಸ್ತುತ ಪಡಿಸುವ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನವನ್ನು ದಿನಾಂಕ 21 ನವೆಂಬರ್ 2025ರಂದು ಬೆಂಗಳೂರಿನ ಕೆ.ಜಿ.ಎಫ್. ಬಿ.ಇ.ಎಂ.ಎಲ್. ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ನಾಟಕದ ರಚನೆ ಕಿ.ರಂ. ನಾಗರಾಜ ಇವರು ಮಾಡಿದ್ದು, ಸಂಗೀತ ಹೆಚ್.ಕೆ. ಯೋಗಾನರಸಿಂಹ ಮತ್ತು ಸುರೇಶ್ ಆನಗಳ್ಳಿ ಇವರು ನೀಡಿದ್ದು, ಸಿಜಿಕೆ ನಿರ್ದೇಶನ ಮಾಡಿರುತ್ತಾರೆ. ಪ್ರಸ್ತುತ ಟಿ. ರಘು ಇವರು ಮರು ನಿರ್ದೇಶನ ಮಾಡಿದ್ದು, ಡಾ. ಕೆ.ವಿ. ನಾಗರಾಜಮೂರ್ತಿ ಇವರು ನಿರ್ಮಾಣ ಮತ್ತು ನಿರ್ವಹಣೆ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 98451 72822 ಸಂಖ್ಯೆಯನ್ನು ಸಂಪರ್ಕಿಸಿರಿ.

    ಪ್ರಯೋಗರಂಗದ ಬಗ್ಗೆ :
    ಪ್ರಯೋಗರಂಗ ನಾಟಕ ತಂಡ ಕಳೆದ 25 ವರ್ಷಗಳಿಂದ ದೇಶದ ವಿವಿಧ ರಾಜ್ಯಗಳಲ್ಲಿ ವಿಭಿನ್ನ ನಾಟಕ ಪ್ರರ್ದಶಿಸುತ್ತಾ ಬಂದಿದೆ. ‘ಮಂಟೆಸ್ವಾಮಿ ಕಥಾಪ್ರಸಂಗ’, ‘ಮೌನಿ’, ‘ಪ್ರೇತದ್ವೀಪ’, ‘ಮಲ್ಲಮ್ಮನ ಮನೆ ಹೋಟು’, ‘ಬ್ರಹ್ಮಚಾರಿ ಶರಣಾದ’, ‘ಮಹಿಪತ ಕ್ವಾಣನ ತಂಬಿಗಿ ಎಂ.ಎ’, ‘ಜುಮ್ನಾಳ ದೂಳ್ಯನ ಪ್ರಸಂಗ’, ‘ರಾಜಬೇಟೆ’, ‘ಸಂತೆಯಲ್ಲಿ ನಿಂತ ಕಬೀರ’, ‘ಪರಿಹಾರ’, ‘ಜುಗಾರಿ ಕೂಟ’, ‘ಸಿರಿ ಪುರಂದರ’, ‘ನಮ್ಮ ನಿಮ್ಮಳಗೊಬ್ಬ’, ‘ಹಳ್ಳಿಪ್ರೀತಿ’, ‘ಮತ್ತದೆ ಸಂಜೆ’, ‘ಸ್ಮಶಾನ ಕುರುಕ್ಷೇತ್ರ’, ‘ಯಮಳ ಪ್ರಶ್ನೆ’, ‘ಟಿ. ಪ್ರಸನ್ನನ ಗೃಹಸ್ತಾಶ್ರಮ’, ‘ಸಿಂಗಿರಾಜ’, ‘ನಾ ನೀನಾದರೆ ನೀ ನಾನೇನ’, ‘ಕರ್ಣಭಾರ’, ‘ನಿನ್ನೊಳು ನಾ ನನ್ನೊಳು ನೀ’, ‘ವಧೂಟಿ’, ‘ಮಕರ ಚಂದ್ರ’, ‘ಹುಚ್ಚೇರಿ ಎಸರಿನ ಪ್ರಸಂಗ’, ‘ಜಂಗಮದ ಬದುಕು’, ‘ಕೊಂದವರಾರು’, ‘ಸೀನಿಯರ್ ಸಿಟಿಜನ್’, ‘ಶಿವರಾತಿ’ ಹೀಗೆ ಹಲವಾರು ನಾಟಕಗಳನ್ನು ಪ್ರಯೋಗಿಸುತ್ತ ಬಂದಿದೆ. ಪ್ರಸ್ತುತ ‘ಕಾಲಜ್ಞಾನಿ ಕನಕ’ ನಾಟಕವನ್ನು ಪ್ರಯೋಗಿಸುತ್ತಿದೆ. ಯುವ ರಂಗಾಸಕ್ತರನ್ನು ರಂಗಭೂಮಿಗೆ ತರುವಲ್ಲಿ ರಂಗ ತರಬೇತಿ ಶಿಬಿರ ಹಮ್ಮಿಕೊಂಡಿದೆ ಹಾಗೂ ಸಾಮಾನ್ಯ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಲು ನಾಟಕ ಹಾಗೂ ಬೀದಿ ನಾಟಕಗಳನ್ನು ಪ್ರರ್ದಶಿಸುತಿದೆ. ತಂಡವು ಅಮೇರಿಕದ ‘ನಾ.ವಿ.ಕ.’ ಹಾಗೂ ಸಿಂಗಾಪುರದಲ್ಲಿ ನಡೆದ ‘ವಿಶ್ವ ಸಾಂಸ್ಕೃತಿಕ ಉತ್ಸವ’ದಲ್ಲಿ ನಾಟಕಗಳನ್ನು ಪ್ರರ್ದಶಿಸಿದೆ.

     

    baikady drama roovari
    Share. Facebook Twitter Pinterest LinkedIn Tumblr WhatsApp Email
    Previous Articleಪರ್ಕಳದ ಶಾಲೆಯಲ್ಲಿ ನಾಟಕ ರಂಗ ತರಬೇತಿ ಶಿಬಿರ | ನವೆಂಬರ್ 23
    Next Article ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಸುಸಂಪನ್ನಗೊಂಡ ವೀಣಾವಾದಿನಿಯ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’

    January 1, 2026

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.