Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾಶ್ರೀ ಕುಸಾಲ್ದ ಕಲಾವಿದೆರ್ ಕುಡ್ಲ-ಬೆದ್ರ ಇವರಿಂದ ಹೊಸ ನಾಟಕದ ಶೀರ್ಷಿಕೆ ಬಿಡುಗಡೆ | ಆಗಸ್ಟ್ 11ರಂದು
    Drama

    ಕಲಾಶ್ರೀ ಕುಸಾಲ್ದ ಕಲಾವಿದೆರ್ ಕುಡ್ಲ-ಬೆದ್ರ ಇವರಿಂದ ಹೊಸ ನಾಟಕದ ಶೀರ್ಷಿಕೆ ಬಿಡುಗಡೆ | ಆಗಸ್ಟ್ 11ರಂದು

    August 8, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಲಾಶ್ರೀ ಕುಸಾಲ್ದ ಕಲಾವಿದೆರ್ ಕುಡ್ಲ-ಬೆದ್ರ ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಈ ವರ್ಷದ ಹೊಸ ನಾಟಕದ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವು ದಿನಾಂಕ 11-08-2023ರ ಸಂಜೆ 5.00ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
    ಇದೇ ಸಂದರ್ಭದಲ್ಲಿ ಅತಿಥಿ ಅಭ್ಯಾಗತರ ಸಮ್ಮುಖದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ. ಸಭಾಕಾರ್ಯಕ್ರಮದ ಬಳಿಕ ರಮೇಶ್ ಮಿಜಾರ್ ಸಾರಥ್ಯದ ಸಂದೀಪ್ ಶೆಟ್ಟಿ ರಾಯಿ ರಚಿಸಿ, ನಟಿಸಿ, ನಿರ್ದೇಶಿಸಿದ ಸುಧಾಕರ್ ಶೆಟ್ಟಿ ಬೆದ್ರ ಇವರ ಸಂಗೀತವಿರುವ ‘ನಾಲಾಯಿ ಮಗುರುಗಿ’ ತುಳು ಹಾಸ್ಯಮಯ ಪ್ರಶಸ್ತಿ ವಿಜೇತ ನಾಟಕ ಪ್ರದರ್ಶನಗೊಳ್ಳಲಿದೆ.
    ಈ ನಾಟಕದಲ್ಲಿ ಕಲಾವಿದರಾಗಿ ಕಾಮಿಡಿ ಎಕ್ಸ್ ಪ್ರೆಸ್ ಖ್ಯಾತಿಯ ಪ್ರವೀಣ್ ಮರ್ಕಮೆ, ಬಲೆ ತೆಲಿಪಾಲೆ ಖ್ಯಾತಿಯ ಸಂದೀಪ್ ಶೆಟ್ಟಿ ರಾಯಿ, ನಿರಂಜನ್ ಎಸ್. ಕೊಂಡಾಣ, ಮನೀಷ್ ಉಪ್ಪಿರ, ಪೃಥ್ವಿನ್ ಪೊಳಲಿ, ಹೊನ್ನಯ ಅಮೀನ್,ಪ್ರಭಾಕರ್ ಕರ್ಕೇರ, ಪ್ರತೀಕ್ ಸಾಲಿಯಾನ್, ಸವ್ಯರಾಜ್ ಕಲ್ಲಡ್ಕ, ದಿನೇಶ್ ಕುದ್ಕೊಳ್ಳಿ, ಸೂರಜ್ ಪೂಂಜ, ಶ್ರೀಮತಿ ಅಶ್ವಿನಿ ಹಾಗೂ ಕುಮಾರಿ ಭಾಮಿತಾ ಅಭಿನಯಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೆಳ್ಳಾರೆ ಪ್ರೌಢಶಾಲೆಯಲ್ಲಿ ‘ಮಳೆ ಹಾಡುಗಳ ಕಲರವ’ | ಆಗಸ್ಟ್ 12ರಂದು
    Next Article ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯಶವಂತ ಚಿತ್ತಾಲರಿಗೆ ಪುಷ್ಪ ನಮನ
    roovari

    Add Comment Cancel Reply


    Related Posts

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    ತಿಂಗಳ ನಾಟಕ ಸಂಭ್ರಮದಲ್ಲಿ ‘ದಿ ಫೈಯರ್’ ನಾಟಕ ಪ್ರದರ್ಶನ | ಮೇ 17

    May 15, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.