Subscribe to Updates

    Get the latest creative news from FooBar about art, design and business.

    What's Hot

    ಸ್ವರ, ತಾಳ, ಲಯಗಳ ಮಿಲನವೇ ಸಂಗೀತ – ನಿವೃತ್ತ ಡಿವೈಎಸ್ಪಿ ಟಿ.ಪಿ. ರಂಜಿತ್

    November 27, 2025

    ನೃತ್ಯಾಂತರಂಗದಲ್ಲಿ ಅಮೇರಿಕಾದ ಕಲಾವಿದೆಯಿಂದ ಅದ್ಭುತ ಕೂಚಿಪುಡಿ ನೃತ್ಯ

    November 27, 2025

    ತುಳುಪರ್ಬ ಸಂಭ್ರಮೊ ವಿಚಾರಗೋಷ್ಠಿ ಬೊಕ್ಕ ಕವಿ ಗೋಷ್ಠಿ | 5 ಡಿಸೆಂಬರ್ 2025

    November 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತಿ ಚಂದ್ರಕಾಂತ ಬಿಜ್ಜರಗಿ ಇವರಿಗೆ ‘ಕನಕಶ್ರೀ ಪ್ರಶಸ್ತಿ’
    Awards

    ಸಾಹಿತಿ ಚಂದ್ರಕಾಂತ ಬಿಜ್ಜರಗಿ ಇವರಿಗೆ ‘ಕನಕಶ್ರೀ ಪ್ರಶಸ್ತಿ’

    November 7, 2025Updated:November 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರು ವಿವಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ವರ್ಷ ನೀಡುವ ಪ್ರತಿಷ್ಠಿತ  ‘ಕನಕಶ್ರೀ ಪ್ರಶಸ್ತಿ’ಗೆ ಪ್ರಸಕ್ತ ಸಾಲಿನಲ್ಲಿ ವಿಜಯಪುರದ ಹಿರಿಯ ಸಾಹಿತಿ, ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಇವರನ್ನು ಆಯ್ಕೆ ಮಾಡಲಾಗಿದೆ.

    ದರ್ಪಣ ವಾರಪತ್ರಿಕೆಯ ಸಂಪಾದಕರಾಗಿ ಕೂಡ ಕಾರ್ಯನಿರ್ವಹಿಸಿದ್ದು, ‘ಹಾಲುಮತ ಸನಾತನ ಧರ್ಮ’, ‘ಕುರುಬರ ಕುಲಪುತ್ರ ಚಂದ್ರಗುಪ್ತ ಮೌರ್ಯ’, ‘ದಾರ್ಶನಿಕ ಕವಿ ಕನಕದಾಸ’ ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿರುವ ಚಂದ್ರಕಾಂತ್ ಇವರ ಅನೇಕ ಸಂಶೋಧನಾ ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ಡಾ. ಕೆ. ಮರುಳಸಿದ್ದಪ್ಪ ಇವರ ಅಧ್ಯಕ್ಷತೆಯ ಸಮಿತಿ ಚಂದ್ರಕಾಂತ ಬಿಜ್ಜರಗಿ ಇವರನ್ನು ಆಯ್ಕೆ ಮಾಡಿದೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ದಿನಾಂಕ 08 ನವೆಂಬರ್ 2025ರಂದು ನಡೆಯುವ ಸಂತ ಶ್ರೇಷ್ಠ ಕನಕದಾಸ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದು, ಕನಕದಾಸರ ಪುತ್ಥಳಿ, ಪ್ರಶಸ್ತಿ ಫಲಕ ಹಾಗೂ ಫಲ ತಾಂಬೂಲ ಒಳಗೊಂಡಿದೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಮೂವರಿಗೆ ಸಂಗೀತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಕಟ
    Next Article ಬಹುಮುಖ ನೃತ್ಯಪ್ರತಿಭೆ ಆರತಿ ನಾಯರ್ ‘ಕುಚಿಪುಡಿ ನಾಟ್ಯಕಲಾ ಲಲಿತಂ’ | ನವೆಂಬರ್ 09
    roovari

    Add Comment Cancel Reply


    Related Posts

    ತುಳುಪರ್ಬ ಸಂಭ್ರಮೊ ವಿಚಾರಗೋಷ್ಠಿ ಬೊಕ್ಕ ಕವಿ ಗೋಷ್ಠಿ | 5 ಡಿಸೆಂಬರ್ 2025

    November 27, 2025

    ಸಾಹಿತ್ಯರಚನೆ ಪ್ರಾಮಾಣಿಕವಾಗಿದ್ದಾಗ ಸಮಾಜಕ್ಕೆ ಒಳಿತು – ಡಾ. ವಸಂತಕುಮಾರ ಪೆರ್ಲ

    November 25, 2025

    ವಿಶೇಷ ಲೇಖನ | ಜಾನಪದ ತಜ್ಞ ನಟ ಗಾಯಕ ಡಾ. ನಲ್ಲೂರು ಪ್ರಸಾದ್ ಆರ್.ಕೆ.

    November 25, 2025

    ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಕವನ ಆಹ್ವಾನ | ಕೊನೆಯ ದಿನಾಂಕ ಡಿಸೆಂಬರ್ 02

    November 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.