Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಭ್ರಾಮರಿ ನಾಟ್ಯಾಲಯದ ಗೆಜ್ಜೆಯೊಂದಿಗೆ  ಬೆಳ್ಳಿ ಹೆಜ್ಜೆ ಇಡುವ ರಜತವರ್ಷದ ಸಂಭ್ರಮ

    November 14, 2025

    ವಿರಾಜಪೇಟೆಯಲ್ಲಿ ‘ನುಡಿ ಉತ್ಸವ 2025’ ಲಾಂಛನ ಬಿಡುಗಡೆ

    November 13, 2025

    ಬೆಸೆಂಟ್ ಹಿರಿಯ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಚನ ಸಂಭ್ರಮ

    November 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಂಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ‘ಕನ್ನಡ ಕಲರವ -3’ | ನವೆಂಬರ್ 01
    Kannada

    ಉಪ್ಪಿನಂಗಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ‘ಕನ್ನಡ ಕಲರವ -3’ | ನವೆಂಬರ್ 01

    October 25, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಿನಂಗಡಿ : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಉಪ್ಪಿನಂಗಡಿ ಹೋಬಳಿ ಘಟಕ ಇದರ ವತಿಯಿಂದ ವಿದ್ಯಾರ್ಥಿಗಳಲ್ಲಿ ಕನ್ನಡದ ಹೆಸರಾಂತ ಕವಿಗಳ ಬಗ್ಗೆ ಆಸಕ್ತಿ ಮತ್ತು ಅರಿವು ಮೂಡಿಸುವ ವಿನೂತನ ಕಾರ್ಯಕ್ರಮ ‘ಕನ್ನಡ ಕಲರವ -3’ ಹಾಗೂ ಕನ್ನಡ ರಾಜ್ಯೋತ್ಸವವನ್ನು ದಿನಾಂಕ 01 ನವೆಂಬರ್ 2025ರಂದು ಮಧ್ಯಾಹ್ನ 1-30 ಗಂಟೆಗೆ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ಇಂದ್ರಪ್ರಭ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

    ಕನ್ನಡ ಸಾಹಿತ್ಯ ಪರಿಷತ್‌ ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷರಾದ ಕರುಣಾಕರ ಸುವರ್ಣ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಇವರು ಉದ್ಘಾಟನೆ ಮಾಡಲಿದ್ದಾರೆ.

    ‘ಜಿ.ಪಿ. ರಾಜರತ್ನಂ’ ಇವರ ಬಗ್ಗೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಂಗಡಿ, ‘ದ.ರಾ.ಬೇಂದ್ರೆ’ ಇವರ ಬಗ್ಗೆ ಇಂದ್ರಪ್ರಸ್ಥ ಸಮೂಹ ವಿದ್ಯಾ ಸಂಸ್ಥೆ ಉಪ್ಪಿನಂಗಡಿ, ‘ಸಂತ ಶಿಶುನಾಳ ಶರೀಫ’ ಇವರ ಬಗ್ಗೆ ಶ್ರೀರಾಮ ಶಾಲೆ ವೇದಶಂಕರ ನಗರ, ‘ಕೆ.ಎಸ್. ನರಸಿಂಹ ಸ್ವಾಮಿ’ ಇವರ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ, ‘ಕುವೆಂಪು’ ಇವರ ಬಗ್ಗೆ ಇಂಡಿಯನ್ ಸ್ಕೂಲ್ ಉಪ್ಪಿನಂಗಡಿ, ‘ನಿಸಾರ್ ಅಹಮದ್’ ಇವರ ಬಗ್ಗೆ ಸೈಂಟ್ ಮೇರೀಸ್ ಸ್ಕೂಲ್ ಉಪ್ಪಿನಂಗಡಿ, ‘ಜಿ.ಎಸ್. ಶಿವರುದ್ರಪ್ಪ’ ಇವರ ಬಗ್ಗೆ ಅರಫಾ ಆಂಗ್ಲ ಮಾದ್ಯಮ ವಿದ್ಯಾ ಸಂಸ್ಥೆ ಉಪ್ಪಿನಂಗಡಿ, ‘ಪು.ತಿ. ನರಸಿಂಹಾಚಾರ್ಯ’ ಇವರ ಬಗ್ಗೆ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ, ‘ಡಿವಿಜಿ’ ಇವರ ಬಗ್ಗೆ ಶಾಂತಿನಗರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಮಾಹಿತಿ ನೀಡಲಿದ್ದಾರೆ.

    baikady kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಎಡನೀರು ಮಠದಲ್ಲಿ ‘ಸಾವಿರದ ಗಾನಕೋಗಿಲೆಗೆ ಸಾವಿರದ ಗೌರವ’ | ಅಕ್ಟೋಬರ್ 28
    Next Article ಶ್ರೀ ವೀರಾಂನೇಯ ಸ್ವಾಮಿ ದೇವಸ್ಥಾನದಲ್ಲಿ ‘ದೀಪಾವಳಿ ಕುಟುಂಬ ಮಿಲನ’ | ಅಕ್ಟೋಬರ್ 31
    roovari

    Add Comment Cancel Reply


    Related Posts

    ವಿರಾಜಪೇಟೆಯಲ್ಲಿ ‘ನುಡಿ ಉತ್ಸವ 2025’ ಲಾಂಛನ ಬಿಡುಗಡೆ

    November 13, 2025

    ಬೆಸೆಂಟ್ ಹಿರಿಯ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಚನ ಸಂಭ್ರಮ

    November 13, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನಕ ಜಯಂತಿ ಪ್ರಯುಕ್ತ ‘ಕನಕ ಕೀರ್ತನ ಗಂಗೋತ್ರಿ’

    November 13, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ | ನವೆಂಬರ್ 16

    November 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.