ಧಾರವಾಡ: ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘ ನೀಡುವ ಸಿರಿಗನ್ನಡಂ ಗೆಲ್ಲೆ ರಾ. ಹ. ದೇಶಪಾಂಡೆ ಪ್ರಶಸ್ತಿಗೆ ಹಾವೇರಿಯ ‘ಗೆಳೆಯರ ಬಳಗ’ ಹಾಗೂ ಕನ್ನಡ ಪ್ರಪಂಚ ಪಾಟೀಲ ಪುಟ್ಟಪ್ಪ ಪ್ರಶಸ್ತಿಗೆ ಪತ್ರಕರ್ತ ಶಾ.ಮಂ. ಕೃಷ್ಣರಾಯ ಆಯ್ಕೆಯಾಗಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ ರೂಪಾಯಿ 50 ಸಾವಿರ ನಗದು, ಫಲಕ ಒಳಗೊಂಡಿವೆ.
ಕನ್ನಡ ಪ್ರಪಂಚ ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು 26 ಜುಲೈ 2025ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
Subscribe to Updates
Get the latest creative news from FooBar about art, design and business.
Next Article ಅಮೃತ ಪ್ರಕಾಶ ಪತ್ರಿಕೆಯ 12ನೇಯ ವಾರ್ಷಿಕೋತ್ಸವ