Subscribe to Updates

    Get the latest creative news from FooBar about art, design and business.

    What's Hot

    ತುಳು ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭ

    December 15, 2025

    ಮಳಲಿ ಸರ್ಕಾರಿ ಶಾಲೆಯಲ್ಲಿ ‘ಮಣೇಲಿನ ಹೆಮ್ಮೆ ರಾಣಿ ಅಬ್ಬಕ್ಕ’ ವಿಚಾರ ಸಂಕಿರಣ

    December 15, 2025

    ನೃತ್ಯ ವಿಮರ್ಶೆ | ವೇದಿಕೆಯ ಮೇಲೆ ಝೇಂಕಾರ ಸೃಷ್ಟಿಸಿದ ‘ಕಲಾಂಗನ್’

    December 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಶಾಲನಗರದಲ್ಲಿ ಕನ್ನಡ ಕಂಠ ಗಾಯನ | ನವಂಬರ್ 11   
    Music

    ಕುಶಾಲನಗರದಲ್ಲಿ ಕನ್ನಡ ಕಂಠ ಗಾಯನ | ನವಂಬರ್ 11   

    November 9, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಡಿಕೇರಿ: ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಅಭಿಮಾನಿಗಳು ಮತ್ತು ನಾಗರಿಕರ ಸಹಭಾಗಿತ್ವದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ 11 ನವೆಂಬರ್ 2024ರಂದು ಕುಶಾಲನಗರದಲ್ಲಿ 5 ಸಾವಿರ ಮಂದಿ ಪಾಲ್ಗೊಂಡು ‘ಕನ್ನಡ ಕಂಠ ಗಾಯನ’ ಕಾರ್ಯಕ್ರಮ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.
    ಕುಶಾಲನಗರದ ರಥ ಬೀದಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಐದು ಸಹಸ್ರ ಮಂದಿಯಿಂದ ‘ಕನ್ನಡ ನಾಡಗೀತೆ, ರೈತಗೀತೆ ಮತ್ತು ಹುಟ್ಟದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತ ಗಾಯನ’ ನಡೆಯಲಿದೆ.
    1973ರಲ್ಲಿ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಾಗಿ 50 ವರ್ಷ ಪೂರ್ಣಗೊಂಡಿರುವ ಸುಸಂದರ್ಭದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷ ಪೂರ್ತಿ ವೈವಿದ್ಯಮಯ ಹಾಗೂ ವರ್ಣಮಯ ಸುವರ್ಣ ಸಂಭ್ರಮಾಚರಣೆಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾಂಗಣದಲ್ಲಿ ವಿಚಾರ ಸಂಕಿರಣ
    Next Article ಮಂಗಳೂರಿನ ಪುರಭವನದಲ್ಲಿ ಕುಮಾರಿ ರಿಧಿ ಇವರ ಭರತನಾಟ್ಯ ರಂಗಪ್ರವೇಶ | ನವೆಂಬರ್ 10
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ವೇದಿಕೆಯ ಮೇಲೆ ಝೇಂಕಾರ ಸೃಷ್ಟಿಸಿದ ‘ಕಲಾಂಗನ್’

    December 13, 2025

    ಅಂತರಾಷ್ಟ್ರೀಯ ಕಲಾವಿದ ಪಂಡಿತ್‌ ರಾಹುಲ್‌ ಆಚಾರ್ಯ ಇವರಿಂದ ಒಡಿಸ್ಸಿ ನೃತ್ಯ ವೈಭವ

    December 13, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ‘ರಾಗ ಸುಧಾರಸ 2025’ | ಡಿಸೆಂಬರ್ 13ರಿಂದ 20

    December 13, 2025

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ಅನುವಾದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ | ಡಿಸೆಂಬರ್ 14

    December 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.