Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಎಡನೀರು ಮಠದಲ್ಲಿ ಡಾ. ರಮಾನಂದ ಬನಾರಿಯವರ ಕವನ ಸಂಕಲನ ಬಿಡುಗಡೆ | ಸೆಪ್ಟೆಂಬರ್ 21

    September 19, 2026

    ಬೆಂಗಳೂರಿನ ಸಿವಗಂಗ ರಂಗಮಂದಿರದಲ್ಲಿ ‘ಸಂಸ್ಕೃತಿ ಸಿರಿ ಸಂಗಮ’ | ಸೆಪ್ಟೆಂಬರ್ 20

    September 19, 2026

    ಧಾರವಾಡ ರಂಗಾಯಣದಲ್ಲಿ ‘ಕವಿ ಕಾವ್ಯ ಸಮ್ಮೇಳನ’ | ಸೆಪ್ಟೆಂಬರ್ 20

    September 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕನ್ನಡ ಭವನದಲ್ಲಿ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ -2026’ | ಜುಲೈ 26
    Awards

    ಕನ್ನಡ ಭವನದಲ್ಲಿ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ -2026’ | ಜುಲೈ 26

    July 25, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸಂಯುಕ್ತ ಆಶ್ರಯದಲ್ಲಿ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026’ವನ್ನು ದಿನಾಂಕ 26 ಜುಲೈ 2026ರಂದು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಸಿ. ಸೋಮಶೇಖರ್ ಇವರು ಭಾಗವಹಿಸಲಿದ್ದಾರೆ.

    ಭರವಸೆಯ ಬೆಳಕು, ಭರವಸೆಯ ಶಿಕ್ಷಣ ರತ್ನ, ರಾಜಶ್ರೀ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಸದ್ಭವನಾ ರಾಷ್ಟ್ರೀಯ ಪ್ರಶಸ್ತಿ, ರಾಷ್ಟ್ರಕವಿ ಗೋವಿಂದ ಪೈ ಸದ್ಭವನಾ ರಾಷ್ಟ್ರೀಯ ಪ್ರಶಸ್ತಿ 2026, ನಾಡೋಜ ಡಾ. ಕಯ್ಯಾರ ಸದ್ಭವನಾ ರಾಷ್ಟ್ರೀಯ ಪ್ರಶಸ್ತಿ -2026, ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್ -2026, ಸಮಾಜ ಸೇವಾ ರತ್ನ ಮತ್ತು ಗಡಿನಾಡು ಕಾಸರಗೋಡು ಕನ್ನಡ ಭವನದ ಗೌರವಾರ್ಪಣೆ ಪ್ರದಾನ ಮಾಡಲಾಗುವುದು. ಸಮೂಹ ಶಾಸ್ತ್ರೀಯ ನೃತ್ಯ, ಸಮೂಹ ನೃತ್ಯ, ಸಮೂಹ ಜಾನಪದ ನೃತ್ಯ, ಸಮೂಹ ನೃತ್ಯ ರೂಪಕ, ಯಕ್ಷಗಾನ, ಕಥಕ್ಕಳಿ, ಡೊಳ್ಳು ಕುಣಿತ, ತಮಟೆ, ಪೂಜಾ ಕುಣಿತ, ಪಟ ಕುಣಿತ ಮತ್ತು ಕಲಾ ಪ್ರದರ್ಶನ ಪ್ರಸ್ತುತಗೊಳ್ಳಲಿದೆ.

    award baikady Cultural dance felicitation folk kannada kathak Literature Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಅಕ್ಕಮಹಾದೇವಿ ಸಭಾಂಗಣದಲ್ಲಿ ‘ಕವಿಚಕ್ರವರ್ತಿ ರನ್ನ ಸಾಹಿತ್ಯ ಸಂಭ್ರಮ -2026’ | ಜುಲೈ 26
    Next Article ವಿಶೇಷ ಲೇಖನ | ಸ್ತ್ರೀಪರ ಚಿಂತಕಿ, ಮಹತ್ವದ ಬರಹಗಾರ್ತಿ ಡಾ. ಶೈಲಜಾ ಉಡಚಣ
    roovari

    Add Comment Cancel Reply


    Related Posts

    ಶ್ರೀ ಎಡನೀರು ಮಠದಲ್ಲಿ ಡಾ. ರಮಾನಂದ ಬನಾರಿಯವರ ಕವನ ಸಂಕಲನ ಬಿಡುಗಡೆ | ಸೆಪ್ಟೆಂಬರ್ 21

    September 19, 2026

    ಬೆಂಗಳೂರಿನ ಸಿವಗಂಗ ರಂಗಮಂದಿರದಲ್ಲಿ ‘ಸಂಸ್ಕೃತಿ ಸಿರಿ ಸಂಗಮ’ | ಸೆಪ್ಟೆಂಬರ್ 20

    September 19, 2026

    ಧಾರವಾಡ ರಂಗಾಯಣದಲ್ಲಿ ‘ಕವಿ ಕಾವ್ಯ ಸಮ್ಮೇಳನ’ | ಸೆಪ್ಟೆಂಬರ್ 20

    September 19, 2026

    ಕನ್ನಡ ಭವನದಲ್ಲಿ ‘ಮುಧೋಳ ಕವಿ-ಕಾವ್ಯ ಸಮ್ಮೇಳನ ಹಾಗೂ ರತ್ನ ಸನ್ಮಾನ 2026’ | ಸೆಪ್ಟೆಂಬರ್ 20

    September 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.