Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಕನ್ನಡ ಬರಹಗಾರರ ಸಂಘದ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
    Uncategorized

    ಕರ್ನಾಟಕ ಕನ್ನಡ ಬರಹಗಾರರ ಸಂಘದ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

    June 24, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಕರ್ನಾಟಕ ಕನ್ನಡ ಬರಹಗಾರರ ಸಂಘದ 20ನೇ ವಾರ್ಷಿಕೋತ್ಸವ ಹಾಗೂ 2022ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಿನಾಂಕ 24.06.2023ನೇ ಶನಿವಾರ ಬೆಳಿಗ್ಗೆ ಬೆಂಗಳೂರಿನ ಕುಮಾರ ಪಾರ್ಕ್ ಪೂರ್ವದಲ್ಲಿರುವ ಗಾಂಧಿ ಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ನಡೆಯಲಿರುವುದು. ಗುಲ್ಬರ್ಗಾದ ಡಾ.ಪಿ.ಎಸ್.ಶಂಕರ್ ಅವರು – ‘ಸಾಹಿತ್ಯ ರತ್ನ ಪ್ರಶಸ್ತಿ’, ಹಾಸನದ ಶ್ರೀ ಕೌಶಿಕ್ ಕೂಡುರಸ್ತೆಯವರು ‘ಯುವ ಸಾಹಿತ್ಯ ರತ್ನ ಪ್ರಶಸ್ತಿ’, ಮೈಸೂರಿನ ಪುಸ್ತಕ ಪ್ರಕಾಶನದ ಪ್ರೊ.ಬಿ.ಎನ್.ಶ್ರೀರಾಮ ಅವರು ‘ಪುಸ್ತಕ ರತ್ನ ಪ್ರಶಸ್ತಿ’, ಮೈಸೂರಿನವರೇ ಆದ ಮೈಸೂರ್ ಪ್ರಿಂಟಿಂಗ್ ಅಂಡ್ ಪಬ್ಲಿಷಿಂಗ್ ಹೌಸ್‌ನ ಶ್ರೀ ಜಿ.ಎಚ್.ಕೃಷ್ಣಮೂರ್ತಿಯವರು ‘ಮುದ್ರಣ ರತ್ನ ಪ್ರಶಸ್ತಿ’ಗಳಿಗೆ ಆಯ್ಕೆಯಾಗಿದ್ದು ಈ ಪ್ರಶಸ್ತಿಯು ಫಲಕ ಹಾಗೂ ರೂಪಾಯಿ 10,000/- ನಗದು ಪುರಸ್ಕಾರವನ್ನು ಒಳಗೊಂಡಿದೆ .

    ಇದೇ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ನೆರವೇರಿಸಿಕೊಡಲು ಆಗಮಿಸುತ್ತಿರುವ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಯವರಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯನವರಿಗೆ “ಗೌರವಾಭಿನಂದನೆಯನ್ನು” ಮಾಡಲಾಗುವುದು. ಸಂಘದ ಅಧ್ಯಕ್ಷರಾದ ಶ್ರೀ ನಿಡಸಾಲೆ ಪುಟ್ಟಸ್ವಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನಾಡೋಜ ಡಾ.ಹಂಪ ನಾಗರಾಜಯ್ಯ, ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಹಾಲಸಾ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ‘ಚಿತ್ರಕಲೆ ಪ್ರದರ್ಶನ ಹಾಗೂ ಕೃತಿ ಬಿಡುಗಡೆ’
    Next Article ಕೆನರಾ ಕಾಲೇಜಿನಲ್ಲಿ ಕೊಂಕಣಿ ಅಧ್ಯಯನ ಪೀಠದಿಂದ ವಿಚಾರ ಸಂಕಿರಣ
    roovari

    Add Comment Cancel Reply


    Related Posts

    ಸಂಭ್ರಮದಿಂದ ನಡೆದ ‘ಸಮರ್ಪಣಂ ಕಲೋತ್ಸವ – 2025’

    April 4, 2025

    ಸುಲೋಚನಾ ಪಿ. ಕೆ. ಇವರ ‘ಸತ್ಯದರ್ಶನ’ ಕೃತಿಗೆ ‘ಜಿ. ಪಿ. ರಾಜರತ್ನಂ ಸಂಸ್ಮರಣ ದತ್ತಿ ಪ್ರಶಸ್ತಿ’

    March 22, 2025

    ಜಾಗೃತಿ ಟ್ರಸ್ಟ್ ವತಿಯಿಂದ ‘ಯೋಗಪಥ’ ಕಾದಂಬರಿ ಲೋಕಾರ್ಪಣೆ ಮತ್ತು ಡಾ. ರಾಜಕುಮಾರ್ ಪ್ರಶಸ್ತಿ ಪ್ರದಾನ | ಫೆಬ್ರವರಿ 25

    February 22, 2025

    ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ‘ವಾಣಿ ಸ್ಮರಣೆ’ ಒಂದು ಸ್ಮರಣೀಯ ಕಾರ್ಯಕ್ರಮ | ಫೆಬ್ರವರಿ 25

    February 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.