Subscribe to Updates

    Get the latest creative news from FooBar about art, design and business.

    What's Hot

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ತಿನ ಪ್ರಸಕ್ತ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ
    Bharathanatya

    ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ತಿನ ಪ್ರಸಕ್ತ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ

    July 11, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ತು (ರಿ) ಇವರು ಆಯೋಜಿಸುವ ಪ್ರಸಕ್ತ ವರ್ಷದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ದಿನಾಂಕ 02-07-2023 ರಂದು ಶರವು ದೇವಳದ ಧ್ಯಾನ ಮಂದಿರದಲ್ಲಿ ನಡೆಯಿತು.
    ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶರವು ಶ್ರೀ ಮಹಾಗಣಪತಿ ದೇವಳದ ಧರ್ಮದರ್ಶಿಯಾದ ರಾಘವೇಂದ್ರ ಶಾಸ್ತ್ರಿಯವರು “ಪಾಶ್ಚಾತ್ಯ ಸಂಸ್ಕೃತಿ ಇಂದು ಬೇರೆ ಬೇರೆ ರೀತಿಯಲ್ಲಿ ಪ್ರವೇಶ ಮಾಡುತ್ತಿರುವ ಕಾಲಘಟ್ಟದಲ್ಲಿ ಭರತನಾಟ್ಯಂತಹ ಪ್ರಾಚೀನ ಮತ್ತು ಅಗತ್ಯವಾದ ಕಲೆಯನ್ನು ಮಕ್ಕಳಿಗೆ ಕಲಿಸಿ ಪ್ರದರ್ಶಿಸುವುದು ನಮ್ಮ ಸಂಸ್ಕೃತಿಯನ್ನು ರಕ್ಷಿಸಿದಂತೆ. ಭಾರತದ ಖ್ಯಾತ ನಾಟ್ಯ ಶಾಸ್ತ್ರಜ್ಞ ಭರತಮುನಿಯ ನಾಟ್ಯ ಶಾಸ್ತ್ರ ಗ್ರಂಥವು ನಾಟ್ಯ ಮತ್ತು ರಂಗಭೂಮಿಗೆ ಹೊಸ ದಿಶೆಯನ್ನು ತೋರಿದ ಗ್ರಂಥವಾಗಿದೆ ಈ ಗ್ರಂಥದ ಆಧಾರದಲ್ಲೇ ನೃತ್ಯ ಗುರುಗಳು ಮತ್ತಷ್ಟು ಸಾಧನೆ ಮಾಡುವಂತಾಗಲಿ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಲಾ ಗುರುಗಳ ಮತ್ತು ಕಲಾವಿದ್ಯಾರ್ಥಿಗಳ ಔನ್ನತಿಗಾಗಿ ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಹಮ್ಮಿಕೊಳ್ಳಲಾಗಿರುವ ನೃತ್ಯ ಸಮ್ಮೇಳನವು ಯಶಸ್ವಿಯಾಗಿ ಜರಗಲಿ” ಎಂದು ಶುಭಹಾರೈಸಿದರು. ಪರಿಷತ್ತಿನ ಅಧ್ಯಕ್ಷ ವಿದ್ವಾನ್ ಯು. ಕೆ ಪ್ರವೀಣ್ ಸ್ವಾಗತಿಸಿ, ಕಾರ್ಯದರ್ಶಿ ವಿದ್ವಾನ್ ಸುಧೀರ್ ಕೊಡವೂರು ನಿರೂಪಿಸಿ ವಂದಿಸಿದರು, ನಿಕಟಪೂರ್ವ ಅಧ್ಯಕ್ಷ ಗುರು ಕಮಲಾಕ್ಷ ಆಚಾರ್, ಕೋಶಾಧಿಕಾರಿ ಸುರೇಶ್ ಅತ್ತಾವರ ಸಂಘಟನಾ ಕಾರ್ಯದರ್ಶಿ ಶ್ರೀಧರ ಹೊಳ್ಳ, ವಿದುಷಿಯರಾದ ನಯನ ರೈ, ಶಾರದಾಮಣಿ ಶೇಖರ್, ರಾಜಶ್ರೀ ಉಳ್ಳಾಲ್, ಡಾ. ಶ್ರೀವಿದ್ಯಾ ಇತ್ಯಾದಿ ಸದಸ್ಯರು ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ನೃತ್ಯ ಗುರುಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೋಟದ ಯಕ್ಷಾಂತರಂಗ (ರಿ.)ದ ವಾರ್ಷಿಕೋತ್ಸವ ಹಾಗೂ ‘ಯಕ್ಷ ವಿಭೂಷಣ’ ನೂತನ ಯಕ್ಷಾಭರಣ ಅನಾವರಣ
    Next Article 2023ನೇ ಸಾಲಿನ ‘ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿʼ ಪ್ರಶಸ್ತಿಗೆ ನಾ.ಡಿಸೋಜ ಹಾಗೂ ದು.ಸರಸ್ವತಿ ಆಯ್ಕೆ
    roovari

    Add Comment Cancel Reply


    Related Posts

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ‘ನೃತ್ಯ ಭಾನು’ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ | ಮೇ 09

    May 6, 2025

    ಮಂಗಳೂರಿನ ಪುರಭವನದಲ್ಲಿ ಕುಮಾರಿ ಕಿಯಾರಾ ಆ್ಯಶ್ಲಿನ್ ಪಿಂಟೋ ಇವರ ಶಾಸ್ತ್ರೀಯ ನೃತ್ಯ ರಂಗಪ್ರವೇಶ | ಮೇ 04

    May 1, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.