Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನಲ್ಲಿ ‘ರಾಗ – ರಂಗ’ ರಂಗಸಂಗೀತ ತರಗತಿಗಳು | ಜುಲೈ 05  

    June 23, 2025

    ‘ಕನ್ನಡ ಕಲರವ -2’ ಕಾರ್ಯಕ್ರಮದ ಪ್ರಯುಕ್ತ ಪ್ರಬಂಧ, ಭಾಷಣ ಹಾಗೂ ಸ್ವರಚಿತ ಕವನ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 20

    June 23, 2025

    ಖ್ಯಾತ ಲೇಖಕಿ ಕುಸುಮಾ ಶಾನಭಾಗ ನಿಧನ

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನ ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ಹಾಗೂ ʻರತ್ನʼ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ | ಕೊನೆಯ ದಿನ ಆಗಸ್ಟ್ 21
    Literature

    ಕನ್ನಡ ಸಾಹಿತ್ಯ ಪರಿಷತ್ತಿನ ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ಹಾಗೂ ʻರತ್ನʼ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ | ಕೊನೆಯ ದಿನ ಆಗಸ್ಟ್ 21

    July 6, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು:  2023ರ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಡೆಯಲಿರುವ ʻಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನʼ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು 2023ರ ಆಗಸ್ಟ್ ತಿಂಗಳ 21ನೆಯ ತಾರೀಕು ಕೊನೆಯ ದಿನವಾಗಿದೆ. 2023ರ ಸೆಪ್ಟೆಂಬರ್ ತಿಂಗಳ 15ರವರೆಗೆ ದಂಡ ಶುಲ್ಕ ರೂಪಾಯಿ 50-೦೦ ಅನ್ನು ಹೆಚ್ಚುವರಿಯಾಗಿ ಪಾವತಿಸಿ ಅರ್ಜಿಸಲ್ಲಿಸಲು ಅವಕಾಶವಿರುತ್ತದೆ.

    ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು 25ರೂಪಾಯಿ  ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿರುವ ಮಾರಾಟ ಮಳಿಗೆಯಲ್ಲಿ ದಿನಾಂಕ 01-07-2023ರಿಂದ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ‍್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವ ಸೌಲಭ್ಯವನ್ನು ಪರಿಷತ್ತು ಕಲ್ಪಿಸಿದೆ.

    ಅರ್ಜಿನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ www.kasapa.in ಮೂಲಕ ಪಡೆದು ಕೊಳ್ಳಬಹುದು. ಅಂತರ್ಜಾಲದ ಮೂಲಕ ಅರ್ಜಿ ನಮೂನೆ ಪಡೆದವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25ರೂಪಾಯಿಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗುವುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು- 560018, ದೂರವಾಣಿ ಸಂಖ್ಯೆ :080-26612991, 22423867, 26623584 ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೈಂದೂರಿನಲ್ಲಿ ‘ವಾಚಕ್ನವೀ’ ಮತ್ತು ‘ಜಿತ್ವರೀ – ಇದು ಕಾಶಿ’ ಕೃತಿಗಳ ಲೋಕಾರ್ಪಣೆ | ಜುಲೈ 9ರಂದು
    Next Article ಸುಳ್ಯದ ‘ರಂಗಮಯೂರಿ’ ಕಲಾಶಾಲೆಯಲ್ಲಿ ಹೊಸ ತರಗತಿಗಳ ಆರಂಭ
    roovari

    Add Comment Cancel Reply


    Related Posts

    ‘ಕನ್ನಡ ಕಲರವ -2’ ಕಾರ್ಯಕ್ರಮದ ಪ್ರಯುಕ್ತ ಪ್ರಬಂಧ, ಭಾಷಣ ಹಾಗೂ ಸ್ವರಚಿತ ಕವನ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 20

    June 23, 2025

    ಖ್ಯಾತ ಲೇಖಕಿ ಕುಸುಮಾ ಶಾನಭಾಗ ನಿಧನ

    June 23, 2025

    ದೇಲಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಕನ್ನಡ ಸಾಹಿತ್ಯ ಅಭಿಯಾನ

    June 23, 2025

    Book review | ‘The Black Eagle’

    June 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.