Subscribe to Updates

    Get the latest creative news from FooBar about art, design and business.

    What's Hot

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    ಕರಾವಳಿ ಉತ್ಸವದಲ್ಲಿ ಕರ್ನಾಟಕ ಯಕ್ಷ ಭಾರತಿ ತಂಡದಿಂದ ತಾಳಮದ್ದಳೆ

    January 1, 2026

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ‘ಮಳೆ ಹಾಡುಗಳ ಕಲರವ’ 
    Music

    ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ‘ಮಳೆ ಹಾಡುಗಳ ಕಲರವ’ 

    August 9, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಸರಕಾರಿ ಪ್ರೌಢ ಶಾಲೆ ಮರ್ಕಂಜ ಇದರ ಆಶ್ರಯದಲ್ಲಿ ಸಂಗೀತ ವರ್ಷಧಾರೆ ‘ಮಳೆ ಹಾಡುಗಳ ಕಲರವ’ ಕಾರ್ಯಕ್ರಮವು ದಿನಾಂಕ 10-08-2023ನೇ ಗುರುವಾರ ಸುಳ್ಯದ ಮರ್ಕಂಜದಲ್ಲಿರುವ  ಸರಕಾರಿ ಪ್ರೌಢಶಾಲೆಯಲ್ಲಿ  ಅಪರಾಹ್ನ 2.00ರಿಂದ ನಡೆಯಲಿದೆ.

    ಸರಕಾರಿ ಪ್ರೌಢ ಶಾಲೆ ಮರ್ಕಂಜದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಆನಂದ ಬಾಣೂರು  ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸರಕಾರಿ ಪ್ರೌಢ ಶಾಲೆ ಮರ್ಕಂಜದ ಮುಖ್ಯಶಿಕ್ಷಕಿಯಾದ ಶ್ರೀಮತಿ ವೀಣಾ ಎಂ.ಟಿ ಉಪಸ್ಥಿತರಿರುವರು. ಸುಳ್ಯದ ಭಾವನಾ ಸುಗಮ ಸಂಗೀತ ಬಳಗ (ರಿ.) ಇದರ ಶ್ರೀ ಕೆ.ಆರ್ ಗೋಪಾಲಕೃಷ್ಣ ಮತ್ತು ಬಳಗ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದು, ಕ.ಸಾ.ಪ ಸುಳ್ಯ ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಚಿರನಿದ್ರೆಗೆ ಜಾರಿದ ಕ್ರಾಂತಿಕಾರಿ ಕವಿ ಗದ್ದರ್
    Next Article ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಯುವ ಕವಿ ಮತ್ತು ಕತೆಗಾರರಿಗೆ ವಿಶೇಷ ಆಹ್ವಾನ | ಕೊನೆಯ ದಿನಾಂಕ ಸಪ್ಟೆಂಬರ್ 10
    roovari

    Add Comment Cancel Reply


    Related Posts

    ಜಾನಪದ ಅಕಾಡೆಮಿಯ ಜಾನಪದ ತಜ್ಞ, ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಕಟ

    January 1, 2026

    ನೃತ್ಯ ವಿಮರ್ಶೆ | ನೃತ್ಯಲೋಕದೊಳಗೆ ಏಕತೆಯ ಮಂತ್ರ ಸಾರಿದ ‘ಐಕ್ಯಂ’

    January 1, 2026

    ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಪ್ರಸ್ತುತಗೊಂಡ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

    December 31, 2025

    ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ‘ಸನಾತನ ನೃತ್ಯೋತ್ಸವ’

    December 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.