Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡಿನ ಕರಂದಕ್ಕಾಡಿನಲ್ಲಿ ‘ಸಂವಾದ ಕಾರ್ಯಕ್ರಮ’ | ಜನವರಿ 16

    January 13, 2026

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನಲ್ಲಿ ಹರಿದಾಸ ಶ್ರೀ ಜಯಾನಂದ ಕುಮಾರ್ ಹೊಸದುರ್ಗ ಇವರ ನೇತೃತ್ವದಲ್ಲಿ ಮನೆ ಮನೆ ಭಜನೆಗೆ ಚಾಲನೆ
    Music

    ಕಾಸರಗೋಡಿನಲ್ಲಿ ಹರಿದಾಸ ಶ್ರೀ ಜಯಾನಂದ ಕುಮಾರ್ ಹೊಸದುರ್ಗ ಇವರ ನೇತೃತ್ವದಲ್ಲಿ ಮನೆ ಮನೆ ಭಜನೆಗೆ ಚಾಲನೆ

    July 26, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಭಜನಾ ಸಂಕೀರ್ತನಾ ಗುರುಗಳಾದ ಹರಿದಾಸ ಶ್ರೀ ಜಯಾನಂದ ಕುಮಾರ್ ಹೊಸದುರ್ಗ ಇವರ ನೇತೃತ್ವದಲ್ಲಿ ಪ್ರತೀ ವರ್ಷ ಕರ್ಕಾಟಕ ಮಾಸದ ಮನೆ ಮನೆ ಭಜನಾ ಅಭಿಯಾನಕ್ಕೆ ದಿನಾಂಕ 17-07-2023 ರಂದು ಮಧೂರಿನ ಪ್ರಣವ ಮಹಿಳಾ ಭಕ್ತವೃಂದದ ಸಹಕಾರದಲ್ಲಿ ಚಾಲನೆ ನೀಡಲಾಯಿತು.
    ಭಜನಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಹರಿದಾಸ ಶ್ರೀ ಜಯಾನಂದ ಕುಮಾರ್ “ಕರ್ಕಾಟಕ ಮಾಸದ ಸಂಕಷ್ಟಗಳನ್ನು ದೂರ ಮಾಡಿ ಎಲ್ಲರಲ್ಲೂ ಚಿಂತನೆಗಳನ್ನು ಹುಟ್ಟು ಹಾಕಬೇಕು ಎಂಬ ಉದಾತ್ತ ಧ್ಯೇಯದೊಂದಿಗೆ ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಜನಾ ಸೇವೆ ಮಾಡಲಾಗುತ್ತಿದೆ. ದೈವ ಕೃಪೆಯಿಂದ ಮನಸ್ಸಿನ ಸಂಕಲ್ಪಗಳು ಈಡೇರುವ ಆಶಾಭಾವನೆಯನ್ನು ಒಳಗೊಂಡು ಮಾಡುವ ಈ ಭಜನಾ ಸೇವೆಯು ರಾಮಾಯಣ ಮಾಸವನ್ನು ಪುಣ್ಯ ಪ್ರದವಾಗಿಸಿ ದೈವಿಕ ಚೈತನ್ಯವನ್ನು ಮೂಡಿಸುವುದು. ಮಕ್ಕಳು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳುವುದರೊಂದಿಗೆ ದೇಶಕ್ಕೆ ಜ್ಞಾನ ದೀವಿಗೆಯಾಗಿ, ಭಾರತ ಮಾತೆಯ ನಂದಾದೀಪವಾಗಿ ಬೆಳಗಬೇಕು.” ಎಂದು ಹೇಳಿದರು.
    ಹರಿದಾಸ ಶ್ರೀ ಜಯಾನಂದ ಕುಮಾರ್ ತಮ್ಮ ಬಳಿ ತರಬೇತಿ ಪಡೆಯುತ್ತಿರುವ ಭಜನಾ ಸಂಘಗಳ ನೇತೃತ್ವದಲ್ಲಿ ಜಿಲ್ಲೆಯ ಹಲವೆಡೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದಾರೆ . ಇದೇ ಸಂದರ್ಭದಲ್ಲಿ ಉಳಿಯತ್ತಡ್ಕದ ಶ್ರೀ ಶಕ್ತಿ ಬಾಲವೃಂದ ಸಂಘದ ವತಿಯಿಂದ ಹರಿದಾಸರನ್ನು ಗೌರವಿಸಿ, ಸನ್ಮಾನಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Article‘ಬಾಂಡಿಂಗ್ ತ್ರೂ ಬೀಡಿ’ ಕೃತಿ ಲೋಕಾರ್ಪಣೆ
    Next Article ಕ.ಸಾ.ಪ ಉಡುಪಿ ಜಿಲ್ಲೆ ಮತ್ತು ಹೆಬ್ರಿ ತಾಲೂಕು ಘಟಕದ ವತಿಯಿಂದ ‘ಕನ್ನಡ ಡಿಂಡಿಮ ಸರಣಿ ಕಾರ್ಯಕ್ರಮ-2’
    roovari

    Add Comment Cancel Reply


    Related Posts

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026

    ಪುತ್ತೂರಿನಲ್ಲಿ ‘ಕುಮಾರವ್ಯಾಸ ಜಯಂತಿ’ ಆಚರಣೆಯ ಪ್ರಯುಕ್ತ ಗಮಕ ವಾಚನ- ವ್ಯಾಖ್ಯಾನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026

    ನೃತ್ಯ ವಿಮರ್ಶೆ | ಕೀರ್ತನಾಳ ಮನಸೆಳೆದ ನೃತ್ಯಾವಳಿ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.