Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಥಾಬಿಂದು ಪ್ರಕಾಶನದ ‘ಕಥಾಬಿಂದು ಸಾಹಿತ್ಯ ಮಾಲೆ’ ಕವನಗಳ ಆಹ್ವಾನ | ಕೊನೆಯ ದಿನಾಂಕ 30ನೇ ಸೆಪ್ಟೆಂಬರ್
    Competition

    ಕಥಾಬಿಂದು ಪ್ರಕಾಶನದ ‘ಕಥಾಬಿಂದು ಸಾಹಿತ್ಯ ಮಾಲೆ’ ಕವನಗಳ ಆಹ್ವಾನ | ಕೊನೆಯ ದಿನಾಂಕ 30ನೇ ಸೆಪ್ಟೆಂಬರ್

    September 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕವನ ಸಂಕಲನಗಳಿಗೆ ಲೇಖಕ-ಲೇಖಕಿಯರಿಂದ ಕವನಗಳ ಆಹ್ವಾನ. ಮಂಗಳೂರಿನ ಕಥಾಬಿಂದು ಪ್ರಕಾಶನ ಕನ್ನಡ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಹಲವು ಸಾಹಿತ್ಯ ಸ್ನೇಹಿ ಯೋಜನೆಗಳನ್ನು ನೀಡುತ್ತಾ ಬಂದಿದೆ. ಈ ವರ್ಷದ ಅಕ್ಟೋಬರ್ 29ರಂದು ಸಂಸ್ಥೆಯ 16ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ದಿನಪೂರ್ತಿ ಕಾರ್ಯಕ್ರಮವನ್ನು ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಿಯಾಯಿತಿ ದರದಲ್ಲಿ ಪುಸ್ತಕ ಪ್ರಕಟಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಇದರ ಅನ್ವಯ 32 ಪುಟ ಮೀರದ ಸೈಡ್ ಪಿನ್ ಪುಸ್ತಕಗಳನ್ನು ಹೊರ ತರುವ ಗುರಿ ಇಡಲಾಗಿದೆ. ಲೇಖಕರು ಈ ಕೆಳಗಿನ ಒಳ ಹೂರಣವನ್ನು ಕಳಿಸಬೇಕಾಗುತ್ತದೆ.
    1. ಒಂದು ಪುಟ ಮೀರದ 30 ಕವನಗಳನ್ನು ವಾಟ್ಸಪ್ ಮುಖಾಂತರ 9341410153 WhatsApp ಗೆ ಸೆಪ್ಟೆಂಬರ್ 20ರ ಒಳಗಾಗಿ ತಲುಪಿಸಬೇಕು.
    2. 150 ಶಬ್ದ ಮೀರದ ಲೇಖಕರ ಮಾತು
    3. 150 ಶಬ್ದ ಮೀರದ ಮುನ್ನುಡಿ
    4. 50 ಶಬ್ಬ ಮೀರದ ಲೇಖಕರ ಪರಿಚಯ ಮತ್ತು ಕಲರ್ ಫೋಟೋ ಇವೆಲ್ಲವನ್ನೂ ಏಕ ಕಂತಿನಲ್ಲಿ ಕಳುಹಿಸಬೇಕು.

    ಪುಸ್ತಕಗಳನ್ನು 70gsm ಕಾಗದದಲ್ಲಿ ಅಚ್ಚು ಹಾಕಿ 20 ಪ್ರತಿಗಳನ್ನು ನೀಡಲಾಗುವುದು. ಪುಸ್ತಕವನ್ನು ಪ್ರಕಾಶಕರ ಖರ್ಚಿನಲ್ಲಿ ಲೋಕಾರ್ಪಣೆ ಮಾಡಿ ಸನ್ಮಾನಿಸಲಾಗುವುದು. ಹೊರ ಕವಚದ ತಯಾರಿ ಮತ್ತು ಕರಡು ತಿದ್ದುವ ಕೆಲಸ, ಪುಸ್ತಕದ ವಿನ್ಯಾಸ, ಒಳಪುಟ ವಿನ್ಯಾಸ (DTP) ಪ್ರಕಾಶಕರು ನಿರ್ವಹಿಸುತ್ತಾರೆ. ಇವೆಲ್ಲದರ ಒಟ್ಟು ಖರ್ಚು ರೂ.3,500/- ಆಗಿರುತ್ತದೆ. ಆಸಕ್ತ ಉದಯೋನ್ಮುಖರು 9341410153 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಿ ಮುಂದಿನ ಪ್ರಕ್ರಿಯೆಗೆ ತೊಡಗಬಹುದು, ಪುಸ್ತಕದ ಹಕ್ಕುಗಳು ಲೇಖಕರದ್ದಾಗಿರುತ್ತದೆ. ಇದು ಈ ವಿಶೇಷ ಸಂದರ್ಭದ ಯೋಜನೆಯಾಗಿದ್ದು ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳುವುದು, ಮೊದಲು ಬಂದ ಮೂವತ್ತು ಕವಿಗಳಿಗೆ ಮಾತ್ರ ಈ ಅವಕಾಶ. ಹೆಚ್ಚಿನ ಮಾಹಿತಿಗೆ 9341410153 ಪಿ.ವಿ. ಪ್ರದೀಪ್ ಕುಮಾರ್ ಮಂಗಳೂರು.

    Share. Facebook Twitter Pinterest LinkedIn Tumblr WhatsApp Email
    Previous Articleಕ.ಲೇ.ವಾ. ಸಂಘದಿಂದ ಡಾ. ಕೆ.ವಿ. ಜಲಜಾಕ್ಷಿ ಸಂಸ್ಮರಣಾ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ | ಸೆಪ್ಟೆಂಬರ್ 9ರಂದು   
    Next Article ಯಕ್ಷ ಮೌಕ್ತಿಕ ಮಹಿಳಾ ಕೂಟದಿಂದ ‘ಚಂದ್ರಹಾಸ ಚರಿತ್ರೆ’ | ಸೆಪ್ಟೆಂಬರ್ 8ರಂದು
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ವ್ಯಥೆ ಕಥೆ’ ಕನ್ನಡದ ವಿಶಿಷ್ಟವಾದ ಕಿರು ಕಾದಂಬರಿ

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ರಾಜ್ಯ ಮಟ್ಟದ ಸಂಶೋಧನಾ ಕಮ್ಮಟ ‘ಕನ್ನಡ ನಾಟಕಗಳ ವಿಭಿನ್ನ ನೆಲೆಗಳು’ | ಮೇ 27

    May 23, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.