Subscribe to Updates

    Get the latest creative news from FooBar about art, design and business.

    What's Hot

    ಡಾ. ಜಿ.ಎಲ್. ಹೆಗಡೆ ಮತ್ತು ಸರ್ಪಂಗಳ ಈಶ್ವರ ಭಟ್ ಇವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’

    June 11, 2025

    ಚಿತ್ರಶಿಲ್ಪ ಕಲಾವಿದ ಬಿ.ಕೆ. ಗಣೇಶ್ ರೈಯವರಿಗೆ ‘ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ’ ಪ್ರದಾನ

    June 11, 2025

    ಕುಂದಾಪುರದ ಹೇರಿಕುದ್ರು ಮಾನಸ ಮಂದಿರದಲ್ಲಿ ಯಕ್ಷಗಾನ ಪ್ರದರ್ಶನ | ಜೂನ್ 14  

    June 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವೀರಲೋಕದ ಆಶ್ರಯದಲ್ಲಿ ಕವನ ಸಂಕಲನಗಳ ಬಿಡುಗಡೆ ಸಮಾರಂಭ | ಸೆಪ್ಟೆಂಬರ್ 24ರಂದು  
    Book Release

    ವೀರಲೋಕದ ಆಶ್ರಯದಲ್ಲಿ ಕವನ ಸಂಕಲನಗಳ ಬಿಡುಗಡೆ ಸಮಾರಂಭ | ಸೆಪ್ಟೆಂಬರ್ 24ರಂದು  

    September 21, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ವೀರಲೋಕ ಇದರ ಆಶ್ರಯದಲ್ಲಿ ಕಾವ್ಯ ಪರಂಪರೆಯಲ್ಲೊಂದು ದಿಟ್ಟ ಹೆಜ್ಜೆ- ಐದು ಕವನ ಸಂಕಲನಗಳ ಲೋಕಾರ್ಪಣೆ ಸಮಾರಂಭ ‘ಕಾವ್ಯಕ್ರಮ’. ಈ ಕಾರ್ಯಕ್ರಮವು ದಿನಾಂಕ 24-09-2023ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಎನ್.ಆರ್.ಕಾಲೋನಿಯ ಡಾ. ಸಿ.ಅಶ್ವಥ್ ಕಲಾಭವನದಲ್ಲಿ ನಡೆಯಲಿದೆ.

    ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜಯಂತ್ ಕಾಯ್ಕಿಣಿ, ಟಿ.ಎನ್. ಸೀತಾರಾಮ್, ಜೋಗಿ, ಅಬ್ದುಲ್ ರಶೀದ್ ಮತ್ತು ರಾಜಶೇಖರ್ ಮಠಪತಿ ಇವರುಗಳು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಾಸುದೇವ ನಾಡಿಗ್ ಇವರ ‘ನಿನ್ನ ಧ್ಯಾನದ ನೂರೊಂದು ಹಣತೆ’, ನಂದಿನಿ ಹೆದ್ದುರ್ಗೆಯವರ ‘ಒಂದು ಆದಿಮ ಪ್ರೇಮ’, ಫಾಲ್ಗುಣ ಗೌಡ ಇವರ ‘ಬಿಂಜೆಮುಳ್ಳು’, ಸದಾಶಿವ ಸೊರಟೂರು ಅವರ ‘ಗಾಯಗೊಂಡ ಸಾಲುಗಳು’ ಮತ್ತು ಪಾಪುಗುರು ಇವರ ‘ಮಣ್ಣೇ ಮೊದಲು’ ಕೃತಿಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

    ವೀರಕಪುತ್ರ ಶ್ರೀನಿವಾಸ ಇವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಆನಂದ ಮಾದಲಗೆರೆ ಮತ್ತವರ ತಂಡದಿಂದ ‘ಗೀತ ಗಾಯನ’ ಕಾರ್ಯಕ್ರಮ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿ.ವಿ.ಯಲ್ಲಿ ‘ಗುರು ಜಯಂತಿ’ ಮತ್ತು ‘ನಾರಾಯಣಗುರು ಸಂಶೋಧನಾ ಪ್ರಶಸ್ತಿ’ ಪ್ರದಾನ
    Next Article ‘ಕಾವ್ಯ ಸ್ಪರ್ಧೆ’ಗೆ ಹಸ್ತಪ್ರತಿ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 31  
    roovari

    Add Comment Cancel Reply


    Related Posts

    ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ

    June 11, 2025

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಬೆಂಗಳೂರಿನಲ್ಲಿ ಎಸ್.ಎಲ್. ಭೈರಪ್ಪ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭ | ಜೂನ್ 14

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications