Subscribe to Updates

    Get the latest creative news from FooBar about art, design and business.

    What's Hot

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿರಾಜಪೇಟೆಯಲ್ಲಿ ಮನೆ ಮನೆ ಕಾವ್ಯಗೋಷ್ಠಿ ಬಳಗದಿಂದ ಗಣೇಶೋತ್ಸವ ಕವಿಗೋಷ್ಠಿ
    Literature

    ವಿರಾಜಪೇಟೆಯಲ್ಲಿ ಮನೆ ಮನೆ ಕಾವ್ಯಗೋಷ್ಠಿ ಬಳಗದಿಂದ ಗಣೇಶೋತ್ಸವ ಕವಿಗೋಷ್ಠಿ

    September 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿರಾಜಪೇಟೆ : ವಿರಾಜಪೇಟೆಯ ಮೂರ್ನಾಡು ರಸ್ತೆಯ ಕಾವೇರಿ ಗಣೇಶೋತ್ಸವ ಸಮಿತಿ ಹಾಗೂ ಮನೆ ಮನೆ ಕಾವ್ಯಗೋಷ್ಠಿ ಬಳಗದ ವತಿಯಿಂದ ‘ಕವಿಗೋಷ್ಠಿ’ಯು ದಿನಾಂಕ 24-09-2023ರಂದು ಭಾನುವಾರ ಮಧ್ಯಾಹ್ನ 2 ಗಂಟೆಗೆ ನಡೆಯಿತು. ಕೊಡಗಿನ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮುಲ್ಲೇಂಗಡ ಮಧೋಶ್ ಪೂವಯ್ಯನವರು ಅಧ್ಯಕ್ಷತೆ ವಹಿಸಿ ಕವಿತೆಗಳನ್ನು ವಿಮರ್ಶಿಸಿ ಕವಿಗಳನ್ನು ಪ್ರೋತ್ಸಾಹಿಸಿದರು. ಕೊಡಗಿನ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಿ.ಜಿ.ಅನಂತ ಶಯನ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಈ ಕಾರ್ಯಕ್ರಮವನ್ನು ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜ್ಹಿರ ಅಯ್ಯಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

    ಕಾರ್ಯಕ್ರಮದಲ್ಲಿ ಗಿರೀಶ್ ಎಸ್. ಕಿಗ್ಗಾಲು, ಮೊಣ್ಣಂಡ ಶೋಭಾ ಸುಬ್ಬಯ್ಯ, ಕಸ್ತೂರಿ ಗೋವಿಂದಮ್ಮಯ್ಯ, ಶಿವದೇವಿ ಅವನೀಶ್ಚಂದ್ರ, ಸಾವಿತ್ರಿ ಹೆಚ್.ಜಿ., ಭಾಗ್ಯವತಿ ಅಣ್ಣಪ್ಪ ಟಿ.ವಿ., ಲವಿನ್ ಲೋಪೆಸ್, ಚಿಮ್ಮಚ್ಚಿರ ಪವಿತಾ ರಜನ್, ಈರಮಂಡ ಹರಿಣಿ ವಿಜಯ್, ಸಿಂಚನ ಜಿ.ಎನ್. ಗೊರಹಳ್ಳಿ, ಅನಂತ ಶಯನ ಬಿ.ಜಿ, ಮುಲ್ಲೇಂಗಡ ಮಧೋಶ್ ಪೂವಯ್ಯ, ಪುಷ್ಪಲತಾ ಶಿವಪ್ಪ, ಸೈಮನ್ ಎಸ್. ಮೇಕೇರಿ, ಮೂಕಳೆರ ಟೈನಿ ಪೂಣಚ್ಚ, ನಳಿನಾಕ್ಷಿ, ಜಗದೀಶ್ ಜೋಡುಬೀಟಿ, ಚಾಲ್ಸ್೯ ಡಿಸೋಜ ವಿರಾಜಪೇಟೆ, ಯಶೋಧ ಹೆಚ್.ಜಿ., ಪಂದ್ಯಂಡ ರೇಣುಕಾ ಸೋಮಯ್ಯ, ಚೆಟ್ಟೋಳಿರ ಶರತ್ ಸೋಮಣ್ಣ, ವೈಲೇಶ ಪಿ.ಎಸ್. ಕೊಡಗು, ಕರ್ತುರ ರನ್ನು ಪೆಮ್ಮಯ್ಯ ಇವರುಗಳು ಕವಿತೆ ವಾಚಿಸಿದರು.

    ಕಿಗ್ಗಾಲು ಎಸ್. ಗಿರೀಶ್‌ರವರು ಸ್ವಾಗತಿಸಿದರು. ಬಳಗದ ಸಂಸ್ಥಾಪಕರಾದ ವೈಲೇಶ್ ಪಿ.ಎಸ್. ಕೊಡಗು ಇವರು ಪ್ರಾಸ್ತಾವಿಕ ನುಡಿಯಾಡಿ, ಸಾವಿತ್ರಿ ಹೆಚ್.ಜಿ. ಮತ್ತು ಚಾರ್ಲ್ಸ್ ಡಿಸೋಜರವರು ಕಾರ್ಯಕ್ರಮ ನಿರೂಪಣೆ ಮಾಡಿ, ಪುಷ್ಪಲತಾ ಶಿವಪ್ಪನವರು ವಂದನಾರ್ಪಣೆ ಸಲ್ಲಿಸಿ, ಶ್ರೀಮತಿ ಭಾಗ್ಯವತಿ ಅಣ್ಣಪ್ಪ ಟಿ‌ವಿ ಹಾಗೂ ಶಿವಮ್ಮ ವೈಲೇಶ್‌ರವರು ನಿರ್ವಹಣೆ ಮಾಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಯುವ ಪ್ರತಿಭೆಗಳ ಅನಾವರಣಕ್ಕೆ ಸಂಗೀತ ಪರಿಷತ್ತಿನಿಂದ ‘ಯುವ ಸಂಗೀತೋತ್ಸವ’
    Next Article ಮೂಡಬಿದಿರೆಯಲ್ಲಿ ‘ಕವಿ ನಾಗಚಂದ್ರ’ ಉಪನ್ಯಾಸ ಕಾರ್ಯಕ್ರಮ
    roovari

    Add Comment Cancel Reply


    Related Posts

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಕೊಂಕಣಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ

    May 20, 2025

    ಮಂಗಳೂರು ಉರ್ವಸ್ಟೋರಿನಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ | ಮೇ 25

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.