Subscribe to Updates

    Get the latest creative news from FooBar about art, design and business.

    What's Hot

    ಕಾಪು, ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಯಕ್ಷಶಿಕ್ಷಣ ಶಾಲೆಗಳ ಮುಖ್ಯಶಿಕ್ಷಕರ ಸಭೆ

    June 17, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನಮಾಲಿಕೆ – 38ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 22

    June 17, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮನೆ ಮನೆ ಕಥೆ’ ನಾಟಕ ಪ್ರದರ್ಶನ | ಜೂನ್ 18

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಕಾವ್ಯಕನ್ನಿಕಾ’ ಮಹಿಳಾ ಕಾವ್ಯದ ನೃತ್ಯಾಭಿವ್ಯಕ್ತಿ | ಜುಲೈ 2ರಂದು
    Bharathanatya

    ‘ಕಾವ್ಯಕನ್ನಿಕಾ’ ಮಹಿಳಾ ಕಾವ್ಯದ ನೃತ್ಯಾಭಿವ್ಯಕ್ತಿ | ಜುಲೈ 2ರಂದು

    June 30, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ರೋಟರಿ ಕ್ಲಬ್ ಮಣಿಪಾಲ ಹಾಗೂ ಮಣಿಪಾಲ ಮಹಿಳಾ ಸಮಾಜ ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ‘ಕಾವ್ಯಕನ್ನಿಕಾ’ ಮಹಿಳಾ ಕಾವ್ಯದ ನೃತ್ಯಾಭಿವ್ಯಕ್ತಿ ಕಾರ್ಯಕ್ರಮವನ್ನು ದಿನಾಂಕ 02-06-2023ರ ಭಾನುವಾರ ಬೆಳಗ್ಗೆ 10ರಿಂದ 11.30ರವರೆಗೆ ಉಡುಪಿಯ ಕುಂಜಿಬೆಟ್ಟಿನ ಬುಡ್ನಾರು ರಸ್ತೆಯಲ್ಲಿರುವ ಯಕ್ಷ ಸಂಜೀವ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಡಾ. ಕೆ.ಎಸ್. ಪವಿತ್ರ ಅವರಿಂದ ಕನ್ನಡ ಕವಯತ್ರಿಯರಾದ ಅಕ್ಕಮಹಾದೇವಿ, ವೈದೇಹಿ, ಕಮಲಾ ಹಂಪನ ಮತ್ತು ಪ್ರತಿಭಾ ನಂದಕುಮಾರ್ ಮೊದಲಾದವರ ಕವಿತೆಗಳನ್ನು ಆಧರಿಸಿದ ಉಪನ್ಯಾಸ ಪ್ರಾತ್ಯಕ್ಷಿಕೆ ಇದಾಗಿದೆ.

    ಈ ಕಾರ್ಯಕ್ರಮವನ್ನು ಪ್ರಸಿದ್ಧ ಯಕ್ಷಗಾನ ಗುರುಗಳಾದ ಶ್ರೀ ಬನ್ನಂಜೆ ಸಂಜೀವ ಸುವರ್ಣ ಇವರು ಉದ್ಘಾಟಿಸಲಿದ್ದು, ಉಡುಪಿಯ ನೃತ್ಯ ಮತ್ತು ಚಿತ್ರಕಲಾವಿದರಾದ ಶ್ರೀಮತಿ ಪ್ರವೀಣ ಮೋಹನ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಶ್ರೀ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಮಣಿಪಾಲ ಮಹಿಳಾ ಸಮಾಜದ ಅದ್ಯಕ್ಷರಾದ ಡಾ. ಸುಲತಾ ಭಂಡಾರಿ ಹಾಗೂ ರೋಟರಿ ಕ್ಲಬ್ ಮಣಿಪಾಲದ ಅಧ್ಯಕ್ಷರಾದ ಶ್ರೀಪತಿ ಪೆರೆಂಪಳ್ಳಿ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾದ ಶ್ರೀ ರವಿರಾಜ್ ಹೆಚ್.ಪಿ. ತಮ್ಮೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ. ಸಂಪರ್ಕಕ್ಕಾಗಿ 9845240309, 9483927795

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಸ್ವರಕಂಠೀರವ’- ಡಾ| ರಾಜ್ ಸವಿನೆನಪು | ಜುಲೈ 1ರಂದು
    Next Article ಐಲದಲ್ಲಿ ಮೇಲೈಸಿದ ರಂಗ ಚಿನ್ನಾರಿಯ ‘ಕಾಸರಗೋಡು ಕನ್ನಡ ಹಬ್ಬ’
    roovari

    Add Comment Cancel Reply


    Related Posts

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಮಂಗಳೂರಿನ ಪುರಭವನದಲ್ಲಿ ಸ್ವರುಣ್ ಸ್ಮರಣಾಂಜಲಿ

    June 16, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ವಿ. ಹರಿಣಿ ಇವರ ‘ಭರತನಾಟ್ಯ ರಂಗಪ್ರವೇಶ’ | ಜೂನ್ 14

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.