Subscribe to Updates

    Get the latest creative news from FooBar about art, design and business.

    What's Hot

    ಪ್ರವರ ಮತ್ತು ಅಶ್ವಘೋಷ ಥಿಯೇಟರ್ ವತಿಯಿಂದ ‘ಬೆಂಗಳೂರು ಕಿರುನಾಟಕೋತ್ಸವ’ | ಕೊನೆಯ ದಿನಾಂಕ ಜೂನ್ 26

    June 5, 2026

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ನನ್ನ ಧ್ವನಿ’ ಏಕವ್ಯಕ್ತಿ ನಾಟಕ ಪ್ರದರ್ಶನ | ಜೂನ್ 06

    June 5, 2026

    ಅಮೋಘವಾಗಿ ಸಂಪನ್ನಗೊಂಡ ಸುಮನಸಾ ಕೊಡವೂರು ರಜತ ಮಹೋತ್ಸವ ಸಂಭ್ರಮ

    June 5, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಟಿ | ಮೇ 09
    Konkani

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಟಿ | ಮೇ 09

    May 7, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು, ಅಕಾಡೆಮಿ ಸಭಾಂಗಣದಲ್ಲಿ ದಿನಾಂಕ 09 ಮೇ 2026ರಂದು ಸಂಜೆ 4-00 ಗಂಟೆಗೆ ‘ಕಾವ್ಯಾಂ ವ್ಹಾಳೊ-14’ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಹಮ್ಮಿಕೊಂಡಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ವಹಿಸಿಕೊಳ್ಳಲಿದ್ದು, “ಪರಿಚಯ” ಪಾಂಬೂರ್ ಇದರ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ್ ನೊರೊನ್ಹಾರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕುಡುಬಿ ಸಮುದಾಯದ ಹಿರಿಯ ಕಲಾವಿದರಾದ ಶ್ರೀ ಕೆ. ಸುಂದರ ಗೌಡ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಖ್ಯಾತ ಕವಿಗಳಾದ ಡಾ. ವೆಂಕಟೇಶ್ ನಾಯಕ್ರವರು ಕವಿಗೋಷ್ಟಿಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಅವಿಲ್ ರಸ್ಕಿನ್ಹಾ, ಸಂಜನಾ ಮಥಾಯಸ್, ಪ್ರವೀಣ್ ತಾವ್ರೊ, ಕುಸುಮ ಕಾಮತ್, ಜೆರಿ ಬೊಂದೆಲ್, ವಿಸ್ಮಯಾ ಲೋಬೊ, ರಮಾನಾಥ ಮೇಸ್ತ, ಸುಮಾ ವಸಂತ್ ಮತ್ತು ಡಾ. ಸುಮತಿ ಕಾರ್ಕಳ ಇವರು ತಮ್ಮ ಕವಿತೆಗಳನ್ನು ವಾಚಿಸುವರು. ಕೊಂಕಣಿ ಭಾಂದವರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.

    baikady konkani Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಯಶಸ್ವೀ ಕಲಾವೃಂದದ ವತಿಯಿಂದ ಹೆರಿಯ ಮಾಸ್ಟರ್ ರಿಗೆ ಗೌರವ
    Next Article ಸಂಗೀತ ಪರಿಷತ್ ವತಿಯಿಂದ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮೇ 10
    roovari

    Add Comment Cancel Reply


    Related Posts

    ಪ್ರವರ ಮತ್ತು ಅಶ್ವಘೋಷ ಥಿಯೇಟರ್ ವತಿಯಿಂದ ‘ಬೆಂಗಳೂರು ಕಿರುನಾಟಕೋತ್ಸವ’ | ಕೊನೆಯ ದಿನಾಂಕ ಜೂನ್ 26

    June 5, 2026

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ನನ್ನ ಧ್ವನಿ’ ಏಕವ್ಯಕ್ತಿ ನಾಟಕ ಪ್ರದರ್ಶನ | ಜೂನ್ 06

    June 5, 2026

    ಅಮೋಘವಾಗಿ ಸಂಪನ್ನಗೊಂಡ ಸುಮನಸಾ ಕೊಡವೂರು ರಜತ ಮಹೋತ್ಸವ ಸಂಭ್ರಮ

    June 5, 2026

    ತುಳು ನಾಟಕ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ನಾಟಕ ಪ್ರದರ್ಶನ

    June 5, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.