Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡಗು ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 28
    Competition

    ಕೊಡಗು ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 28

    August 23, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಿ. ಬಿ.ಎಸ್.ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ.

    ಜಿಲ್ಲೆಯ ಹಿರಿಯ ಸಾಹಿತಿಗಳು ಪತ್ರಕರ್ತರು ಶಕ್ತಿ ದಿನ ಪತ್ರಿಕೆಯ ಸಂಸ್ಥಾಪಕರು ಆಗಿದ್ದ ಬಿ.ಎಸ್. ಗೋಪಾಲಕೃಷ್ಣ ಅವರ ನೆನಪಿನಲ್ಲಿ ಅವರ ಪುತ್ರ ಬಿ.ಜಿ. ಅನಂತಶಯನ ಈ ದತ್ತಿ ಸ್ಥಾಪಿಸಿದ್ದು, ಕೊಡಗು ಜಿಲ್ಲೆಯ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ.

    ಕಥೆಯನ್ನು ಎ4 ಅಳತೆಯ ಹಾಳೆಯಲ್ಲಿ 2 ಪುಟ ಮೀರದಂತೆ ರಚಿಸತಕ್ಕದ್ದು. ಕಥೆ ಬರೆದು ಸಲ್ಲಿಸಲು ದಿನಾಂಕ 28-08-2023 ಕೊನೆಯ ದಿನವಾಗಿದ್ದು ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಸ್.ಜಿ.ಆರ್.ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ.

    ಸಂಪರ್ಕಿಸಲು ದೂರವಾಣಿ ಸಂಖ್ಯೆ: ಎಂ.ಪಿ.ಕೇಶವ ಕಾಮತ್, ಅಧ್ಯಕ್ಷರು 94483 46276, ಎಸ್.ಐ. ಮುನೀರ್ ಅಹಮದ್ ಗೌರವ ಕಾರ್ಯದರ್ಶಿ 98861 81613 ಮತ್ತು ಶ್ರೀಮತಿ ರೇವತಿ ರಮೇಶ್ ಗೌರವ ಕಾರ್ಯದರ್ಶಿ 9663254829

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗು ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆ | ಆಗಸ್ಟ್ 24ರಂದು
    Next Article ಮಂಗಳೂರಿನಲ್ಲಿ ‘ಗಡಿನಾಡ ಕನ್ನಡ ಉತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ’ | ಆಗಸ್ಟ್ 26ರಂದು  
    roovari

    Add Comment Cancel Reply


    Related Posts

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಮಡಿಕೇರಿಯಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಮತ್ತು ದತ್ತಿ ಪ್ರಶಸ್ತಿ ಪ್ರದಾನ | ಜೂನ್ 04

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.