Subscribe to Updates

    Get the latest creative news from FooBar about art, design and business.

    What's Hot

    ಕುಶಾಲನಗರದ ಪಾತಿಮಾ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಸೂದನ ರಾಘವಯ್ಯ ದತ್ತಿನಿಧಿ ಉಪನ್ಯಾಸ

    June 26, 2025

    ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    June 26, 2025

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಲಿಸ್ ಫೆರ್ನಾಂಡಿಸ್ ಇವರಿಗೆ ‘ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ’ | ಫೆಬ್ರವರಿ 15
    Awards

    ಆಲಿಸ್ ಫೆರ್ನಾಂಡಿಸ್ ಇವರಿಗೆ ‘ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ’ | ಫೆಬ್ರವರಿ 15

    January 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕೊಂಕಣಿ ಲೇಖಕ್ ಸಂಘ್ ಕೊಡಮಾಡುವ 2025ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕಿ ಆಲಿಸ್ ಫೆರ್ನಾಂಡಿಸ್ (ಶಾಲಿನಿ ವಲೆನ್ಸಿಯಾ) ಅವರು ಆಯ್ಕೆಗೊಂಡಿದ್ದಾರೆ.
    ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ್ ಸಂಘ್ ನಿರ್ಧರಿಸಿತು. ಈ ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭವು 15 ಫೆಬ್ರವರಿ 2025ನೇ ಶನಿವಾರ ಸಂಜೆ 6.30ಕ್ಕೆ ಮಂಗಳೂರಿನ ಬಜ್ಜೋಡಿಯಲ್ಲಿರುವ ಸಂದೇಶ ಪ್ರತಿಷ್ಠಾನದ ಸಭಾಂಗಣದಲ್ಲಿ ನಡೆಯಲಿದೆ.

    ಆಲಿಸ್ ಫೆರ್ನಾಂಡಿಸ್ :
    ತನ್ನ 16ನೇ ವಯಸ್ಸಿನಲ್ಲೇ ಲೇಖನಿ ಹಿಡಿದರು ಸಾಹಿತ್ಯ ಸೇವೆ ಆರಂಭಿಸಿದ ಆಲಿಸ್ ಫೆರ್ನಾಂಡಿಸ್ ಇವರ ಅನೇಕ ಲೇಖನಗಳು ಕೊಂಕಣಿಯ ‘ಮಿತ್ರ್’, ‘ಝೆಲೊ’, ‘ರಾಕ್ಣೊ’, ‘ಕಾಣಿಕ್’, ‘ವಾವ್ರಾಡ್ಯಾಂಚೊ ತಾಳೊ’ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡವು. ಇವರ ಸರಿಸುಮಾರು 28 ವರ್ಷಗಳ ಸಾಹಿತ್ಯ ಕೃಷಿಯಲ್ಲಿ 34 ಕವಿತೆಗಳು, 30 ಕಿರು ಕಥೆಗಳು, 200ರಷ್ಟು ಲೇಖನಗಳು ಕೊಂಕಣಿಯ ವಿವಿಧ ಪತ್ರಿಕೆಗಳಲ್ಲಿ ಪ್ರಟವಾಗಿವೆ. ‘ಕೊಂಕ್ಣಿ ಲೇಖಕಾಂಚೊ ಎಕ್ವಟ್’ ಎಂಬ ಕೊಂಕಣಿ ಲೇಖಕರ ಸಂಘಟನೆಯಲ್ಲಿ ಮೂರು ವರ್ಷಗಳ ಕಾಲ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಸಂಪದ ಸಭಾಂಗಣದಲ್ಲಿ ‘ಸಂಗೀತ ರಸಗ್ರಹಣ ಶಿಬಿರ’ | ಫೆಬ್ರವರಿ 08 ಮತ್ತು 09
    Next Article ಸಂತ ಎಲೋಶಿಯಸ್ ವಿಶ್ವವಿದ್ಯಾನಿಲಯದಲ್ಲಿ ‘ಗಾಂಧಿ ಸ್ಮೃತಿ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025

    ಕುಪ್ಪಳ್ಳಿಯಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ‘ಶರಣ ಸಂಕುಲ ರತ್ನ ರಾಜ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 26, 2025

    ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ‘ಅಂಬುರುಹ ಯಕ್ಷಸದನ ಪ್ರಶಸ್ತಿ’ ಪ್ರದಾನ

    June 26, 2025

    ಹಿರಿಯ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘರಾಮ ಶೆಟ್ಟಿಯವರಿಗೆ ‘ಕೆಂಪೇಗೌಡ ಪ್ರಶಸ್ತಿ’

    June 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.