Subscribe to Updates

    Get the latest creative news from FooBar about art, design and business.

    What's Hot

    ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪಣಂಬೂರು ವೆಂಕಟರಾಯ ಐತಾಳ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ

    July 17, 2025

    ಮೂಡಬಿದರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಾಗಾರ | ಜುಲೈ 20

    July 17, 2025

    ಕೋಲಾರ ಪತ್ರಕರ್ತರ ಭವನದಲ್ಲಿ ‘ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ-2025’ | ಜುಲೈ 19

    July 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂಡಬಿದರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಾಗಾರ | ಜುಲೈ 20
    Konkani

    ಮೂಡಬಿದರೆಯಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಾಗಾರ | ಜುಲೈ 20

    July 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡಬಿದರೆ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು, ಐ. ಸಿ. ವೈ. ಎಮ್. ಹೊಸ್ಪೆಟ್‌ ಘಟಕ ಇವರ ಸಹಯೋಗದಲ್ಲಿ ಕೊಂಕಣಿ ಸಾಹಿತ್ಯ ಕಾರ್ಯಗಾರವು ದಿನಾಂಕ 20 ಜುಲೈ 2025ರಂದು ಭಾನುವಾರ ಬೆಳಿಗ್ಗೆ ಘಂಟೆ 10.00 ರಿಂದ ಸಂಜೆ ಘಂಟೆ 5.00ರ ತನಕ ಮೂಡುಬಿದರೆಯ ಹೊಸ್ಪೆಟ್‌ ಚರ್ಚ್ ಇದರ ಸಭಾಂಗಣದಲ್ಲಿ ನಡೆಯಲಿದೆ.
    ಕಾರ್ಯಗಾರದಲ್ಲಿ ಶ್ರೀಮತಿ ಫೆಲ್ಸಿ ಲೋಬೊ, ದೆರೆಬೈಲ್‌ ಇವರು ಕವನ ಬರೆಯುವ ಕುರಿತು ತರಬೇತಿ ನೀಡಲಿದ್ದು, ಕೊಂಕಣಿ ಇತಿಹಾಸ ಮತ್ತು ಸಾಹಿತ್ಯದ ಬಗ್ಗೆ ಡಾ. ಜೊಯರ್‌ ರುಡೋಲ್ಪ್‌ ನೊರೊನ್ಹಾ ಹಾಗೂ ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಶ್ರೀ ರೊನಿ ಕ್ರಾಸ್ತಾ, ಕೆಲರಾಯ್‌ ಉಪನ್ಯಾಸ ನೀಡಲಿದ್ದಾರೆ.
    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹೊಸ್ಪೆಟ್‌ ಚರ್ಚ್ ಇದರ ಧರ್ಮ ಗುರುಗಳಾದ ಅ. ವಂ. ಗ್ರೆಗೊರಿ ಡಿಸೋಜರವರು ಭಾಗವಹಿಸಲಿದ್ದು, ಐ. ಸಿ. ವೈ. ಎಮ್‌ ಹೊಸ್ಪೆಟ್‌ ಘಟಕದ ಅಧ್ಯಕ್ಷರಾದ ಶ್ರೀ ರೊಲ್‌ಸ್ಟನ್‌ ಫ್ಲೆಮಿಂಗ್‌ ಡಿಸೋಜ, ಹೊಸ್ಪೆಟ್‌ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಮನೋಹರ್‌ ಕುಟಿನ್ಹಾ, ಸಿ. ಎಸ್. ಸಿ. ಎ. ಅಧ್ಯಕ್ಷರಾದ ಶ್ರೀ ವಿನೋದ್‌ ಪಿಂಟೊ ಇವರು ಉಪಸ್ಥಿತರಿರುವರು. ಕೆನರಾ ಸ್ಪೋರ್ಟ್ಸ್ ಮತ್ತು ಕಲ್ಚರಲ್‌ ಎಸೋಸಿಯೇಶನ್‌ ಇವರ ಸಹಕಾರದಲ್ಲಿ ಈ ಕಾರ್ಯಕ್ರಮವು ನಡೆಯಲಿರುವುದು.
    ಈ ಕಾರ್ಯಕ್ರಮದಲ್ಲಿ ಕೊಂಕಣಿ ಸಾಹಿತಿಗಳು ಹಾಗೂ ಕೊಂಕಣಿ ಅಭಿಮಾನಿಗಳು ಭಾಗವಹಿಸಲು ಕೋರಲಾಗಿದೆ.

    baikady konkani Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕೋಲಾರ ಪತ್ರಕರ್ತರ ಭವನದಲ್ಲಿ ‘ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ-2025’ | ಜುಲೈ 19
    Next Article ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪಣಂಬೂರು ವೆಂಕಟರಾಯ ಐತಾಳ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪಣಂಬೂರು ವೆಂಕಟರಾಯ ಐತಾಳ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ

    July 17, 2025

    ಕೋಲಾರ ಪತ್ರಕರ್ತರ ಭವನದಲ್ಲಿ ‘ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ-2025’ | ಜುಲೈ 19

    July 17, 2025

    `ಗುರುವಿಟ್ಠಲ ಕೃಪಾ’ ಭವನದಲ್ಲಿ ಶ್ರೀ ವ್ಯಾಸರಾಯರ ಸ್ಮರಣೆ ಹಾಗೂ ಗಮಕ ಕಾರ್ಯಕ್ರಮ

    July 17, 2025

    ರಂಗಸ್ಥಳ ಯಕ್ಷ ಮಿತ್ರ ಕೂಟದ ‘ರಜತ ಪರ್ವ -2025’ | ಜುಲೈ 19

    July 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.