Subscribe to Updates

    Get the latest creative news from FooBar about art, design and business.

    What's Hot

    ಬಹುಮುಖ ಪ್ರತಿಭೆ ಕುಮಾರಿ ಶ್ರೇಯಾ ಹಿರೇಮಠ್ ರಂಗಪ್ರವೇಶ | ಆಗಸ್ಟ್ 30

    August 25, 2025

    ಕಾಸರಗೋಡಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ -2025 ಪ್ರದಾನ | ಆಗಸ್ಟ್ 27

    August 25, 2025

    ಉಡುಪಿಯಲ್ಲಿ ಉದ್ಘಾಟನೆಗೊಂಡ ‘ಸಂಗಮ’ ಸಮೂಹ ಚಿತ್ರಕಲೆ ಪ್ರದರ್ಶನ

    August 25, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸಿನ್ಸ್ 1999 ಶ್ವೇತಯಾನ’ದ ಅಂಗವಾಗಿ ‘ಕೃಷ್ಣಾರ್ಜುನರ ಕಾಳಗ ತಾಳಮದ್ದಳೆ
    Yakshagana

    ‘ಸಿನ್ಸ್ 1999 ಶ್ವೇತಯಾನ’ದ ಅಂಗವಾಗಿ ‘ಕೃಷ್ಣಾರ್ಜುನರ ಕಾಳಗ ತಾಳಮದ್ದಳೆ

    March 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಟ : ದಿಮ್ಸಾಲ್ ಹಾಗೂ ಧಮನಿ ಉಭಯ ಸಂಸ್ಥೆಗಳ ಸಹಯೋಗದೊಂದಿಗೆ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಇದರ ಸರಣಿ ಕಾರ್ಯಕ್ರಮ ‘ಸಿನ್ಸ್ 1999 ಶ್ವೇತಯಾನ’ದ ಅಂಗವಾಗಿ ಚಿಣ್ಣರ ತಾಳಮದ್ದಳೆ ‘ಕೃಷ್ಣಾರ್ಜುನರ ಕಾಳಗ’ವು ದಿನಾಂಕ 09-03-2024 ರಂದು ಕೋಟದ ಕಾವೇರಿ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಪ್ರಾಯೋಜಕರಾದ ಕೋಟದ ಕಾವೇರಿ ಕಾಂಪ್ಲೆಕ್ಸ್ ಇದರ ಮಾಲಕರಾದ ಸಂತೋಷ್ ಇವರನ್ನು ಅಭಿನಂದಿಸಿ ಮಾತನಾಡಿದ ಲಂಬೋದರ ಹೆಗಡೆ ನಿಟ್ಟೂರು “ಮಕ್ಕಳಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಂಸ್ಕೃತಿಯನ್ನು ವೃದ್ಧಿಸುತ್ತವೆ. ಮಹಾಭಾರತ ರಾಮಾಯಣದಲ್ಲಿನ ನೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಲ್ಲಿ ಬಾಲ್ಯವು ಪ್ರಮುಖ ಪಾತ್ರವಹಿಸುತ್ತದೆ. ಬಾಲ್ಯದಲ್ಲಿ ಸಾಂಸ್ಕೃತಿಕ ಶಿಕ್ಷಣ ಮೊದಲಾಗಬೇಕು. ಆಗಲೇ ಸಂಸ್ಕೃತಿ ಜೀವನದುದ್ದಕ್ಕೂ ಬೆಳೆಯುತ್ತದೆ ಮತ್ತು ಉಳಿಯುತ್ತದೆ. ಇಂತಹ ಮಕ್ಕಳನ್ನು ಪ್ರಭಾವೀಗೊಳಿಸುವ ಸಂಸ್ಥೆಗೆ ಪ್ರೋತ್ಸಾಹ ನೀಡಬೇಕಾಗುತ್ತದೆ. ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರೆ ಮಕ್ಕಳ ಬೆಳವಣಿಗೆ ಸಾಧ್ಯ. ಈ ನಿಟ್ಟಿನಲ್ಲಿ ಸಂತೋಷ್ ಅಭಿನಂದನಾರ್ಹರು.” ಎಂದು ಹೇಳಿದರು.

    ಯಕ್ಷ ಗುರು ಕೃಷ್ಣಮೂರ್ತಿ ಉರಾಳ, ಶ್ವೇತಯಾನದ ಉಪಾಧ್ಯಕ್ಷರಾದ ಗಣಪತಿ ಟಿ. ಶ್ರೀಯಾನ್, ಕೊಮೆ ಶನೇಶ್ವರ ದೇಗುಲದ ಅಧ್ಯಕ್ಷರಾದ ಗಣೇಶ್ ಅಮೀನ್ ಕೊಮೆ ಉಪಸ್ಥಿತರಿದ್ದರು. ಕಾರ್ಯದರ್ಶಿ ಹೆರಿಯ ಮಾಸ್ಟರ್ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಬಳಿಕ ಯಶಸ್ವೀ ಕಲಾವೃಂದದ ಚಿಣ್ಣರಿಂದ ತಾಳಮದ್ದಳೆ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಅಷ್ಟಾವಧಾನಿ ಡಾ. ಕಬ್ಬಿನಾಲೆ ವಸಂತ ಭಾರದ್ವಾಜರಿಗೆ ‘ಮುಳಿಯ ಪ್ರಶಸ್ತಿ- 2024’
    Next Article ಕವಿ ಆರಿಫ್ ರಾಜಾರಿಗೆ ಭಾರತೀಯ ಭಾಷಾ ಪರಿಷತ್ತಿನ ‘ಯುವ ಪುರಸ್ಕಾರ’
    roovari

    Add Comment Cancel Reply


    Related Posts

    ವಂಡ್ಸೆಯ ಉಪಾಧ್ಯಾಯರ ಗದ್ದೆಯಲ್ಲಿ ‘ಯಕ್ಷ ಹೆಜ್ಜೆ’ | ಆಗಸ್ಟ್ 24

    August 23, 2025

    ಶ್ರೀ ಭಗವತೀ ಯಕ್ಷಕಲಾ ಬಳಗದಿಂದ ಯಕ್ಷಗಾನಾರ್ಪಣೆ

    August 22, 2025

    ಕೋಟೇಶ್ವರದಲ್ಲಿ ಶ್ರೀ ಹಟ್ಟಿಯಂಗಡಿ ಮೇಳ ತಿರುಗಾಟದ ದಶಮಾನೋತ್ಸವ

    August 22, 2025

    ಶ್ರೀ ಎಡನೀರು ಮಠದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಯಕ್ಷಗಾನ ಪ್ರದರ್ಶನ | ಆಗಸ್ಟ್ 22       

    August 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.