Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಡವೂರಿನ ಶ್ರೀ ಶಂಕರ ನಾರಾಯಣ ದೇವಸ್ಥಾನದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಯಶಸ್ವಿನಿ ಇವರ ನೃತ್ಯ ಪ್ರದರ್ಶನ | ಫೆಬ್ರವರಿ 12
    Bharathanatya

    ಕೊಡವೂರಿನ ಶ್ರೀ ಶಂಕರ ನಾರಾಯಣ ದೇವಸ್ಥಾನದ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಕುಮಾರಿ ಯಶಸ್ವಿನಿ ಇವರ ನೃತ್ಯ ಪ್ರದರ್ಶನ | ಫೆಬ್ರವರಿ 12

    February 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಶ್ರೀ ಮಹತೋಭಾರ ಶ್ರೀ ಶಂಕರ ನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯ ನಿಕೇತನ ಕೊಡವೂರು ಇದರ ಜಂಟಿ ಆಶ್ರಯದಲ್ಲಿ ಆರಂಭಗೊಂಡ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 12-2-2024ರ ಸೋಮವಾರ ಸಂಜೆ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ.

    ಉಡುಪಿ ಪುತ್ತೂರಿನ ಸುಬ್ರಹ್ಮಣ್ಯ ನಗರದ ಕುಮಾರಿ ಯಶಸ್ವಿನಿ ಪ್ರದರ್ಶನ ನೀಡಲಿದ್ದು, ಈ ಕಾರ್ಯಕ್ರಮವು ಸಂಜೆ ಗಂಟೆ 6.25 ರಿಂದ ನಡೆಯಲಿದೆ. ವಿಜಯ ಸನಿಲ್ ಮತ್ತು ಸುಮ ಸನಿಲ್ ದಂಪತಿಗಳ ಸುಪುತ್ರಿಯಾದ ಕುಮಾರಿ ಯಶಸ್ವಿ, ಉಡುಪಿಯ ಅಜ್ಜರ ಕಾಡಿನಲ್ಲಿರುವ ಜಿ. ಶಂಕರ್ ಮಹಿಳಾ ಕಾಲೇಜಿನಲ್ಲಿ ತನ್ನ ಪ್ರಥಮ ವರ್ಷದ ಎಂ. ಕಾಂ. ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.

    ಭರತನಾಟ್ಯವನ್ನು ಅಮ್ಮುಂಜೆಯ ಭ್ರಾಮರಿ ನಾಟ್ಯಾಲಯ (ರಿ) ಇದರ ನಿರ್ದೇಶಕರಾದ ವಿದ್ವಾನ್ ಕೆ. ಭವಾನಿ ಶಂಕರ್ ಇವರಲ್ಲಿ ಕಳೆದ 15 ವರ್ಷಗಳಿಂದ ಕಲಿಯುತ್ತಿದ್ದು, ಈಗ ಅಂತಿಮ ವಿದ್ವತ್ತನ್ನು ಕಲಿಯುತ್ತಿದ್ದಾರೆ.

    ಇವರು ಭರತನಾಟ್ಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಶಿಷ್ಯ ವೇತನ ಪಡೆದಿರುವ ಇವರು  ಚಂದ್ರಕಲಾ ಡ್ಯಾನ್ಸ್ ಅಕಾಡೆಮಿಯವರು ಆಯೋಜಿಸಿದಂತಹ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ, ಸೃಷ್ಟಿ ಕಲಾಕಟೀರ ಆಯೋಜಿಸಿದಂತಹ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ, ನಾದಂ ಅನಂತಪುರಿ ಡ್ಯಾನ್ಸ್ ಫೆಸ್ಟಿವಲ್ ನಲ್ಲಿ ‘ಕಲಾಭೂಷಣ’ ಬಿರುದು,  ಬೆಂಗಳೂರಿನ ನೃತ್ಯ ಕಿಂಕಿಣಿ ನಟನಂ ಶಿವಂ ಇವರಿಂದ ‘ನೃತ್ಯ ಕಲಾ ಜ್ಯೋತಿ’ ಬಿರುದುದನ್ನು ಪಡೆದುಕೊಂಡಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಮಹಾವಿಷ್ಣು ದೇವಸ್ಥಾನದದಲ್ಲಿ ‘ಕದಂಬ ಕೌಶಿಕೆ’ ಯಕ್ಷಗಾನ ತಾಳಮದ್ದಳೆ
    Next Article ಬೆಂಗಳೂರಿನ ನಾದಬ್ರಹ್ಮ ಶಾರದ ಮಂದಿರದಲ್ಲಿ ಶ್ರೀ ಮುರಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯ ಹಾಗೂ ಮೋಹನ ತರಂಗಿಣಿ ಸಂಗೀತ ಸಭಾದ ಸರಣಿ ಕಾರ್ಯಕ್ರಮ | ಫೆಬ್ರವರಿ 11 
    roovari

    Add Comment Cancel Reply


    Related Posts

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    ನೃತ್ಯಾಂತರಂಗದಲ್ಲಿ ಶಿಲ್ಪಾ ನಂಜಪ್ಪರವರಿಂದ ಕೊಡವ ಕಥೆಗಳ ಭರತನಾಟ್ಯ ರೂಪಕ

    June 26, 2025

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) – ಕಲಾವಿದರಿಂದ ಅರ್ಜಿ ಆಹ್ವಾನ | ಜುಲೈ 01

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.