Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಖ್ಯಾತ ಸಾಹಿತಿ ಹಾಗೂ ಸಂಶೋಧಕ ಡಾ. ವೀರಣ್ಣ ರಾಜೂರ

    June 4, 2025

    ಉದ್ಘಾಟನೆಗೊಂಡ ‘ಬಾಲಗಾನ ಯಶೋಯಾನ’ ಕಾರ್ಯಕ್ರಮ

    June 4, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚನ್ನರಾಯಪಟ್ಟಣದಲ್ಲಿ ‘ತೊಗಲು ಗೊಂಬೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ’ | ನವೆಂಬರ್ 14
    Puppetry

    ಚನ್ನರಾಯಪಟ್ಟಣದಲ್ಲಿ ‘ತೊಗಲು ಗೊಂಬೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ’ | ನವೆಂಬರ್ 14

    November 13, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಚನ್ನರಾಯಪಟ್ಟಣ : ಪ್ರತಿಮಾ ಟ್ರಸ್ಟ್ (ರಿ.) ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ, ಬಿ.ಇ.ಓ ಕಚೇರಿ ಹಿಂಭಾಗ ಚನ್ನರಾಯಪಟ್ಟಣ ಇವರ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ‘ತೊಗಲು ಗೊಂಬೆ ಪ್ರಾತ್ಯಕ್ಷಿಕೆ’ ವಿಭಿನ್ನತೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ದಿನಾಂಕ 14 ನವೆಂಬರ್ 2024ರಂದು ಬೆಳಗ್ಗೆ 09-00 ಗಂಟೆಗೆ ಚನ್ನರಾಯಪಟ್ಟಣದ ಬಿ.ಇ.ಓ ಕಚೇರಿ ಹಿಂಭಾಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಆಯೋಜಿಸಲಾಗಿದೆ.

    ಈ ಕಾರ್ಯಕ್ರಮವನ್ನು ಪ್ರತಿಮಾ ಟ್ರಸ್ಟಿನ ಅಧ್ಯಕ್ಷರಾದ ಉಮೇಶ್ ತೆಂಕನಹಳ್ಳಿ ಇವರ ಅಧ್ಯಕ್ಷತೆಯಲ್ಲಿ ಶಾಸಕರಾದ ಸಿ. ಎನ್. ಬಾಲಕೃಷ್ಣ ಇವರು ಉದ್ಘಾಟನೆ ಮಾಡಲಿರುವರು. ಹಾಸನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಚ್.ಸಿ. ತಾರಾನಾಥ್, ಚನ್ನರಾಯಪಟ್ಟಣದ ಕ್ಷೇತ್ರ ಶಿಕ್ಷಣಧಿಕಾರಿ ಶ್ರೀಮತಿ ಎಚ್.ಎನ್. ದೀಪಾ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಹೇಶ್ ವಿ., ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್. ಅನಿಲ್, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮುಖ್ಯ ಶಿಕ್ಷಕರು ಡಿ.ಜಿ. ಪ್ರಕಾಶ್, ತೊಗಲು ಗೊಂಬೆ ಕಲಾವಿದರಾದ ಗುಂಡು ರಾಜು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ಲಿಂಗರಾಜು ಎಂ.ಎನ್. ಇವರುಗಳು ಭಾಗವಹಿಸಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಸಮಾರೋಪಗೊಂಡ ಚಿಟ್ಟಾಣಿ ಸಪ್ತಾಹ ಸಮಾರಂಭ.
    Next Article ಸೋಮವಾರಪೇಟೆ ತಾಲೂಕು ಕ.ಸಾ.ಪ.ದಿಂದ ಜ್ಯೋತಿ ರಥ ಯಾತ್ರೆಗೆ ಅದ್ದೂರಿ ಸ್ವಾಗತ
    roovari

    Add Comment Cancel Reply


    Related Posts

    ನಾಡೋಜ ಬೆಳಗಲ್ಲು ವೀರಣ್ಣ ರಾಷ್ಟ್ರೀಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ

    April 29, 2025

    ಬೆಂಗಳೂರಿನ ಶ್ರೀ ಮುರಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯದಲ್ಲಿ ‘ಸಂಗೀತ ನೃತ್ಯ ಸಂಭ್ರಮ’ | ಏಪ್ರಿಲ್ 13 ಮತ್ತು 14

    April 11, 2025

    ಹೊನ್ನಾವರದಲ್ಲಿ ಶ್ರೀ ಇಡಗುಂಜಿ ಮೇಳದ 90ನೇ ವರ್ಷದ ಸಂಭ್ರಮ ಹಾಗೂ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ -15 | ಫೆಬ್ರವರಿ 22ರಿಂದ ಮಾರ್ಚ್ 02  

    February 20, 2025

    ಉಡುಪಿಯಲ್ಲಿ ಸಾರ್ವಜನಿಕರಿಗೆ ಉಚಿತ ‘ಗೊಂಬೆ ತಯಾರಿ ತರಬೇತಿ’ | ಫೆಬ್ರವರಿ 14 ಮತ್ತು 15

    February 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.