ಬೆಂಗಳೂರು : ಸಂಸ್ಕಾರ ಭಾರತೀ ಕರ್ನಾಟಕ (ನೋಂ) ಕಲೆ ಮತ್ತು ಸಾಹಿತ್ಯಕ್ಕೆ ಸಮರ್ಪಿತವಾದ ರಾಷ್ಟ್ರೀಯ ಸಂಸ್ಥೆ, ಕರ್ನಾಟಕ ದಕ್ಷಿಣ ಪ್ರಾಂತ ಸಾಹಿತ್ಯ ವಿಭಾಗ ಸಹಯೋಗದಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ ಬೆಂಗಳೂರು ಅರ್ಪಿಸುವ ಲೋಕಮಾತೆ ಅಹಲ್ಯಾದೇವಿ ಹೋಳ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸವನ್ನು ದಿನಾಂಕ 22 ಮಾರ್ಚ್ 2025ರಂದು ಮಧ್ಯಾಹ್ನ 3-30 ಗಂಟೆಗೆ ಬೆಂಗಳೂರಿನ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ನಿರ್ದೇಶಕರಾದ ಮಹೇಂದ್ರ ಡಿ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅಖಿಲ ಭಾರತ ಕಾರ್ಯದರ್ಶಿ ಅಶುತೋಷ್ ಆದೋನಿ ಇವರು ಉಪನ್ಯಾಸ ನೀಡಲಿದ್ದಾರೆ.
Subscribe to Updates
Get the latest creative news from FooBar about art, design and business.
ಲೋಕಮಾತೆ ಅಹಲ್ಯಾದೇವಿ ಹೋಳ್ಕರ್ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ | ಮಾರ್ಚ್ 22
No Comments1 Min Read