Subscribe to Updates

    Get the latest creative news from FooBar about art, design and business.

    What's Hot

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    ಪುಸ್ತಕ ವಿಮರ್ಶೆ | ವಿಜಯಲಕ್ಷ್ಮಿ ಶಾನುಭೋಗ್ ಇವರ ‘ವ್ಯೂಹ’ (ಕಥಾಸಂಕಲನ)

    May 15, 2025

    ಸುಳ್ಯದ ಕನ್ನಡ ಭವನದಲ್ಲಿ ಮಕ್ಕಳ ಕಥಾ ರಚನೆ ಕಾರ್ಯಾಗಾರ | ಮೇ 30

    May 15, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಿವಮೊಗ್ಗದ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ | ಸೆಪ್ಟೆಂಬರ್ 11
    Literature

    ಶಿವಮೊಗ್ಗದ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ | ಸೆಪ್ಟೆಂಬರ್ 11

    September 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ಬಹುಮುಖಿ ಶಿವಮೊಗ್ಗ ಇದರ ವತಿಯಿಂದ ಪತ್ರಕರ್ತ, ಲೇಖಕರು, ಸಾಮಾಜಿಕ ಹೋರಾಟಗಾರರಾದ ಶ್ರೀ ಎನ್. ರವಿಕುಮಾರ್ ಇವರಿಂದ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ 11 ಸೆಪ್ಟೆಂಬರ್ 2024ರಂದು ಸಂಜೆ 5-00 ಗಂಟೆಗೆ ಶಿವಮೊಗ್ಗದ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಫ್ರೆಂಡ್ ಸೆಂಟರ್ ಇಲ್ಲಿ ಆಯೋಜಿಸಲಾಗಿದೆ.

    ಬಹುಮುಖಿ : ಸಮಾನ ಮನಸ್ಕರ ಒಂದು ಮುಕ್ತ ವೇದಿಕೆ. ಯಾವುದೇ ಇಸಂ ಹಾಗೂ ಪಂಥಕ್ಕೆ ಜೋತು ಬೀಳದೆ ಎಲ್ಲಾ ವಿಚಾರಧಾರೆಗಳನ್ನು ಮುಕ್ತ ಮನಸ್ಸಿನಿಂದ ಅರ್ಥೈಸುವ ಹಾಗೂ ಚರ್ಚಿಸುವ ಒಂದು ಸಂದರ್ಭ. ಇಲ್ಲಿ ಯಾವುದೇ ಹಾರ ತುರಾಯಿಗಳಿಲ್ಲದೆ ನೇರವಾಗಿ ವಿಷಯವನ್ನು ಪ್ರವೇಶಿಸುವ ಪ್ರಯತ್ನ. ತಿಂಗಳಿಗೆ ಕನಿಷ್ಠ ಒಂದಾದರೂ ಕಾರ್ಯಕ್ರಮ ಆಯೋಜಿಸುವ ಹಂಬಲ. ಅದು ಉಪನ್ಯಾಸ, ಪ್ರಾತ್ಯಕ್ಷಿಕೆ, ಚರ್ಚೆ, ಸಿನಿಮಾ ಪ್ರದರ್ಶನ, ರಂಗ ಪ್ರಯೋಗಗಳ ವಿಮರ್ಶೆ, ಪ್ರಚಲಿತ ವಿದ್ಯಮಾನ, ಸಾಹಿತ್ಯ, ಸಂಸ್ಕೃತಿ, ರಾಜಕೀಯ… ಹೀಗೆ ಯಾವುದೇ ವಿಷಯವಾಗಿರಬಹುದು.

    ಹೆಚ್ಚಿನ ಮಾಹಿತಿಗಾಗಿ : 9449284495, 9845014229, 95380 20367

    Share. Facebook Twitter Pinterest LinkedIn Tumblr WhatsApp Email
    Previous Articleವಿದುಷಿ ಅಯನಾ ಪೆರ್ಲರಿಂದ ಶ್ರೀಕೃಷ್ಣನ ಬಗೆಗಿನ ವಿಶೇಷ ಭರತನಾಟ್ಯ ಪ್ರಸ್ತುತಿ
    Next Article ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ವೇಣು ವಾದನ’ | ಸೆಪ್ಟೆಂಬರ್ 15
    roovari

    Comments are closed.

    Related Posts

    ಕಯ್ಯಾರರ ಕುರಿತ ಕವನವಾಚನಕ್ಕೆ ಆಹ್ವಾನ

    May 15, 2025

    ಪುಸ್ತಕ ವಿಮರ್ಶೆ | ವಿಜಯಲಕ್ಷ್ಮಿ ಶಾನುಭೋಗ್ ಇವರ ‘ವ್ಯೂಹ’ (ಕಥಾಸಂಕಲನ)

    May 15, 2025

    ಸುಳ್ಯದ ಕನ್ನಡ ಭವನದಲ್ಲಿ ಮಕ್ಕಳ ಕಥಾ ರಚನೆ ಕಾರ್ಯಾಗಾರ | ಮೇ 30

    May 15, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.